ಬ್ರಹ್ಮರಕೂಟ್ಲು ಹಿ.ಪ್ರಾ. ಶಾಲೆ: ಚಿಣ್ಣರ ಮನೆ ಉದ್ಘಾಟನೆ
Team Udayavani, Jul 3, 2017, 3:10 AM IST
ಬಂಟ್ವಾಳ: ಬ್ರಹ್ಮರಕೂಟ್ಲು ಹಿ.ಪ್ರಾ. ಶಾಲೆಯಲ್ಲಿ ಶುಕ್ರವಾರ ನಡೆದ ಶಾಲಾ ಶೈಕ್ಷಣಿಕ ಸಮಗ್ರ ಅಭಿವೃದ್ದಿಯ ಕಡೆ ನಮ್ಮ ನಡೆ ಯೋಜನೆಯಂತೆ ಚಿಣ್ಣರ ಮನೆ, ಶಾಲಾ ಶೌಚಾಲಯ ಉದ್ಘಾಟನೆ , ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ, ಶಾಲಾ ದತ್ತು ಸ್ವೀಕಾರ ಸಮಿತಿ ಗೌರವಾಧ್ಯಕ್ಷ ಬಿ. ರಮಾನಾಥ ರೈ ಉದ್ಘಾಟಿಸಿದರು. ಶೈಕ್ಷಣಿಕವಾಗಿ ಮುಂದೆ ಬರುವಂತೆ ಸರಕಾರವು ಅನೇಕ ಅಭಿವೃದ್ದಿ ಯೋಜನೆಗಳನ್ನು ಹಮ್ಮಿಕೊಂಡಿದೆ. ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟ, ಸೈಕಲ್ ವಿತರಣೆ, ಮೊಟ್ಟೆ ವಿತರಣೆ, ಸಮವಸ್ತ್ರ ನೀಡುವುದು ಇವೇ ಮೊದಲಾದ ಆಕರ್ಷಣೆಗಳ ಮೂಲಕ ಮಕ್ಕಳನ್ನು ಶಾಲೆಯ ಕಡೆಗೆ ಸೆಳೆಯುವ ಕೆಲಸಗಳು ನಡೆಯುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.