![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 10, 2022, 12:06 PM IST
ಮಹಾನಗರ: ಮಂಗಳೂರು ಪಾಲಿಕೆ ಆವರಣದಲ್ಲಿ ರಾಶಿ ಹಾಕಲಾಗಿದ್ದ ನಿರುಪಯುಕ್ತ ವಸ್ತುಗಳನ್ನು ತೆರವು ಮಾಡಲಾಗಿದೆ.
ಪಾಲಿಕೆ ಹಿಂಭಾಗದಲ್ಲಿ ಈ ಹಿಂದೆ ಗುಜರಿ ಕಾರು, ಫ್ಲೆಕ್ಸ್, ಪೀಠೊಪಕರಣ, ಕಬ್ಬಿಣ ಸಹಿತ ನಿರುಪಯುಕ್ತ ವಸ್ತುಗಳನ್ನು ರಾಶಿ ಹಾಕಲಾಗಿತ್ತು. ಪಾಲಿಕೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಬಳಸುತ್ತಿದ್ದ ಹಳೆ ವಾಹನಗಳು ಪಾಲಿಕೆ ಹಿಂಬದಿಯ ವಾಹನ ನಿಲುಗಡೆ ಪ್ರದೇಶದಲ್ಲಿ ಅಡ್ಡಾ ದಿಡ್ಡಿ ಬಿದ್ದಿತ್ತು. ಇದರ ಹೊರತಾಗಿಯೂ ಕೆಲವೊಂದು ಅಪಘಾತವಾದ ವಾಹನ ಮತ್ತು ಗುಜರಿ ವಾಹನಗಳನ್ನು ಯಾವುದೋ ಕಾರಣಕ್ಕೆ ಅಲ್ಲಿ ಇಡಲಾಗಿತ್ತು.
ಈ ವಾಹನಗಳನ್ನು ವಿಲೇವಾರಿ ಮಾಡುವತ್ತ ಮಹಾನಗರ ಪಾಲಿಕೆ ಹಲವು ತಿಂಗಳಿನಿಂದ ಕ್ರಮ ಕೈಗೊಂಡಿರಲಿಲ್ಲ. ಈ ಕುರಿತು “ಉದಯವಾಣಿ ಸುದಿನ’ ಕೆಲವು ದಿನಗಳ ಹಿಂದೆ ವಿಶೇಷ ವರದಿ ಪ್ರಕಟಿಸಿತ್ತು. ಬಳಿಕ ಮೇಯರ್ ಜಯಾನಂದ ಅಂಚನ್ ಸಂಬಂಧಿಸಿದ ಅಧಿಕಾರಿಗಳಿಗೆ ಸ್ವತ್ಛತೆಯ ಬಗ್ಗೆ ಸೂಚನೆ ನೀಡಿದ್ದರು. ಎಚ್ಚೆತ್ತ ಪಾಲಿಕೆ ಟೆಂಡರ್ ಕರೆದಿದ್ದು, ಇದೀಗ ನಿರುಪಯುಕ್ತ ವಸ್ತುಗಳ ವಿಲೇವಾರಿ ಮಾಡಲಾಗಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.