ಖರ್ಚು ಭರಿಸಿ ರಸ್ತೆ ಹೊಂಡ ಮುಚ್ಚಿದ ಕ್ಲಬ್‌ ಸದಸ್ಯರು!


Team Udayavani, Feb 10, 2018, 12:05 PM IST

10-Feb-9.jpg

ಸುಳ್ಯ : ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರುವ ಸನಿಹದಲ್ಲಿರುವ ಮಾಣಿ-ಮೈಸೂರು ರಸ್ತೆಯ ಸುಳ್ಯ ನಗರದ ಪೈಚಾರಿನಲ್ಲಿ ಹಲವು ಸಮಯಗಳಿಂದ ಹೊಂಡ ಸೃಷ್ಟಿಯಾಗಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಸಮಸ್ಯೆಗೆ ಸ್ಪಂದಿಸದ ಕಾರಣ, ಸ್ಥಳೀಯ ಕ್ಲಬ್‌ ಒಂದರ ಸದಸ್ಯರು ಕೈಯಾರೆ ಖರ್ಚು ಭರಿಸಿ ಹೊಂಡ ಮುಚ್ಚಿದ್ದಾರೆ!

ಬೃಹತ್‌ ಗಾತ್ರದ ಹೊಂಡ ಸೃಷ್ಟಿಯಾಗಿ ಹಲವು ಅಪಘಾತಗಳು ಇಲ್ಲಿ ಸಂಭವಿಸಿವೆ. ದುರಸ್ತಿಗೆ ಆಗ್ರಹಿಸಿ ಕೆಆರ್‌ಡಿಸಿಎಲ್‌ ಸಹಿತ ವಿವಿಧ ಇಲಾಖೆಗಳಿಗೆ, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗಿದೆ. ಹೊಂಡದ
ಬಗ್ಗೆ ಅರಿವಿಲ್ಲದೆ ಮೇಲಿಂದ ಮೇಲೆ ಅವಘಡಗಳು ಇಲ್ಲಿ ಸಂಭವಿಸಿವೆ.

ದುರಸ್ತಿಗೆ ಮುಂದಾದ ಕ್ಲಬ್‌
ಅಧಿಕಾರಿಗಳು, ಜನಪ್ರತಿನಿಧಿಗಳು ಇದೇ ರಸ್ತೆಯಲ್ಲಿಯೇ ಸಂಚರಿಸಿದರೂ ಗಮನಿಸದಿರುವುದನ್ನು ಕಂಡು ಪೈಚಾರು ಅಸ್ತ್ರ ಸ್ಪೋರ್ಟ್ಸ್ ಮತ್ತು ಸೋಶಿಯಲ್‌ ಕ್ಲಬ್‌ ನ ಸದಸ್ಯರು ಶುಕ್ರವಾರ ತಾವೇ ದುರಸ್ತಿಗೆ ಮುಂದಾದರು. ಸ್ವತಃ ಹಣ ಖರ್ಚು ಮಾಡಿ, ಜಲ್ಲಿ, ಮರಳು ತಂದು ಕಾಮಗಾರಿ ನಡೆಸಿದರು.

ಕ್ಲಬ್‌ನ ರಫೀಕ್‌ ಬಿ.ಎಸ್‌., ಬಶೀರ್‌ ಆರ್‌.ಬಿ., ಲತೀಫ್‌ ಬಿ.ಎಲ್‌., ಶರೀಫ್‌ ಪಿ.ಎ., ಬಾತಿಷಾ, ನಾಸಿರ್‌ ಕೆ.ಎಚ್‌., ಅಬ್ಟಾಸ್‌ ಶಾಂತಿನಗರ, ಲತೀಫ್‌ ಬಿ.ಎ., ಸಿರಾಜ್‌ ಎಸ್‌.ಪಿ. ಹಾಗೂ ತಂಡ ಈ ಕೆಲಸ ನಿರ್ವಹಿಸಿ, ದುರಸ್ತಿಗೆ ಕ್ರಮ ಕೈಗೊಳ್ಳದ ಇಲಾಖೆ, ಜನಪ್ರತಿನಿಧಿಗಳ ವಿರುದ್ಧ ವಿನೂತನ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ಲಬ್‌ನ ಕಾರ್ಯವನ್ನು ವಾಹನ ಸವಾರರು ಶ್ಲಾಘಿಸಿದರು.

ಗಮನ ಸೆಳೆದ ಬ್ಯಾನರ್‌
ದುರಸ್ತಿ ವೇಳೆ ಎರಡು ಭಾಗದಲ್ಲಿ ಬ್ಯಾರಿಕೇಡ್‌ ಅಳವಡಿಸಿ, ನೇತು ಹಾಕಲಾದ ಬ್ಯಾನರ್‌ ಗಮನ ಸೆಳೆಯಿತು. ‘ತೆರಿಗೆ ಕಟ್ಟಿದ ವಾಹನ ಚಾಲಕರ ಶಾಪ ಜನಪ್ರತಿನಿಧಿಗಳಿಗೆ ತಟ್ಟದಿರಲೆಂದು ಈ ಸೇವೆ’ ಎಂಬ ಸಾಲು ನಿರ್ಲಕ್ಷ್ಯದ ವಿರುದ್ಧ ಆಕ್ರೋಶದ ಧ್ವನಿಯಾಗಿ ಗಮನ ಸೆಳೆದಿದೆ.

ಟಾಪ್ ನ್ಯೂಸ್

Rain-12

Rain Alert: ರಾಜ್ಯದ ಈ ಏಳು ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆ ಸಾಧ್ಯತೆ

1-wqewqew

Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ

1-asss-bg

Baba Siddique;ಪ್ರಕರಣ ರಾಜಕೀಯಗೊಳಿಸಬೇಡಿ: ನ್ಯಾಯಬೇಕು ಎಂದ ಪುತ್ರ

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

1-cccc

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Vimana 2

Hoax bomb calls; ಕ್ರಮ ತೆಗೆದುಕೊಳ್ಳಲಾಗುತ್ತಿದೆ:ಸಚಿವ ರಾಮ್ ಮೋಹನ್ ನಾಯ್ಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Puttur: ರಸ್ತೆ ಬದಿ ನಿಂತಿದ್ದ ಬಾಲಕನ ಬಾಲಕನ ಮೇಲೆ ಅಪರಿಚಿತರಿಂದ ಹಲ್ಲೆ

16

Belthangady: ಸಾರಿಗೆ ಬಸ್‌ ಢಿಕ್ಕಿ: ಪಾದಚಾರಿ ಗಂಭೀರ

17

Belthangady: ಕಾಶಿಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

5

Maninalkur: ಶಿಥಿಲಾವಸ್ಥೆಯಲ್ಲಿ ಹಳೆ ಶಾಲಾ ಕಟ್ಟಡ; ಕ್ರಮಕ್ಕೆ ಆಗ್ರಹ

4

Puttur: ಬೀದಿ ಬದಿ ವ್ಯಾಪಾರಿಗಳಿಗೆ ನೆರವಾದ ಪಿಎಂ ಸ್ವನಿಧಿ ಯೋಜನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Rain-12

Rain Alert: ರಾಜ್ಯದ ಈ ಏಳು ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆ ಸಾಧ್ಯತೆ

3

Puttur: ರಸ್ತೆ ಬದಿ ನಿಂತಿದ್ದ ಬಾಲಕನ ಬಾಲಕನ ಮೇಲೆ ಅಪರಿಚಿತರಿಂದ ಹಲ್ಲೆ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.