ಮಾಣಿ: ಬಸ್ ಪಲ್ಟಿ; ಮಹಿಳೆ ಸಾವು
Team Udayavani, Mar 15, 2018, 11:30 AM IST
ವಿಟ್ಲ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಜಂಕ್ಷನ್ನಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಗೆ ಉರುಳಿದ ಪರಿಣಾಮ, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಭವಿಸಿದೆ. ಉಪ್ಪಿನಂಗಡಿಯ ರಾಮನಗರ ನಿವಾಸಿ ದಿವ್ಯಾ ಪ್ರಭು (40) ಸಾವನ್ನಪ್ಪಿದ್ದು, ನಿರ್ವಾಹಕ ಸಹಿತ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹತ್ತಕ್ಕಿಂತಲೂ ಅಧಿಕ ಮಂದಿ ಸಣ್ಣ ಪುಟ್ಟ ಗಾಯಗೊಂಡು ಪಾರಾಗಿದ್ದಾರೆ.
ಉಪ್ಪಿನಂಗಡಿಯ ರಾಮನಗರ ನಿವಾಸಿಗಳಾದ ರತ್ನಾ ಪ್ರಭು (71) ದೀಪ್ತಿ ಪ್ರಭು (11) ಯಶಸ್ ಪ್ರಭು (8) ಸಹಿತ ಕೆಲವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಮತ್ತು ನಿರ್ವಾಹಕ ಪ್ರಭಾಕರ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.