![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 28, 2022, 6:22 PM IST
ಮಂಗಳೂರು : ಶ್ರೀರಾಮ ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಕಡಬ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕು ಪ್ರವೇಶಿಸದಂತೆ ನಿಷೇಧ ಹೇರಲಾಗಿದೆ.
ಪ್ರವೀಣ್ ನೆಟ್ಟಾರು ಮನೆಗೆ ಮುತಾಲಿಕ್ ಭೇಟಿ ನೀಡುವ ಹಾಗೂ ಉದ್ರೇಕಕಾರಿಯಾಗಿ ಮಾತನಾಡುವ ಸಾಧ್ಯತೆ ಇರುವುದರಿಂದ ಈ ಕ್ರಮ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ಗುರುವಾರ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶಿತರಾಗಿದ್ದು , ಜಿಲ್ಲೆಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.