ಸರಕಾರಿ ಶಾಲಾ ಅಭಿವೃದ್ಧಿಗೆ ಸಹಕಾರ : ಹರಿದಾಸ್‌ ಭಟ್‌


Team Udayavani, Jul 4, 2017, 3:45 AM IST

haridas.jpg

ಹಳೆಯಂಗಡಿ: ಸರಕಾರಿ ಶಾಲೆಗಳಲ್ಲಿಯೂ ಮಕ್ಕಳ ಮನೋವಿಕಾಸಕ್ಕೆ  ಪೂರಕವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.  ತೋಕೂರು ಯುವಕ ಸಂಘ ತನ್ನ ಸುವರ್ಣ ವರ್ಷದಲ್ಲಿ ಹಲವಾರು ಯೋಜನೆಗಳನ್ನು ಸರಕಾರಿ ಶಾಲೆಗಳಲ್ಲಿಯೇ ನಡೆಸುತ್ತಿದೆ.   ಪೋಷಕರು ಸಹ ಸರಕಾರಿ ಖಾಸಗಿ ಶಾಲೆಗಳೆಂಬ ಭೇದ ° ತೋರದೆ ಶಿಕ್ಷಣದ ಮೌಲ್ಯಕ್ಕೆ ಆದ್ಯತೆ ನೀಡಬೇಕು ಎಂದು ತೋಕೂರು ಯುವಕ ಸಂಘದ ಅಧ್ಯಕ್ಷ ಹರಿದಾಸ್‌ ಭಟ್‌ ಹೇಳಿದರು.

ಅವರು ತೋಕೂರು ಯುವಕ ಸಂಘದಿಂದ ಸುವರ್ಣ ಮಹೋತ್ಸವದ ವರ್ಷದ ಅಂಗವಾಗಿ ಹಮ್ಮಿಕೊಂಡಿರುವ  ಸಾಮಾಜಿಕ ಕಾರ್ಯಕ್ರಮದ ನೆಲೆಯಲ್ಲಿ ಪಡುಪಣಂಬೂರು ಗ್ರಾಮ ಪಂಚಾಯತ್‌ನ ಬೆಳ್ಳಾಯರು ಗ್ರಾಮದ ಕೆರೆಕಾಡಿನ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ  ಪುಸ್ತಕವನ್ನು ವಿತರಿಸಿ ಮಾತನಾಡಿದರು.

ಪಡುಪಣಂಬೂರು ಗ್ರಾಮ ಪಂಚಾಯತ್‌ನ ಸದಸ್ಯ ಹೇಮನಾಥ್‌ ಅಮೀನ್‌ ಅಧ್ಯಕ್ಷತೆ ವಹಿಸಿ, ಶಿಕ್ಷಣ ಪಡೆಯುವ ಹಕ್ಕು ಮಕ್ಕಳಲ್ಲಿದ್ದು, ಪ್ರತಿಭಾನ್ವಿತರನ್ನು ಗುರುತಿಸಿ, ಗೌರವಿಸಬೇ ಕು ಸರಕಾರಿ ಶಾಲೆಯಲ್ಲಿನ ಮಕ್ಕಳು ತಮ್ಮ ಅಸಾಧಾರಣ ಪ್ರತಿಭೆ ಗಳನ್ನು ಪ್ರದರ್ಶಿಸಿದ್ದಾರೆ. ಇಂತಹ ಶಿಕ್ಷಣ ಸಂಸ್ಥೆಗಳಿಗೆ ಗ್ರಾಮದ ಸಂಘ ಸಂಸ್ಥೆಗಳು ಆಸರೆಯಾಗಿರಬೇಕು,
ಇದರಿಂದ  ಸರಕಾರಿ ಶಾಲೆಯಲ್ಲಿ ಕಲಿತವರು ಮುಂದೆ ದೊಡ್ಡ ಹುದ್ದೆಗಳನ್ನು ಪಡೆದು ದೇಶ ಸರ್ವತೋಮುಖವಾಗಿ ಬೆಳೆಯುವಂತೆ ಆಗಬೇಕು ಎಂದು ಹೇಳಿದರು.

ಶಾಲಾ ಮುಖ್ಯ ಶಿಕ್ಷಕಿ ಭುವನೇಶ್ವರೀ, ತೋಕೂರು ಯುವಕ ಸಂಘದ  ಸದಸ್ಯರಾದ ಗೋಪಾಲ ಮೂಲ್ಯ, ಮಧುಸೂಧನ್‌ ಸುವರ್ಣ ಉಪಸ್ಥಿತರಿದ್ದರು.

ಶಾಲಾ ಸಹ ಶಿಕ್ಷಕ ನವೀನ್‌ ಡಿ’ ಕೋಸ್ಟಾ ಸ್ವಾಗತಿಸಿ, ಕಾರ್ಯ ಕ್ರಮ  ನಿರೂಪಿಸಿದರು.

ಟಾಪ್ ನ್ಯೂಸ್

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ.. ನಾಲ್ವರು ಮೃತ್ಯು, ಹಲವರು ಗಂಭೀರ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

fraudd

Cake: ಆರ್ಡರ್‌ ಕೊಟ್ಟು ಅಂಗಡಿಯವರಿಂದಲೇ ಹಣ ವರ್ಗಾಯಿಸಿಕೊಳ್ಳಲು ಯತ್ನಿಸಿದರು!

Kaikamba: ಸವಾರನಿಗೆ ಕಚ್ಚಿದ ಸ್ಕೂಟರ್‌ ಸೀಟಿನಡಿ ಅವಿತಿದ್ದ ಕನ್ನಡಿಹಾವು

Kaikamba: ಸವಾರನಿಗೆ ಕಚ್ಚಿದ ಸ್ಕೂಟರ್‌ ಸೀಟಿನಡಿ ಅವಿತಿದ್ದ ಕನ್ನಡಿಹಾವು

Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು

Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು

Rain: ಕೆಲವು ಕಡೆ ಮಳೆ: ಸುಳ್ಯದಲ್ಲಿ ಉತ್ತಮ ಮಳೆ

Rain: ಕೆಲವು ಕಡೆ ಮಳೆ: ಸುಳ್ಯದಲ್ಲಿ ಉತ್ತಮ ಮಳೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ.. ನಾಲ್ವರು ಮೃತ್ಯು, ಹಲವರು ಗಂಭೀರ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.