![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 16, 2022, 10:19 PM IST
ಮಂಗಳೂರು: ರಾ.ಹೆ. 66ರ ಪಂಪ್ವೆಲ್ನಿಂದ ನಂತೂರಿನತ್ತ ಡಿಯೋನ್ ಜಾಯ್ ಅವರು ಚಲಾಯಿಸುತ್ತಿದ್ದ ಕಾರಿಗೆ ಹಿಂದಿನಿಂದ ಬಂದ ಕಾರು ಢಿಕ್ಕಿಯಾಗಿ ಜಾಯ್ ಅವರ ಕಾರು ರಸ್ತೆಯಲ್ಲಿ ಮಗುಚಿ ಬಿದ್ದು ಜಖಂಗೊಂಡಿದೆ.
ಶುಕ್ರವಾರ ಬೆಳಗ್ಗೆ 7.50ರ ವೇಳೆಗೆ ಘಟನೆ ಸಂಭವಿಸಿದೆ. ಹೆದ್ದಾರಿಯ ನಾಯಕ್ ಡೀಸೆಲ್ಸ್ ಶಾಪ್ ಬಳಿ ತಲುಪುತ್ತಿದ್ದಂತೆ ಎಡ ಹಿಂಭಾಗದಿಂದ ಆದಿತ್ಯ ಸುವರ್ಣ ಅವರು ದುಡುಕುತನ, ನಿರ್ಲಕ್ಷ್ಯತನದಿಂದ ಅಪಾಯಕಾರಿಯಾಗಿ ಚಲಾಯಿಸುತ್ತಾ ಓವರ್ಟೇಕ್ ಮಾಡುವ ಭರದಲ್ಲಿ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದ್ದಾರೆ.
ಇದರಿಂದ ಜಾಯ್ ಅವರ ಕಾರು ಬಲಕ್ಕೆ ಚಲಿಸಿ ಡಿವೈಡರ್ ಹಾಗೂ ರೈಲಿಂಗ್ಗೆ ಢಿಕ್ಕಿಯಾಗಿ ರಸ್ತೆಗೆ ಮುಗುಚಿ ಬಿದ್ದಿದೆ. ಘಟನೆಗೆ ಸಂಬಂಧಿಸಿ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಾಯ್ ಕಾಸರಗೋಡಿನಿಂದ ಪಡುಬಿದ್ರೆಗೆ ಹೋಗುತ್ತಿದ್ದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.