![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Mar 1, 2024, 1:06 AM IST
ಮಂಗಳೂರು: ದೇಶ, ಹಿಂದುತ್ವ, ಹಿಂದೂ ಸಮಾಜದ ಹಿತ ದೃಷ್ಟಿಯಿಂದ ಯಾರೆಲ್ಲ ರಾಷ್ಟ್ರವಾದ ಮಾತಾಡುತ್ತಾರೋ ಅವರೆಲ್ಲರೂ ಒಟ್ಟಾಗುತ್ತಾರೆ ಎಂಬ ನಿರೀಕ್ಷೆ ಇದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಹಿಂದೂಪರ ಹೋರಾಟಗಾರ ಅರುಣ್ ಪುತ್ತಿಲ ಸ್ವತಂತ್ರವಾಗಿ ಸ್ಪರ್ಧಿ ಸುವ ನಿರ್ಧಾರದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಮಂಗಳೂರಿನಲ್ಲಿ ಉತ್ತರಿಸಿದ ನಳಿನ್, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸ್ಪರ್ಧಿಸುವ ಹಕ್ಕಿದೆ. ಅನೇಕ ಸಂದರ್ಭಗಳಲ್ಲಿ ಒಂದೊಂದು ರೀತಿಯ ಸವಾಲು ಇರುತ್ತದೆ. ಆ ಸವಾಲುಗಳ ಮಧ್ಯೆ ಬಿಜೆಪಿ ಗೆಲುವು ಸಾಧಿಸಿದೆ. ಈ ಬಾರಿಯಂತೂ ದೇಶದಲ್ಲಿ ಮೋದಿಮಯ ವಾತಾವರಣವಿದೆ. ವಿಧಾನಸಭಾ ಚುನಾ ವಣೆ ಬೇರೆ. ಲೋಕಸಭೆ ಚುನಾವಣೆ ಬೇರೆ. ಆಗ ಮತ್ತು ಈಗ ಪರಿಸ್ಥಿತಿ, ಸನ್ನಿವೇಶಗಳೇ ಬೇರೆ ಎಂದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.