ಉಳಿಯ ಸೇತುವೆಗೆ ಕಿಡಿಗೇಡಿಗಳಿಂದ ಹಾನಿ​​​​​​​


Team Udayavani, Feb 3, 2019, 12:30 AM IST

0202ul1.jpg

ಉಳ್ಳಾಲ: ನೇತ್ರಾವತಿ ತಟದ ಪಾವೂರು ಉಳಿಯ ದ್ವೀಪವನ್ನು ಮಂಗಳೂರಿಗೆ ಸಂಪರ್ಕಿಸುವ ಅಡ್ಯಾರ್‌ ಬಳಿಯ ಸೇತುವೆ ಉದ್ಘಾಟನೆಯಾಗಿ ವಾರ ಕಳೆಯುವುದರೊಳಗೆ ಅದಕ್ಕೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. 

18 ಲಕ್ಷ ರೂ. ವೆಚ್ಚದಲ್ಲಿ  ಸ್ಥಳೀಯ ಚರ್ಚ್‌ನ ಧರ್ಮಗುರುವಿನ ನೇತೃತ್ವ ದಲ್ಲಿ ದಾನಿಗಳ ನೆರವಿನಿಂದ ಸೇತುವೆ ನಿರ್ಮಿಸಲಾಗಿತ್ತು.

ಸೇತುವೆಯಲ್ಲಿ ನಡೆದುಕೊಂಡು ಹೋಗಲು ಹಾಕಿದ್ದ ಮರದ ಹಲಗೆ ಗಳನ್ನು ಕಿಡಿಗೇಡಿಗಳು ನದಿಗೆ ಎಸೆದಿದ್ದು ಕಬ್ಬಿಣದ ರಾಡ್‌ಗಳಿಗೂ ಹಾನಿ ಮಾಡಿದ್ದಾರೆ. ಜತೆಗೆ ಉಳಿಯ ನಿವಾಸಿಗಳು ಅಡ್ಯಾರ್‌ ಬಳಿ ನೇತ್ರಾವತಿ ತಟದಲ್ಲಿ ನಿಲ್ಲಿಸಿದ್ದ ಒಂದು ರಿಕ್ಷಾ, ಮೂರು ಮೋಟಾರ್‌ ಸೈಕಲ್‌ಗ‌ಳಿಗೆ ಹಾನಿ ಮಾಡಿದ್ದಾರೆ.

ಮರಳು ಮಾಫಿಯಾದವರ ಕೃತ್ಯ? 
ಅಡ್ಯಾರ್‌, ವಳಚ್ಚಿಲ್‌ ಸೇರಿದಂತೆ ಈ ಪ್ರದೇಶದಲ್ಲಿ ಕಳೆದ ಹಲವು ವರ್ಷಗಳಿಂದ ಅಕ್ರಮ ಮರಳುಗಾರಿಕೆ ನಡೆಯುತ್ತಿತ್ತು. ಆರಂಭದಲ್ಲಿ ಇದಕ್ಕೆ ಸ್ಥಳೀಯರು ಅಡ್ಡಿ ಮಾಡದಿದ್ದರೂ ಬಳಿಕ ನದಿ ಆಳವಾದ್ದರಿಂದ ಆಕ್ಷೇಪವೆ ತ್ತಿದ್ದರು. ಈ ಕಾರಣ ಖಾಸಗಿ ಕಂಪೆನಿ ಯೊಂದು ಖಾಸಗಿ ರಸ್ತೆಯನ್ನು ಸ್ಥಳೀಯರಿಗೆ ಬಂದ್‌ ಮಾಡಿತ್ತು. 

ಬಳಿಕ ಸ್ಥಳೀಯರು ಬೇರೆ ದಾರಿಯಲ್ಲಿ ಹೋಗಿ ದೋಣಿ ಬಳಸಿ ದಾಟುತ್ತಿದ್ದರು. ಈಗ ಸೇತುವೆಯಿಂದಾಗಿ ಮರಳು ಗಾರಿಕೆಯವರಿಗೆ ಸಮಸ್ಯೆಯಾಗಿದೆ ಎನ್ನಲಾಗಿದೆ. ಅಲ್ಲದೆ ವಾರದ ಹಿಂದೆ ಮರಳುಗಾರಿಕೆ ನಡೆಸುತ್ತಿದ್ದ ಎರಡು ದೋಣಿಗಳನ್ನು ಸ್ಥಳೀಯರು ಹಿಡಿದಿಟ್ಟಿದ್ದು, ಬಳಿಕ ಎಚ್ಚರಿಕೆ ನೀಡಿ ಕಳುಹಿಸಲಾಗಿತ್ತು. 
 
ಸಚಿವ ಖಾದರ್‌ ಖಂಡನೆ 
ಸೇತುವೆ ಹಾನಿಗೊಳಗಾದ ಪ್ರದೇಶಕ್ಕೆ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಭೇಟಿ ನೀಡಿ ದುಷ್ಕರ್ಮಿಗಳ ಕೃತ್ಯ ಖಂಡಿಸಿದ್ದಾರೆ. ಸೇತುವೆ ಹಾನಿಗೊಳಿಸಿದವರನ್ನು ಬಂಧಿಸಲು ವಿಶೇಷ ತಂಡ ರಚನೆಗೆ, ಸ್ಥಳದಲ್ಲಿ ಸಿಸಿಟಿವಿ ಅಳವಡಿಸಲು ಸೂಚಿಸಿದ್ದಾರೆ. ಈ ಬಗ್ಗೆ ಮುಂಜಾಗ್ರತೆಗಾಗಿ ಸಭೆಯೊಂದನ್ನೂ ರವಿವಾರ ಕರೆದಿದ್ದಾರೆ. 

ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಟಿ. ಆರ್‌. ಸುರೇಶ್‌, ಎಸಿಪಿ ರಾಮರಾವ್‌ ಸೇರಿದಂತೆ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.