D.K. ಜಿಲ್ಲೆಯ ಖಾಸಗಿ ಹಾಸ್ಟೆಲ್‌ಗ‌ಳಿಗೆ ಎಚ್ಚರಿಕೆ: ಪರವಾನಿಗೆ ಪಡೆಯದಿದ್ದರೆ ದಂಡ


Team Udayavani, Jul 9, 2024, 11:28 PM IST

D.K. ಜಿಲ್ಲೆಯ ಖಾಸಗಿ ಹಾಸ್ಟೆಲ್‌ಗ‌ಳಿಗೆ ಎಚ್ಚರಿಕೆ: ಪರವಾನಿಗೆ ಪಡೆಯದಿದ್ದರೆ ದಂಡ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾ ಸಂಸ್ಥೆಗಳು ಮತ್ತು ಉದ್ದಿಮೆಗಳು ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚಿನ ಸಂಖ್ಯೆಯ ಹೊಸ ಖಾಸಗಿ ವಸತಿ ನಿಲಯಗಳು ಪರವಾನಿಗೆ ಪಡೆಯದೇ ಉದ್ದಿಮೆ ನಡೆಸುತ್ತಿರುವುದು ಹಾಗೂ ಕೆಲವು ಖಾಸಗಿ ವಸತಿ ನಿಲಯಗಳಲ್ಲಿ ಮೂಲಭೂತ ಸೌಕರ್ಯಗಳ ಲಭ್ಯತೆ ಹಾಗೂ ಶುಚಿತ್ವ ಇಲ್ಲದಿರುವುದು ಕಂಡು ಬಂದಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಪರವಾನಿಗೆ ಪಡೆಯದೇ ಉದ್ದಿಮೆ ನಡೆಸುತ್ತಿರುವ ಖಾಸಗಿ ವಸತಿ ನಿಲಯಗಳು 15 ದಿನಗಳೊಳಗಾಗಿ ನಗರ ಸ್ಥಳೀಯ ಸಂಸ್ಥೆಗಳಿಂದ ಪರವಾನಿಗೆ ಪಡೆದುಕೊಳ್ಳಬೇಕು.

ಇಲ್ಲವಾದಲ್ಲಿ ಸ್ಥಳೀಯ ಸಂಸ್ಥೆಗಳಿಂದ ತಮ್ಮ ಖಾಸಗಿ ವಸತಿ ನಿಲಯಗಳನ್ನು ರದ್ದುಗೊಳಿಸಲು ಕಾನೂನು ಕ್ರಮ ವಹಿಸಲಾಗುವುದು ಹಾಗೂ ಸ್ಥಳೀಯ ಸಂಸ್ಥೆ ವಿಧಿ ಸುವ ಭಾರಿ ಮೊತ್ತದ ದಂಡವನ್ನು ಭರಿಸಬೇಕು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.