ಮೇ 1ರಿಂದ ಮಂಗಳೂರಿಗೆ ಪ್ರತಿದಿನ ನೀರು
Team Udayavani, Apr 26, 2017, 11:52 AM IST
ಮಂಗಳೂರು: ಮಂಗಳೂರು ವ್ಯಾಪ್ತಿಯಲ್ಲಿ ಮುಂದಿನ ಮೇ 1ರಿಂದ ಪ್ರತಿದಿನ ನೀರು ಸರಬರಾಜು ಮಾಡಲು ಪಾಲಿಕೆ ನಿರ್ಧರಿಸಿದೆ. ಸರಪಾಡಿ ಎಎಂಆರ್ ಡ್ಯಾಂನಿಂದ ಬುಧವಾರ ತುಂಬೆ ಡ್ಯಾಂಗೆ ನೀರು ಬಿಡಲು ಸೂಚನೆ ರವಾನೆಯಾಗಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ.
ಸದ್ಯ ತುಂಬೆ ಡ್ಯಾಂನಲ್ಲಿ 4.18 ಮೀಟರ್ ನೀರು ಸಂಗ್ರಹವಿದ್ದು, ಎಎಂಆರ್ ಡ್ಯಾಂನಿಂದ ನೀರು ಹರಿಸಿದರೆ ತುಂಬೆಯಲ್ಲಿ 5 ಮೀಟರ್ ನೀರು ನಿಲುಗಡೆ ಆಗಲಿದೆ. ಪರಿಣಾಮ ಮಂಗಳೂರಿಗೆ ನೀರು ಸರಬರಾಜಿನಲ್ಲಿ ಯಾವುದೇ ತೊಂದರೆ ಆಗದು ಎಂಬ ಆಧಾರದಲ್ಲಿ ಮೇ 1ರಿಂದ ಪ್ರತಿ ದಿನ ನೀರು ಸರಬರಾಜು ಆಗುವ ಸಾಧ್ಯತೆ ಇದೆ. ನಗರದಲ್ಲಿ ಪ್ರಸ್ತುತ 4 ದಿನ ನೀರು ಪೂರೈಕೆ ಹಾಗೂ 2 ದಿನ ನೀರು ನಿಲುಗಡೆ ಮಾಡಲಾಗುತ್ತಿದೆ. ನಿರು ರೇಷನಿಂಗ್ ಆರಂಭದಲ್ಲಿಯೇ ಮೇ 1ರಿಂದ ಪ್ರತಿ ದಿನ ನೀರು ಕೊಡುವುದಾಗಿ ಮೇಯರ್ ಕವಿತಾ ಸನಿಲ್ ಪ್ರಕಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.