![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jul 27, 2022, 12:47 PM IST
ಮಂಗಳೂರು: ಜಪ್ಪು ಕುಡ್ಪಾಡಿಯ ರೈಲ್ವೇ ಅಂಡರ್ ಪಾಸ್ ನಲ್ಲಿ ನಿಲ್ಲಿಸಿದ್ದ ಇನ್ನೊವಾ ಕಾರು ಹಾಗೂ ಜೀಪ್ ಮಂಗಳವಾರ ರಾತ್ರಿ ಬೆಂಕಿಗೆ ಆಹುತಿಯಾಗಿದೆ.
ರಾಜೇಶ್ ಎಂಬವರಿಗೆ ಸೇರಿದ ಈ ವಾಹನಗಳು ರೈಲ್ವೇ ಅಂಡರ್ ಪಾಸ್ ಬಳಿ ನಿಲುಗಡೆ ಮಾಡಲಾಗಿತ್ತು. ವಾಹನ ಬೆಂಕಿಗಾಹುತಿಯಾಗಲು ಕಾರಣ ಏನು ಎಂಬ ಬಗ್ಗೆ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ: ಶಂಕಿತ ಏಳು ಮಂದಿ ಪೊಲೀಸ್ ವಶಕ್ಕೆ; ತೀವ್ರ ವಿಚಾರಣೆ
ಶಾಸಕ ವೇದವ್ಯಾಸ ಕಾಮತ್ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.