2.50 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಅಡಮಾನವಿರಿಸಿ ವಂಚನೆ


Team Udayavani, Aug 5, 2022, 10:29 PM IST

2.50 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಅಡಮಾನವಿರಿಸಿ ವಂಚನೆ2.50 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಅಡಮಾನವಿರಿಸಿ ವಂಚನೆ

ಮಂಗಳೂರು: ಸಾಲಕ್ಕಾಗಿ 2.50 ಕೋ. ರೂ. ಬೆಲೆ ಬಾಳುವ ಸ್ಥಿರಾಸ್ತಿ ಅಡಮಾನವಿರಿಸಿ ಮೂರು ಮಂದಿ ವಂಚಿಸಿರುವುದಾಗಿ ಮಧ್ವರಾಯ ಭಟ್‌ ಅವರು ಕಾವೂರು ಪೊಲೀಸರಿಗೆ ದೂರು ನೀಡಿದ್ದಾರೆ.

ರಕ್ಷಾ ಬಾಳಿಗ, ನಿಧಿ ವಾಸುದೇವ ಕಾಮತ್‌ ಮತ್ತು ವಾಸುದೇವ ಕಾಮತ್‌ ಅವರು ಮಹಾರಾಷ್ಟ್ರದಲ್ಲಿ ಡೇರಿ ಫಾರಂ ಮಾಡುವ ಉದ್ದೇಶದಿಂದ ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ ಮಂಗಳೂರು ಶಾಖೆಯಿಂದ 1.75 ಕೋಟಿ ರೂ. ಸಾಲ ಪಡೆದುಕೊಂಡಿದ್ದರು. ವಾಸುದೇವ ಕಾಮತ್‌ ನಿವೃತ್ತ ಬ್ಯಾಂಕ್‌ ಪ್ರಬಂಧಕರಾಗಿದ್ದು, ಮಧ್ವರಾಯ ಭಟ್‌ ಅವರಿಗೆ ಪರಿಚಿತರು. ಸಾಲಕ್ಕೆ ಜಾಮೀನುದಾರರಾಗಿ ನಿಲ್ಲುವಂತೆ ಕೇಳಿಕೊಂಡಿದ್ದರು. ಅದರಂತೆ ಮಧ್ವರಾಯ ಭಟ್‌ ಅವರು ಕೆಲವು ಷರತ್ತುಗಳನ್ನು ತಿಳಿಸಿ ಜಾಮೀನುದಾರರಾಗಿ ಸಹಿ ಹಾಕಿದ್ದರು. 2.50 ಕೋ.ರೂ. ಮೌಲ್ಯದ ಸ್ಥಿರಾಸ್ತಿ ಅಡಮಾನ ಇಟ್ಟಿದ್ದರು.

ಆರೋಪಿಗಳು ಮುಂದಿನ 6 ತಿಂಗಳೊಳಗೆ ಬದಲಿ ವ್ಯವಸ್ಥೆ ಮಾಡಿ ಬೇರೆ ಸ್ಥಿರಾಸ್ತಿ ಅಡಮಾನವಿಟ್ಟು ಮಧ್ವರಾಯ ಭಟ್‌ ಅವರ ಆಸ್ತಿಯನ್ನು ಬಿಟ್ಟು ಕೊಡುವುದಾಗಿ ತಿಳಿಸಿದ್ದರು. ಆದರೆ ಆರೋಪಿಗಳು ಸಾಲ ಮರುಪಾವತಿಸದೆ ಇದ್ದುದರಿಂದ ಭಟ್‌ ಅವರು ಹಣವನ್ನು ಮರುಪಾವತಿ ಮಾಡುವಂತೆ ತಿಳಿಸಿದಾಗ ಆರೋಪಿಗಳು ಜೀವಬೆದರಿಕೆ ಹಾಕಿ ತಪ್ಪಿಸಿಕೊಂಡಿದ್ದರು. ಬ್ಯಾಂಕ್‌ನವರು ಸಾಲ ಪಾವತಿ ಮಾಡುವಂತೆ ಹಾಗೂ ಸ್ಥಿರಾಸ್ತಿ ಮುಟ್ಟುಗೋಲು ಹಾಕುವುದಾಗಿ ನೋಟಿಸು ನೀಡಿದ್ದಾರೆ. ಆರೋಪಿಗಳು ಬ್ಯಾಂಕ್‌ಗೆ ಹಾಗೂ ಮಧ್ವರಾಯ ಭಟ್‌ ಅವರಿಗೆ ಮೋಸ ಮಾಡಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.