Bantwal; ಕಾಂಗ್ರೆಸ್ ತನ್ನ ಡಿಎನ್‌ಎಗೆ ಅನುಗುಣವಾಗಿ ಎಸ್‌ಡಿಪಿಐ ಜತೆ ಮೈತ್ರಿ: ಬ್ರಿಜೇಶ್ ಚೌಟ


Team Udayavani, Aug 22, 2024, 3:09 PM IST

Congress alliance with SDPI as per its DNA:  Brijesh Chowta

ಬಂಟ್ವಾಳ: ಸಹಜವಾಗಿ ಕಾಂಗ್ರೆಸ್ ತನ್ನ ಡಿಎನ್‌ಎಗೆ ಅನುಗುಣವಾಗಿ ಎಸ್‌ಡಿಪಿಐನ ಜತೆ ಮೈತ್ರಿ ಮಾಡಿಕೊಂಡು ಬಂಟ್ವಾಳ ಪುರಸಭೆಯ ಅಧಿಕಾರವನ್ನು ಪಡೆದುಕೊಂಡಿದೆ. ಈ ಮೂಲಕ ಕಾಂಗ್ರೆಸ್‌ ನವರು ತಾವು ಯಾರ ಜತೆಗೆ ಇದ್ದೇವೆ ಎಂಬ ಸ್ಪಷ್ಟ ಸಂದೇಶವನ್ನು ಇಡೀ ಸಮಾಜಕ್ಕೆ ಕಳುಹಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ| ಬ್ರಿಜೇಶ್ ಚೌಟ ಹೇಳಿದರು.

ಅವರು ಬಂಟ್ವಾಳದ ಪುರಸಭಾ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯ ಬಳಿಕ ಪತ್ರಕರ್ತರ ಜತೆ ಮಾತನಾಡಿ, ಕಾಂಗ್ರೆಸ್-ಎಸ್‌ಡಿಪಿಐ ಒಂದೇ ಎಂಬುದನ್ನು ನಾವು ಹಲವು ಬಾರಿ ಹೇಳಿಕೊಂಡಿದ್ದು, ಕಾಂಗ್ರೆಸ್‌ ನ ಸಖ್ಯ ಯಾರ ಜತೆಗಿದೆ ಎಂಬುದು ಈಗ ಮತ್ತೆ ಸಾಬೀತಾಗಿದೆ. ಪಿಎಫ್‌ಐನ ರಾಜಕೀಯ ಸಂಸ್ಥೆಯಾದ ಎಸ್‌ಡಿಪಿಐ ಖುಲ್ಲಂ ಖುಲ್ಲಾವಾಗಿ ಹೊಂದಾಣಿಕೆ ಮಾಡಿಕೊಂಡು ಬಂಟ್ವಾಳದ ಮಹಾಜನತೆಗೆ ಮೋಸ ಮಾಡಿದ ಕಾಂಗ್ರೆಸ್‌ಗೆ ನಾನು ಏನು ಹೇಳಬೇಕು ಎಂಬುದು ಗೊತ್ತಾಗುವುದಿಲ್ಲ. ರಮಾನಾಥ ರೈ ಅವರ ಕೃಪಾಪೋಷಿತ ಬಂಟ್ವಾಳ ಕಾಂಗ್ರೆಸ್ ಇಂದು ಎಸ್‌ಡಿಪಿಐನ ದಯೆಯಲ್ಲಿ ಬದುಕುವ ಸ್ಥಿತಿ ಬಂದಿದೆ ಎಂದರು.

ಈ ವೇಳೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಬಂಟ್ವಾಳ ಬಿಜೆಪಿ ಅಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್, ಪುರಸಭಾ ಬಿಜೆಪಿ ಸದಸ್ಯರು, ಪಕ್ಷದ ಪ್ರಮುಖರು ಜತೆಗಿದ್ದರು.

ಟಾಪ್ ನ್ಯೂಸ್

Hosanagar

Hosanagar: ಅಡಗೋಡಿ ಶ್ರೀಮೂಕಾರ್ತೇಶ್ವರ ದೇಗುಲದ ಶಿವಲಿಂಗ 14-15ನೇ ಶತಮಾನದ್ದು!

Ankola-School

Ankola: ಸಿಸಿ ಕೆಮರಾ ನಿಷ್ಕ್ರಿಯಗೊಳಿಸಿ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ರೂ. ದೋಚಿದ ಕಳ್ಳರು!

1-adasdsaddas

Mangaluru CCB Police: 8 ಕೆಜಿ ಗಾಂಜಾ ಸಹಿತ ಇಬ್ಬರ ಬಂಧನ

CM–Nagamangala

Riots: ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆ ತಂದ್ರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

siddanna-2

BJP ಪ್ರತಿಭಟನೆ ಪ್ರಾಣಿ ಹಿಂಸೆಯ ವಿರುದ್ಧ ಕಟುಕರು ಪ್ರತಿಭಟಿಸಿದಂತೆ: ಸಿದ್ದರಾಮಯ್ಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dw

Bike ಅಪಘಾತ- ಚಿಕಿತ್ಸೆ ಫಲಕಾರಿಯಾಗದೆ ಅತಿಥಿ ಉಪನ್ಯಾಸಕಿ ನಿಧನ

3

Puttur: ರಸ್ತೆ ಅಪಘಾತ; ಗಾಯಾಳು ಯುವಕ ಸಾವು

Puttur: ಅಂಗಡಿಗೆ ನುಗ್ಗಿದ ಕಾರು; ಚಾಲಕ ಅಸ್ವಸ್ಥ

Puttur: ಅಂಗಡಿಗೆ ನುಗ್ಗಿದ ಕಾರು; ಚಾಲಕ ಅಸ್ವಸ್ಥ

Belthangady: ಭರದಿಂದ ಸಾಗುತ್ತಿದೆ ಗುಂಡಿ ಮುಚ್ಚುವ ಕಾರ್ಯ

Belthangady: ಭರದಿಂದ ಸಾಗುತ್ತಿದೆ ಗುಂಡಿ ಮುಚ್ಚುವ ಕಾರ್ಯ

Ishwaramangala- ಪುತ್ತೂರು: ಹೊಸ ಬಸ್‌ ಆರಂಭ

Ishwaramangala- ಪುತ್ತೂರು: ಹೊಸ ಬಸ್‌ ಆರಂಭ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Hosanagar

Hosanagar: ಅಡಗೋಡಿ ಶ್ರೀಮೂಕಾರ್ತೇಶ್ವರ ದೇಗುಲದ ಶಿವಲಿಂಗ 14-15ನೇ ಶತಮಾನದ್ದು!

Ankola-School

Ankola: ಸಿಸಿ ಕೆಮರಾ ನಿಷ್ಕ್ರಿಯಗೊಳಿಸಿ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ರೂ. ದೋಚಿದ ಕಳ್ಳರು!

1-rrrr

Yadgir: ಮನೆ ಮೇಲ್ಛಾವಣಿ ಕುಸಿದು ಬಾಲಕಿ ದಾರುಣ ಸಾ*ವು

dw

Bike ಅಪಘಾತ- ಚಿಕಿತ್ಸೆ ಫಲಕಾರಿಯಾಗದೆ ಅತಿಥಿ ಉಪನ್ಯಾಸಕಿ ನಿಧನ

3

Puttur: ರಸ್ತೆ ಅಪಘಾತ; ಗಾಯಾಳು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.