ಗುತ್ತಿಗೆ ಆಧಾರಿತ KSRTC ಬಸ್ ಚಾಲಕರ ಸಂಬಳ ಕಡಿತ,ಅಸಮಾಧಾನ; ಕರ್ತವ್ಯಕ್ಕೆ ಗೈರಾದ ಚಾಲಕರು


Team Udayavani, Sep 14, 2024, 11:25 AM IST

7-sulya

ಸುಳ್ಯ: ಕೆ.ಎಸ್.ಆರ್‌.ಟಿ.ಸಿ.ಯಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿರುವ ಪುತ್ತೂರು ವಿಭಾಗದ ಕೆಲ ಚಾಲಕರಿಗೆ ಸಂಬಳದಲ್ಲಿ ಕಡಿತಗೊಳಿಸಿ ಪಾವತಿ ಮಾಡಿರುವ ಆರೋಪ ಕೇಳಿ ಬಂದಿತ್ತು. ಇದರಿಂದ ಅಸಮಾಧಾನಗೊಂಡಿರುವ ಗುತ್ತಿಗೆ ಆಧಾರಿತ ಚಾಲಕರು ಕರ್ತವ್ಯಕ್ಕೆ ಗೈರಾಗಿ ಸೆ.14ರ ಶನಿವಾರ ಪ್ರತಿಭಟಿಸುತ್ತಿದ್ದಾರೆ.

ಸುಳ್ಯ ಕೆ.ಎಸ್‌.ಆರ್.ಟಿ.ಸಿ. ಘಟಕದಲ್ಲಿ ಈ ಮೊದಲು ಪನ್ನಗ ಸಂಸ್ಥೆಯ ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ 9 ಚಾಲಕರಿಗೆ 11 ತಿಂಗಳು ಸಮರ್ಪಕವಾಗಿ ಸಂಬಳ ನೀಡಲಾಗಿತ್ತು. ತಿಂಗಳ ಹಿಂದೆ ಆ ಸಂಸ್ಥೆಯ ಗುತ್ತಿಗೆ ಅವಧಿ ಮುಗಿದ ಬಳಿಕ ಇನ್ನೊಂದು ಸಂಸ್ಥೆ ಪೂಜ್ಯಾಯ ಸೆಕ್ಯೂರಿಟಿ ಸರ್ವಿಸ್ ಸಂಸ್ಥೆಯವರು ಗುತ್ತಿಗೆ ಪಡೆದು ಇವರನ್ನು ನೇಮಿಸಿಕೊಂಡಿದ್ದರು.

ಅವರು ನೇಮಿಸುವ ಸಂದರ್ಭದಲ್ಲಿ ಚಾಲಕರ ಬೇಡಿಕೆಯಂತೆ ಸಂಬಳ ಕಡಿತ ಮಾಡುವುದಿಲ್ಲ, ಮತ್ತಿತರ ಭರವಸೆ ನೀಡಿದ್ದರು ಎನ್ನಲಾಗಿದೆ. ಆದರೆ ಇದೀಗ ತಿಂಗಳ ಸಂಬಳದಲ್ಲಿ 5 ಸಾವಿರಕ್ಕೂ ಅಧಿಕ ಹಣ ಕಡಿತ ಮಾಡಲಾಗಿದ್ದು, ಕೆಲವರಿಗೆ 10 ಸಾವಿರದವರೆಗೆ ಕಡಿತ ಮಾಡಲಾಗಿದೆ. ಇನ್ನಿಬ್ಬರಿಗೆ ಸಂಬಳವೇ ಬಂದಿಲ್ಲ ಎಂದು ಚಾಲಕರು ಆರೋಪಿಸಿದ್ದಾರೆ.

ಸುಳ್ಯ ಘಟಕ ವ್ಯಾಪ್ತಿಯಲ್ಲಿ ಸುಮಾರು 9 ಚಾಲಕರಿಗೆ ಅನ್ಯಾಯ ಆಗಿದೆ ಎಂದು ಅವರು ಕೆಲಸಕ್ಕೆ ಗೈರಾಗಿ ಪ್ರತಿಭಟಿಸುತ್ತಿದ್ದಾರೆ‌. ಕೆ.ಎಸ್.ಆರ್.ಟಿಸಿ. ಅಧಿಕಾರಿಗಳು ಕೂಡ ಈ ಮೊದಲು ಭರವಸೆ ನೀಡಿದಂತೆ ನಡೆದುಕೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಇಂದು ಪುತ್ತೂರು ಕೆ.ಎಸ್‌.ಆರ್.ಟಿ.ಸಿ. ಡಿಸಿ ಕಚೇರಿ ಮುಂಭಾಗ ಪ್ರತಿಭಟಿಸಲು ಮಡಿಕೇರಿ, ಸುಳ್ಯ, ಪುತ್ತೂರು ಘಟಕದ ಸಂತ್ರಸ್ತ ಚಾಲಕರು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಎಪಿಎಂಸಿ ರೈಲ್ವೇ ಸಂಪರ್ಕ ರಸ್ತೆಗೆ ಭೂ ಸ್ವಾಧೀನವೇ ಸವಾಲು

Puttur: ಎಪಿಎಂಸಿ ರೈಲ್ವೇ ಸಂಪರ್ಕ ರಸ್ತೆಗೆ ಭೂ ಸ್ವಾಧೀನವೇ ಸವಾಲು

Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್‌ರೂಮ್‌!

Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್‌ರೂಮ್‌!

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

BC-Road

Audio Contraversy: ಶರಣ್‌ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

Electrcity

Sulya: ಲೈನ್‌ ದುರಸ್ತಿ ವೇಳೆ ಕಾರ್ಮಿಕನಿಗೆ ವಿದ್ಯುತ್‌ ಆಘಾತ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.