Baikampady: ನಯರಾ ಪ್ಯುಯೆಲ್‌ ಸ್ಟೇಶನ್‌


Team Udayavani, Sep 3, 2023, 11:54 PM IST

Baikampady: ನಯರಾ ಪ್ಯುಯೆಲ್‌ ಸ್ಟೇಶನ್‌

ಪಣಂಬೂರು: ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು-ಉಡುಪಿ ರಸ್ತೆಯ ಬೈಕಂಪಾಡಿ ಬಳಿ ವೃಷಭ ಪೆಟ್ರೋಲಿಯಂನವರ ನೂತನ ಸಹಸಂಸ್ಥೆ ನಯರಾ ಫ್ಯೂಯೆಲ್‌ ಸ್ಟೇಶನನ್ನು ರವಿವಾರ ಸಂಸದ ನಳಿನ್‌ ಕುಮಾರ್‌ ಉದ್ಘಾಟಿಸಿದರು.

ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟ, ಗ್ರಾಹಕ ಸ್ನೇಹಿ ಸೇವೆ ನೀಡಿದಾಗ ಯಶಸ್ಸು ಸಾಧ್ಯ. ವಿವೇಕ್‌ ಶೆಟ್ಟಿ ಅವರು ಸಾಧನಶೀಲ ಉದ್ಯಮಪತಿಯಾಗಿ ಸಮಾಜಕ್ಕೂ ತನ್ನಿಂದಾದ ಕೊಡುಗೆ ನೀಡುವ ಮೂಲಕ ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದಾರೆ. ಹಲವರಿಗೆ ಉದ್ಯೋಗ ನೀಡಿದ್ದಾರೆ. ಅವರ ಹೊಸ ಉದ್ಯಮಕ್ಕೆ ಶುಭವಾಗಲಿ ಎಂದು ಹಾರೈಸಿದರು.

ನಯರಾ ಎನರ್ಜಿ ಲಿ. ಸಿಆರ್‌ಒ ನಾರಾಯಣ್‌ ಭಾತ್ರಾ ಮಾತನಾಡಿ, ಕರ್ನಾಟಕದಲ್ಲಿ 508 ಪ್ಯುಯೆಲ್‌ ಸ್ಟೇಶನ್‌ಗಳು ಕಾರ್ಯಾಚರಿಸುತ್ತಿದ್ದು, ಭವಿಷ್ಯದಲ್ಲಿ ಸಾವಿರಕ್ಕೆ ಹೆಚ್ಚಿಸುವ ಗುರಿಯಿದೆ. ಎಲ್ಲ ಕೇಂದ್ರದಲ್ಲೂ ಶೌಚಾಲಯ, ಶುದ್ಧ ಕುಡಿಯುವ ನೀರು ಸಹಿತ ಮೂಲಸೌಕರ್ಯವಿರುತ್ತದೆ. ನಯರಾ ಒಂದು ಕುಟುಂಬದಂತೆ ಸಂಸ್ಥೆಯ ಏಳಿಗೆಗೆ ಕರ್ತವ್ಯ ನಿರ್ವಹಿಸುತ್ತಾ ಬರಲಿದೆ ಎಂದರು.

ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಅವರು ಶುಭ ಹಾರೈಸಿ ಇನ್ನಷ್ಟು ಇಂತಹ ಕೇಂದ್ರ ವಿವೇಕ್‌ ಶೆಟ್ಟಿ ಮುಂದಾಳತ್ವದಲ್ಲಿ ಆರಂಭವಾಗಿ ಯಶಸ್ವಿಯಾಗಲಿ ಎಂದರು.

ಸಂಸ್ಥೆಯ ಅಧಿಕಾರಿ ಅನಿರುದ್ಧ ನೌರಾಲ ಮಾತನಾಡಿ, ರತ್ನಗಿರಿಯಲ್ಲಿ ಮೊದಲ ಸ್ಟೇಶನ್‌ ಆರಂಭವಾದ ಬಳಿಕ ಇಂದು 6,500 ಸ್ಟೇಷನ್‌ಗಳನ್ನು ನಯರಾ ಹೊಂದಿದೆ. ಭವಿಷ್ಯದಲ್ಲಿ ದೇಶದಾದ್ಯಂತ 10 ಸಾವಿರ ಫ್ಯೂಯೆಲ್‌ ಸ್ಟೇಶನ್‌ ಹೊಂದುವ ಗುರಿಯಿದೆ ಎಂದರು.

ವೃಷಭ ಪೆಟ್ರೋಲಿಯಂ ಮಾಲಕ ವಿವೇಕ್‌ ಶೆಟ್ಟಿ ನಗ್ರಿಗುತ್ತು ಪ್ರಸ್ತಾವನೆಗೈದು, ಉದ್ಯಮ ಸ್ಥಾಪಿಸಲು ಸರಕಾರದ ಅನುಮತಿ ಸರಳಗೊಳ್ಳಬೇಕಾದ ಅಗತ್ಯವಿದೆ. ಉತ್ತಮ ಸೇವೆಯನ್ನು ನಮ್ಮ ಗ್ರಾಹಕರಿಗೆ ನೀಡಲು ಬದ್ಧರಾಗಿದ್ದೇವೆ ಎಂದರು.

ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್‌ ಆಗಮಿಸಿ ಶುಭ ಕೋರಿದರು. ಸಂಧ್ಯಾ ವಿ. ಶೆಟ್ಟಿ, ನಯರಾ ಎನರ್ಜಿಯ ಅಧಿಕಾರಿಗಳು, ವಿವಿಧ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು. ನಂದಿತ ಸುನಿಲ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.