![Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ](https://www.udayavani.com/wp-content/uploads/2024/07/Baba01-415x291.jpg)
ಪೆರ್ಲಂಪಾಡಿ : ಚರಣ್ ರಾಜ್ ರೈ ಕೊಲೆ ಪ್ರಕರಣ : ಮೂವರು ಪೊಲೀಸರ ವಶಕ್ಕೆ
Team Udayavani, Jun 5, 2022, 7:04 PM IST
![ಪೆರ್ಲಂಪಾಡಿ : ಚರಣ್ ರಾಜ್ ರೈ ಕೊಲೆ ಪ್ರಕರಣ : ಮೂವರು ಪೊಲೀಸರ ವಶಕ್ಕೆ](https://www.udayavani.com/wp-content/uploads/2022/06/puttur-620x349.jpg)
ಪುತ್ತೂರು : ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿ ಚರಣ್ ರಾಜ್ ರೈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕೆಯ್ಯೂರು ಗ್ರಾಮದ ಪಲ್ಲತ್ತಡ್ಕದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕಿಶೋರ್ ಪೂಜಾರಿ ತಂಡದ ಸಹಚರರಾದ ನರ್ಮೇಶ್ ರೈ,(29), ನಿತಿಲ್ ಶೆಟ್ಟಿ (23), ವಿಜೇಶ್ (22) ಬಂಧಿತ ಆರೋಪಿಗಳು. ಉಳಿದ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ.
ಹಿಂಜಾವೇ ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಗೆ ಪ್ರತೀಕಾರವಾಗಿ ಕಲ್ಲಡ್ಕದ ಕಿಶೋರ್ ಪೂಜಾರಿ ತಂಡ ಹತ್ಯೆ ಮಾಡಿದ್ದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಎಸ್.ಪಿ ಸೋನಾವಣೆ ಋಷಿಕೇಷ್ ಭಗವಾನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ, ಪೊಲೀಸ್ ಉಪಾಧೀಕ್ಷಕರಾದ ಗಾನ ಪಿ ಕುಮಾರ್ ಸೂಚನೆಯಂತೆ, ಸುಳ್ಯ ಠಾಣೆಯ ವೃತ್ತ ನಿರೀಕ್ಷಕರಾದ ನವೀನ್ ಚಂದ್ರ ಜೋಗಿ, ಬೆಳ್ಳಾರೆ ಪಿಎಸ್ಐ ರುಕ್ಮ ನಾಯ್ಕ್, ಸಂಪ್ಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಉದಯ ರವಿ ನೇತೃತ್ವದ ತಂಡ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : ಜಗತ್ತಿನಾದ್ಯಂತ ಶಾಂತಿಗಾಗಿ 1,000 ರಾಯಭಾರಿಗಳ ನೇಮಕ: ಅಹಿಂಸಾ ವಿಶ್ವ ಭಾರತಿ
ಟಾಪ್ ನ್ಯೂಸ್
![Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ](https://www.udayavani.com/wp-content/uploads/2024/07/Baba01-415x291.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Ranebennur: ಜ್ವರದಿಂದ ಬಳಲುತ್ತಿದ್ದ ಬಾಲಕ ಸಾವು; ಗ್ರಾಮದಲ್ಲಿ ಆತಂಕ](https://www.udayavani.com/wp-content/uploads/2024/07/ranebannur-150x83.jpg)
Ranebennur: ಜ್ವರದಿಂದ ಬಳಲುತ್ತಿದ್ದ ಬಾಲಕ ಸಾವು; ಗ್ರಾಮದಲ್ಲಿ ಆತಂಕ
![Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ](https://www.udayavani.com/wp-content/uploads/2024/07/Baba01-150x105.jpg)
Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ
![12](https://www.udayavani.com/wp-content/uploads/2024/07/12-5-150x90.jpg)
Bigg Boss: ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ಕಪಾಳಮೋಕ್ಷ; ಬಿಗ್ ಬಾಸ್ ಮನೆಯಲ್ಲಿ ಹೈಡ್ರಾಮಾ
![Ronny](https://www.udayavani.com/wp-content/uploads/2024/07/Ronny-150x83.jpg)
Ronny; ಕಿರಣ್ ರಾಜ್ ನಟನೆಯ ಸಿನಿಮಾದ ಹಾಡು ಬಂತು
![Karachi: ಪಾಕಿಸ್ತಾನ್ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ](https://www.udayavani.com/wp-content/uploads/2024/07/Exchange-150x79.jpg)
Karachi: ಪಾಕಿಸ್ತಾನ್ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.