ಸಂಸ್ಕೃತಿ ಉಳಿವಿಗೆ ವ್ಯಾಸರ ಕೊಡುಗೆ ಅಪಾರ: ಉಮೇಶ್‌


Team Udayavani, Jul 14, 2017, 2:15 AM IST

1307rjh1.jpg

ನೆಹರೂನಗರ: ನಮ್ಮ ಸಂಸ್ಕೃತಿಯನ್ನು ಉಳಿಸುವಲ್ಲಿ ಮತ್ತು ಬೆಳೆಸುವಲ್ಲಿ ವ್ಯಾಸರ ಕೊಡುಗೆ ಅಪಾರವಾದುದು. ಆಚಾರ್ಯನಾದವನು ತಾನೂ ಬೆಳೆಯುತ್ತ ತನ್ನೊಂದಿಗೆ ಅನೇಕ ಜನರನ್ನು ಬೆಳೆಸುತ್ತಾನೆ ಎಂದು ಮೂರ್ಗಜೆ ಮೈತ್ರೇಯಿ ಗುರುಕುಲಂನ ಉನ್ನತ ಶಿಕ್ಷಣ ವಿಭಾಗದ ಪ್ರಾಂಶುಪಾಲ ಉಮೇಶ್‌ ಹೆಗ್ಡೆ ಅವರು ಹೇಳಿದರು.

ವಿವೇಕಾನಂದ ಕಾಲೇಜಿನ ಸಂಸ್ಕೃತ ವಿಭಾಗ ಹಾಗೂ ವಿಕಾಸಂ ಸಂಸ್ಕೃತ ಸಂಘದ ಆಶ್ರಯದಲ್ಲಿ ಆಯೋಜಿಸಲಾದ ವ್ಯಾಸ ಪೂರ್ಣಿಮೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವ್ಯಾಸರೇ ಹೇಳುವಂತೆ ಮನುಷ್ಯ ಎಂದರೆ ಅನುಕಂಪವುಳ್ಳ ಜೀವಿ. ವ್ಯಕ್ತಿ ಗಳು ಸ್ವಾರ್ಥವನ್ನು ಬಿಟ್ಟು ಇತರರಿಗೂ ಜೀವನವನ್ನು ಕೊಟ್ಟಾಗ ಮಾನವರೆನಿಸಿ ಕೊಳ್ಳುತ್ತಾರೆ. ನಮ್ಮ ಸಮಯವನ್ನು ಇತರರಿಗೂ ಕೊಟ್ಟಾಗ ನಾವೂ ಬೆಳೆ ಯುತ್ತೇವೆ. ಬಾಹ್ಯ ಸೌಂದರ್ಯ ಮಾತ್ರ ಮುಖ್ಯವಾಗದೆ ಆಂತರಿಕ ಸೌಂದರ್ಯ ವನ್ನೂ ಕಾಪಾಡಿಕೊಳ್ಳಬೇಕು ಎಂದರು.

ಜವಾಬ್ದಾರಿ ತೋರಬೇಕು
ಮನುಷ್ಯ ಜೀವನಕ್ಕೆ ಜೀವಾತ್ಮ, ಪರಮಾತ್ಮ ಹಾಗೂ ಪ್ರಕೃತಿ ಮೂರೂ ಮುಖ್ಯ. ಜೀವಾತ್ಮವನ್ನು ಗುರುವಿನ ಮೂಲಕ ಪರಿಚಯಿಸಿಕೊಳ್ಳಬೇಕು. ಹಾಗೆಯೇ ಪ್ರಕೃತಿ ಮಾತೆಯನ್ನು ಕೇವಲ ಬಳಸಿಕೊಳ್ಳದೆ ಉಳಿಸಿಕೊಂಡು, ಬೆಳೆಸಿ ಕೊಂಡು ಹೋಗುವ ಜವಾಬ್ದಾರಿಯನ್ನು ತೋರಬೇಕು ಎಂದು ಹೇಳಿದರು.

ಗುರುವಿನ ಮಾರ್ಗದರ್ಶನ ಅಗತ್ಯ
ಅಧ್ಯಕ್ಷತೆ ವಹಿಸಿದ್ದ  ಕಾಲೇಜಿನ ಪ್ರಾಂಶು ಪಾಲ ಡಾ| ಪೀಟರ್‌ ವಿಲ್ಸನ್‌ ಪ್ರಭಾಕರ್‌ ಮಾತನಾಡಿ, ತಂದೆ, ತಾಯಿಯ ಅನಂತರದ ಸ್ಥಾನವನ್ನು ನಾವು ಗುರುವಿಗೆ ನೀಡಬೇಕು. ಶಿಷ್ಯನಾದವನ ಭವಿಷ್ಯ ರೂಪಿಸುವ, ಜ್ಞಾನ ಸಂಪಾದನೆಯ ಹಾದಿ ತೋರಿಸುವ ದೊಡ್ಡ ಜವಾಬ್ದಾರಿ ಗುರುವಿನದ್ದು. ಗುರಿ ತಲುಪಲು ಗುರು ವಿನ ಮಾರ್ಗದರ್ಶನ ಅತೀ ಅಗತ್ಯ. ವ್ಯಾಸ ಪೂರ್ಣಿಮೆ ಎಂಬುದು ಗುರು ಶಿಷ್ಯರ ಪರಂಪರೆಯನ್ನು ಗುರುತಿಸಿ ಗೌರವಿಸುವ ದಿನ ಮಾತ್ರವಲ್ಲದೆ ಆ ಪವಿತ್ರ ಸಂಬಂಧವನ್ನು ಮನನ ಮಾಡುವ ದಿನವೂ ಹೌದು ಎಂದರು.

ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಡಾ| ವಿN°àಶ್ವರ ವರ್ಮುಡಿ, ವಿಕಾಸಂ ಸಂಯೋಜಕ ಡಾ| ಶ್ರೀಶ ಕುಮಾರ್‌ ಎಂ.ಕೆ., ಕಾರ್ಯದರ್ಶಿ ಮನೋಜ್‌ ಉಪಸ್ಥಿತರಿದ್ದರು. ವಿಕಾಸಂ ಅಧ್ಯಕ್ಷೆ ಸಾಯಿಶ್ರೀಪದ್ಮ ಸ್ವಾಗತಿಸಿ, ವಿದ್ಯಾರ್ಥಿನಿ ಪೂರ್ಣಿಮಾ ವಂದಿಸಿದರು. ವಿದ್ಯಾರ್ಥಿ ನಿಖೇತ್‌ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.