![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Apr 13, 2020, 3:21 PM IST
ಬಂಟ್ವಾಳ: ರಾಜ್ಯದಲ್ಲಿ ಕೋವಿಡ್-19 ಲಾಕ್ ಡೌನ್ ಮುಂದುವರಿದ ಹಿನ್ನಲೆಯಲ್ಲಿ ಜನಧನ್ ಖಾತೆಯ ದುಡ್ಡು ಪಡೆಯಲು ಬ್ಯಾಂಕ್ ಮುಂದೆ ಜನರು ಸಾಲುಗಟ್ಟಿ ನಿಂತ ದೃಶ್ಯ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕಂಡು ಬಂದಿದೆ.
ಬಂಟ್ವಾಳದ ಸಿಂಡಿಕೇಟ್ ಬ್ಯಾಂಕ್ ಮುಂದೆ ಜನ್ ಧನ್ ಖಾತೆಯ ಹಣ ಪಡೆಯಲು ನೂರಾರು ಜನ ಜಮಾವಣೆ ಆಗಿದ್ದರು. ಆದರೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಜನರು ವಿಫಲರಾಗಿದ್ದರಿಂದ ಸ್ಥಳಕ್ಕೆ ಪೊಲೀಸರು ಬರಬೇಕಾಯಿತು.
ಬಂಟ್ವಾಳ ಪೇಟೆಯಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಮುಂದೆ ಇಂದು ಬೆಳಗ್ಗಿನಿಂದಲೂ ಸುಮಾರು 300ಕ್ಕೂ ಹೆಚ್ಚು ಜನರು ಪರದಾಟಪಟ್ಟರು. ಪೊಲೀಸರ ಆಗಮನ ನಂತರ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡರು.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.