Mangaluru: ಅನುಮಾನಾಸ್ಪದ ಸಾವು ಪ್ರಕರಣ: ಆರೋಗ್ಯ ಇಲಾಖೆಯಿಂದ ತಂಡ


Team Udayavani, Sep 25, 2024, 11:20 PM IST

Mangaluru: ಅನುಮಾನಾಸ್ಪದ ಸಾವು ಪ್ರಕರಣ: ಆರೋಗ್ಯ ಇಲಾಖೆಯಿಂದ ತಂಡ

ಮಂಗಳೂರು: ನಗರದ ಕ್ಲಿನಿಕ್‌ ಒಂದರಲ್ಲಿ ಚಿಕಿತ್ಸೆ ಪಡೆದ ಬಳಿಕ ಯುವಕನೋರ್ವ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಹಿನ್ನಲೆಯಲ್ಲಿ ಬೆಂದೂರ್‌ವೆಲ್‌ನಲ್ಲಿ ಕ್ಲಿನಿಕ್‌ಗೆ ಜಿಲ್ಲಾ ಆರೋಗ್ಯ ಇಲಾಖೆಯ ತಂಡ ಬುಧವಾರ ಭೇಟಿ ನೀಡಿದೆ.

ಈ ಪ್ರಕರಣದ ಕುರಿತು ತನಿಖೆ ನಡೆಸಲು ಆರೋಗ್ಯ ಇಲಾಖೆಯ ನುರಿತ ತಂಡ ನೇಮಕ ಮಾಡಲಾಗಿದ್ದು, ಶೀಘ್ರದಲ್ಲೇ ತನಿಖೆ ನಡೆಸಿ, ವರದಿ ನೀಡುವಂತೆ ತಿಳಿಸ ಲಾಗಿದೆ. ಸದ್ಯಕ್ಕೆ ಆ ಕ್ಲಿನಿಕ್‌ ಅನ್ನು ಮುಚ್ಚುವಂತೆ ಆದೇಶ ನೀಡಿದ್ದೇನೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ತಿಳಿಸಿದ್ದಾರೆ.

ಎದೆಯಲ್ಲಿ ಇದ್ದಂತಹ ಮಚ್ಚೆ (ಕೆಡು) ತೆಗೆಯಲು ಬೆಂದೂರ್‌ವೆಲ್‌ನ ಕಾಸೆ¾ಟಿಕ್‌ ಸರ್ಜರಿ ಕೇಂದ್ರಕ್ಕೆ ಚಿಕಿತ್ಸೆಗೆಂದು ದಾಖಲಾಗಿದ್ದ ಉಳ್ಳಾಲ ನಿವಾಸಿ ಮಹಮ್ಮದ್‌ ಮಾಝಿನ್‌ ಅವರು ಮೃತಪಟ್ಟಿದ್ದರು. ಈ ಕುರಿತು ಕದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಟಾಪ್ ನ್ಯೂಸ್

JDS

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್‌ ಪಟ್ಟು, ಪ್ರತಿಭಟನೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

DK-Shivakumar

MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್‌

Parameshwar

MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್‌

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್‌ ಬಾಯಲ್‌

Manipal: ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್‌ ಬಾಯಲ್‌

Arrest

Ajjampura: ಪತ್ನಿಯ ಶೀಲ ಶಂಕಿಸಿ 5 ವರ್ಷದ ಮಗಳನ್ನೇ ಕೊಂದ ತಂದೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangaluru: ವಿಧಾನ ಪರಿಷತ್‌ ಉಪಚುನಾವಣೆ; ಡಿಸಿ ಕಚೇರಿ ಸುತ್ತ ನಿಷೇಧಾಜ್ಞೆ

Mangaluru: ವಿಧಾನ ಪರಿಷತ್‌ ಉಪಚುನಾವಣೆ; ಡಿಸಿ ಕಚೇರಿ ಸುತ್ತ ನಿಷೇಧಾಜ್ಞೆ

Mangaluru: ಬೆಳೆ ವಿಮೆ ಯೋಜನೆ: ದ.ಕ.ಕ್ಕೆ 349 ಕೋ. ರೂ.

Mangaluru: ಬೆಳೆ ವಿಮೆ ಯೋಜನೆ: ದ.ಕ.ಕ್ಕೆ 349 ಕೋ. ರೂ.

WhatsApp Image 2024-09-25 at 20.56.17

Mangaluru: ಆ್ಯಂಬುಲೆನ್ಸ್‌ ಪಲ್ಟಿ; ರೋಗಿ ಸಾವು

10

Kodailbail: ಕೆ.ಎಸ್‌.ರಾವ್‌ ರಸ್ತೆ; ಪಾದಚಾರಿಗಳಿಗಿಲ್ಲ ಸುರಕ್ಷತೆ !

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

JDS

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್‌ ಪಟ್ಟು, ಪ್ರತಿಭಟನೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

DK-Shivakumar

MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್‌

Parameshwar

MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್‌

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.