ಮೂಡುಬಿದಿರೆ: ಕೋವಿಡ್ ಟಾಸ್ಕ್ ಫೊರ್ಸ್ ಸಮಿತಿ ಸಭೆ


Team Udayavani, May 14, 2021, 9:15 AM IST

covid Task Force Committee Meeting

ಮೂಡುಬಿದಿರೆ: ತಾಲೂಕು ಕೋವಿಡ್ ಟಾಸ್ಕ್ ಫೊರ್ಸ್ ಸಮಿತಿಗಳ ಸಭೆಯು ಗುರುವಾರ ಶಾಸಕ ಉಮಾನಾಥ ಕೋಟ್ಯಾನ್ ಅವರ ಅಧ್ಯಕ್ಷ ತೆಯಲ್ಲಿ ಜರಗಿತು.

ಲಸಿಕೆ ಲಭ್ಯ ಇರುವಾಗ ಜನರು ಕೊಂಚ ಹಿಂದೇಟು ಹಾಕಿದ‌ಂತಿತ್ತು. ಈಗ ಜನ ಲಸಿಕೆಗಾಗಿ ಮುಗಿಬೀಳುತ್ತಿದ್ದಾರೆ. ಹಾಗಾಗಿ ಪೂರೈಕೆಗೆ ಕಷ್ಟವಾಗುತ್ತಲಿದೆ. ಆದರೂ ಆದಷ್ಟು ಶೀಘ್ರವಾಗಿ ಲಸಿಕೆ ಪೂರೈಸಲು ಸರಕಾರದ ಮೇಲೆ ಒತ್ತಡ ಹೇರುವುದಾಗಿ ಶಾಸಕರು ಭರವಸೆ ನೀಡಿದರು. ‌ ಕಾರ್ಯಪಡೆಯ ಸದಸ್ಯರು ಈ ಬಗ್ಗೆ ಜನರಿಗೆ ಸರಿಯಾಗಿ ಮಾಹಿತಿ ನೀಡಬೇಕಾಗಿದೆ ಎಂದರು.

ಮೂಡುಬಿದಿರೆ ತಾಲೂಕಾಗಿದೆ. ಆದರೆ ತಾಲೂಕು ಆಸ್ಪತ್ರೆ ಸ್ಥಾಪನೆ ಆಗಿಲ್ಲದ ಕಾರಣ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಉಳಿದ ತಾಲೂಕು ಆಸ್ಪತ್ರೆಗಳಿಗೆ ಲಭಿಸುವಂತೆ ಮೂಡುಬಿದಿರೆ ಸಮುದಾಯ ಆಸ್ಪತ್ರೆಗೆ ಲಸಿಕೆ ಪೂರೈಸಲಾಗುತ್ತಿಲ್ಲ . ಆದರೂ ಈ ದಿಸೆಯಲ್ಲಿ ಸರಕಾರದ ಗಮನ ಸೆಳೆಯುವುದಾಗಿ ಶಾಸಕರು ಹೇಳಿದರು.

ಒಂದೆರಡು ದಿನಗಳಲ್ಲೇ ಮೂಡುಬಿದಿರೆಯ‌ ಸ್ಕೌಟ್ಸ್  ಗೈಡ್ಸ್ ಕನ್ನಡ ಭವನದಲ್ಲೂ ಸ್ವಾಬ್ ಟೆಸ್ಟಿಂಗ್ ಘಟಕ ಸ್ಥಾಪಿಸುವುದಾಗಿ ಶಾಸಕರು ಪ್ರಕಟಿಸಿದರು.

200 ಬೆಡ್ ಗಳಿಗೆ ಸಿದ್ಧತೆ

ಮೂಡಬಿದಿರೆಯ ಎಲ್ಲ ಸರಕಾರಿ ಹಾಸ್ಟೆಲ್ ಗಳು ಹಾಗೂ  ಕನ್ನಡ ಭವನದಲ್ಲಿ 350 ಬೆಡ್ ಗಳನ್ನು(ಆಮ್ಲಜನಕ ಸಿಲಿಂಡರ್ ಹೊರತು) ಸಿದ್ಧಪಡಿಸುವುದಾಗಿ ಪ್ರಭಾರ ತಹಶೀಲ್ದಾರ್ ಡಾ. ವೆಂಕಟೇಶ್ ನಾಯಕ್ ತಿಳಿಸಿದರು.

ಕಾರ್ಯಪಡೆಯ ಸದಸ್ಯರ ಗೈರು

23 ಪುರಸಭಾ ಸದಸ್ಯರ ಪೈಕಿ ಪಕ್ಷಬೇಧ ಮರೆತು 9 ಮಂದಿ ಗೈರುಹಾಜರಾಗಿದ್ದು 12 ಗ್ರಾಮ‌ಪಂಚಾಯತ್ ಮಟ್ಟದ ಸಮಿತಿಗಳ ಪ್ರಮುಖರೂ ಗೈರುಹಾಜರಾಗಿರುವುದನ್ನು ಶಾಸಕರು ಗಮನಿಸಿ, “ಇದು  ತಮಾಶೆ ಯ ಸಂಗತಿ ಅಲ್ಲ.  ಜೀವ, ಜೀವನದ ಪ್ರಶ್ನೆ. ಆಸಕ್ತಿ ಇದ್ದವರನ್ನು ಮಾತ್ರ ಸೇರಿಸಿಕೊಳ್ಳಿ’ ಎಂದು ಕೊಂಚ‌ ಗರಂ ಆಗಿಯೇ ಹೇಳಿದರು.

ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಮಾತನಾಡಿ, ಬಳಸಿದ ಮಾಸ್ಕ್ ಗಳನ್ನು ಕಸದೊಂದಿಗೆ ಬೆರೆಸಬೇಡಿ. ಕಾರ್ಮಿಕರ ಆರೋಗ್ಯಕ್ಕೆ ಅಪಾಯಕಾರಿ ಆಗುವುದು. ಅದೇ ರೀತಿ ತ್ಯಾಜ್ಯ ವಿಲೇವಾರಿ ಗೆ ಅನುಕೂಲ‌ವಾಗುವಂತೆ ಹಸಿ ಕಸ, ಒಣಕಸ. ಎಂದು ವಿಂಗಡಿಸಿ ಕೊಡಿ ಎಂದು ವಿನಂತಿಸಿದರು.

ಗ್ರಾಮಾಂತರ ಪ್ರದೇಶದಲ್ಲಿ ಸೋಂಕಿತರನ್ನು ಆಸ್ಪತ್ರೆಗೆ ಒಯ್ಯಲು ಯಾರೂ ಬರುತ್ತಿಲ್ಲ. ಪ್ರತ್ಯೇಕ ವಾಗಿ ಆ್ಯಂಬ್ಯೂಲೆನ್ಸ್ ‌ಬೇಕಾಗಿದೆ ಎಂಬ ಬೇಡಿಕೆ ಸಭೆಯಲ್ಲಿ ವ್ಯಕ್ತವಾಯಿತು.ಈ ಬಗ್ಗೆ ತಾನು ಗಮನಹರಿಸುವುದಾಗಿ ಶಾಸಕರು ತಿಳಿಸಿದರು.

ಇದನ್ನೂ ಓದಿ:ಕೋವಿಡ್ ಹಿನ್ನೆಲೆ : ತಂಬಾಕು ಮಾರಾಟ-ಬಳಕೆ ನಿಷೇಧ ಮಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

ಹೋದವರ್ಷದಂತೆ ಅಂಗಡಿ ಗಳ ಮುಂಭಾಗದಲ್ಲಿ ವೈಯಕ್ತಿಕ ಅಂತರ ಕಾಪಾಡಲು  ಬಿಳಿ ಬಣ್ಣದ ವೃತ್ತಗಳನ್ನು ಕೂಡಲೇ ಚಿತ್ರಿಸಲಾಗುವುದು ಎಂದು ಪೊಲೀಸ್ ಇನ್ಸ್ಪೆಕ್ಟರ್ ದಿನೇಶ್ ಕುಮಾರ್ ತಿಳಿಸಿ ದರು.

‌ವಾರಾಂತ್ಯದಲ್ಲಿ ಹೇರಲಾಗುವ ಕರ್ಫ್ಯೂ‌ನಿಂದಾಗಿ ಸೋಮವಾರ‌ ಪೇಟೆಯಲ್ಲಿ, ಪುರಸಭಾ ಮಾರುಕಟ್ಟೆಯಲ್ಲಿ ಗ್ರಾಹಕರ ಒತ್ತಡ ತೀವ್ರವಾಗಿ ಕೋವಿಟಗ ಗಿಂತಲೂ ಮಹಾಮಾರಿ ಬಂದರೂ ಆಶ್ಚರ್ಯವಿಲ್ಲ ಎಂದು ತರಕಾರಿ ವ್ಯಾಪಾರಿ ಯೋರ್ವರು ತನ್ನ ಅನಿಸಿಕೆ ವ್ಯಕ್ತಪಡಿಸಿದಾಗ ಆ ಬಗ್ಗೆ ಪೊಲೀಸ್ ನಿರೀಕ್ಷಕರೂ ಶಾಸಕರೂ ಸ್ವಲ್ಪಮಟ್ಟಿಗೆ ಸಹಾನುಭೂತಿ ತೋರಿದರು. ಆದರೆ ಜಿಲ್ಲಾಧಿಕಾರಿಯವರ , ಸರಕಾರದ ಗಮನ ಸೆಳೆಯಬೇಕಾಗಿದೆ, ಆ ನಿಟ್ಟಿನಲ್ಲಿ‌ ಖಂಡಿತಾ ಪ್ರಯತ್ನ ‌ಮಾಡು‌ವೆ ಎಂದರು .

ಮೂಡುಬಿದಿರೆ ಪುರಸಭಾ ವ್ಯಾಪ್ತಿಗೆ ಹೆಲ್ಪ್ ಲೈನ್ ಆಗಿ ಸಿದ್ಧಪಡಿಸಿರುವ 9632187159 ಅಥವಾ ಎಂದಿನಂತೆ 08258-236236 ಇವುಗಳನ್ನು ಕೋವಿಡ್ ಸಂಬಂಧಿ ಪ್ರಕರಣಗಳ ಸಂದರ್ಭ ಬಳಸಬಹುದು ಎಂದು ಪುರಸಭಾ ಮುಖ್ಯಾಧಿಕಾರಿ ಇಂದು ಎಂ. ಪ್ರಕಟಿಸಿದರು.

ತಾ.ಪಂ.ಕಾರ್ಯ ನಿರ್ವಹಣಾಧಿಕಾರಿ ದಯಾವತಿ ಅ‌ವರು ಮಾತನಾಡಿ ಈ ಬಾರಿ 522 ಕೋವಿಡ್ ಪಾಸಿಟಿವ್ ಪ್ರಕರಣ ಗಳು ದಾಖಲಾಗಿವೆ;_447 ಮಂದಿ ಹೋಂ ಐಸೋಲೇಶನ್ ನಲ್ಲಿದ್ದು75 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದರು.

ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಶಶಿಕಲಾ, ಎಪಿಎಂಸಿ ಅಧ್ಯಕ್ಷ ಕೆ. ಕೃಷ್ಣರಾಜ ಹೆಗ್ಡೆ ವೇದಿಕೆಯಲ್ಲಿದ್ದರು.

ಹಿರಿಯ ವಕೀಲ ಕೆ ಆರ್ ಪಂಡಿತ್, ಪುರಸಭೆ, ಗ್ರಾಮಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಗಳು, ಅಂಗನವಾಡಿ ಮೇಲ್ವಚಾರಕರು, ಆಶಾ ಕಾರ್ಯಕರ್ತೆಯರು  ಬೀಟ್ ಪೊಲೀಸ್ , ಸ್ತ್ರೀ ಶಕ್ತಿ ಸಂಘಗಳ ಅಧ್ಯಕ್ಷ ರು ಪಾಲ್ಗೊಂಡಿದ್ದರು. ಪಡುಮಾರ್ನಾಡು ಪಿಡಿಓ ಸಾಯೀಶ್ ಚೌಟ ನಿರೂಪಿಸಿದರು.

ಟಾಪ್ ನ್ಯೂಸ್

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

ಸುರತ್ಕಲ್‌ ಟೋಲ್‌ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು

ಸುರತ್ಕಲ್‌ ಟೋಲ್‌ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ

Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್‌ ರಾವ್‌

Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್‌ ರಾವ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.