ಕರಾವಳಿ: ಅಲ್ಲಲ್ಲಿ ಸಿಡಿಲಬ್ಬರದ ಮಳೆ


Team Udayavani, May 24, 2017, 3:47 PM IST

Rain-with-thunderstorms.jpg

ಮಂಗಳೂರು/ಉಡುಪಿ:  ಕರಾವಳಿಯ ವಿವಿಧೆಡೆ ಮಂಗಳವಾರ ರಾತ್ರಿ ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿ ಉತ್ತಮ ಮಳೆಯಾಗಿದೆ.

ಮಂಗಳೂರಿನಲ್ಲಿ ರಾತ್ರಿ ವೇಳೆ ಭಾರೀ ಸಿಡಿಲಿನೊಂದಿಗೆ ಮಳೆಯಾಗಿದೆ. ಉಳ್ಳಾಲ, ಬಜಪೆ ಪರಿಸರದಲ್ಲಿಯೂ ಮಳೆಯಾಗಿದೆ.

ಬೆಳ್ತಂಗಡಿ ತಾಲೂಕಿನ ಅಲ್ಲಲ್ಲಿ ಮಳೆಯಾಗಿದೆ.  ಧರ್ಮಸ್ಥಳ, ಮಡಂತ್ಯಾರು, ಪುಂಜಾಲಕಟ್ಟೆ, ಬಂಟ್ವಾಳ ಪರಿಸರದಲ್ಲಿ ಸಿಡಿಲು, ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಕೆಲವೆಡೆ ಮರ ಬಿದ್ದು ವಿದ್ಯುತ್‌ ಸರಬರಾಜಿಗೆ ತೊಂದರೆಯಾಗಿದೆ. ಕಾಶಿಬೆಟ್ಟುನಲ್ಲಿ ಮರ ರಸ್ತೆಗೆ ಬಿದ್ದು ಸಂಚಾರ ಸ್ಥಗಿತಗೊಂಡಿದೆ. ಮುಂಡಾಜೆಯಲ್ಲಿ ನಡೆಯುತ್ತಿದ್ದ ಯಕ್ಷಗಾನ ಮಳೆಯಿಂದಾಗಿ ರದ್ದುಗೊಂಡಿತು. ಸುಬ್ರಹ್ಮಣ್ಯ ಪರಿಸರದಲ್ಲಿಯೂ ರಾತ್ರಿ ವೇಳೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ.

ಮೂಡಬಿದಿರೆ, ಕಾರ್ಕಳ ಪರಿಸರದಲ್ಲಿಯೂ ಗಾಳಿ ಸಹಿತ ಸಾಧಾರಣ ಮಳೆಯಾಗಿದೆ. ಉಡುಪಿ ತಾಲೂಕಿನ ವಿವಿಧೆಡೆ ಮಳೆಯಾಗಿದೆ.
ಕಾಸರಗೋಡು ಜಿಲ್ಲೆಯ ಕಾಸರಗೋಡು ಮತ್ತು ಮುಳ್ಳೇರಿಯ ಪರಿಸರದಲ್ಲಿ ಗುಡುಗು ಸಹಿತ ಮಳೆಯಾಗಿದೆ.

ಟಾಪ್ ನ್ಯೂಸ್

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

siddaramaiah

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

15

Mangaluru: ಚಿನ್ನದ ಬಿಸ್ಕೆಟ್‌ ಇದೆ ಎಂದು ನಂಬಿಸಿ 4 ಲಕ್ಷ ರೂ. ವಂಚನೆ

ssa

Mangaluru: ಮಾದಕ ವಸ್ತು ಸೇವನೆ; ಯುವಕ ವಶಕ್ಕೆ

3

Mangaluru: ಶಾಲಾ ವಾಹನ ಸುರಕ್ಷತೆ; ಪಾಲಕರಿಗೆ ಚಿಂತೆ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

siddaramaiah

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.