Dakshina Kannada 386 ಕಡೆ ಗಣೇಶೋತ್ಸವ 30 ಅತೀ ಸೂಕ್ಷ್ಮ ಮೆರವಣಿಗೆ ಪರಿಗಣನೆ


Team Udayavani, Sep 4, 2024, 1:02 AM IST

Dakshina Kannada 386 ಕಡೆ ಗಣೇಶೋತ್ಸವ 30 ಅತೀ ಸೂಕ್ಷ್ಮ ಮೆರವಣಿಗೆ ಪರಿಗಣನೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಈ ಬಾರಿ ಒಟ್ಟು 386 ಕಡೆ ಸಾರ್ವಜನಿಕ ಗಣೇಶೋತ್ಸವ ಜರಗಲಿದ್ದು ಇದರಲ್ಲಿ 30 ಕಡೆಗಳ ಗಣೇಶೋತ್ಸವ ಮೆರವಣಿಗೆಗಳನ್ನು ಅತೀ ಸೂಕ್ಷ್ಮವೆಂದು ಪೊಲೀಸ್‌ ಇಲಾಖೆ ಗುರುತಿಸಿದೆ.

ಮಂಗಳೂರು ನಗರ ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಸೆ. 6ರಿಂದ ಸೆ.17ರ ವರೆಗೆ ಒಟ್ಟು 165 ಕಡೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಸರ್ಜನೆ ಮಾಡಲಾಗುತ್ತದೆ. ಇದರಲ್ಲಿ 22 ಅತೀ ಸೂಕ್ಷ್ಮ, 64 ಸೂಕ್ಷ್ಮ ಮತ್ತು 79 ಸಾಮಾನ್ಯ ಗಣೇಶ ಪ್ರತಿಷ್ಠಾಪನಾ ಮೆರವಣಿಗೆಯೆಂದು ಪರಿಗಣಿಸಲಾಗಿದೆ.

ದ.ಕ ಜಿಲ್ಲಾ ಪೊಲೀಸ್‌ ಘಟಕ ವ್ಯಾಪ್ತಿಯಲ್ಲಿ ಸೆ. 6ರಿಂದ ಸೆ.13ರ ವರೆಗೆ ಒಟ್ಟು 221 ಕಡೆಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲಾಗುತ್ತದೆ. ಇದರಲ್ಲಿ 8 ಅತೀ ಸೂಕ್ಷ್ಮ, 53 ಸೂಕ್ಷ್ಮ ಹಾಗೂ 160 ಸಾಮಾನ್ಯ ಗಣೇಶೋತ್ಸವ ಪ್ರತಿಷ್ಠಾಪನಾ ಮೆರವಣಿಗೆಗಳು ಎಂಬುದಾಗಿ ಪರಿಗಣಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಹಾಗೂ ಪೊಲೀಸ್‌ ಅಧೀಕ್ಷಕ ಯತೀಶ್‌ ಎನ್‌. ತಿಳಿಸಿದ್ದಾರೆ.

ಶಾಂತಿ ಸಭೆ: ಗಣೇಶೋತ್ಸವ ಹಾಗೂ ಈದ್‌-ಮಿಲಾದ್‌ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲ ಧರ್ಮದ ಮುಖಂಡರು, ಆಯೋಜಕರ ಶಾಂತಿ ಸಭೆ ನಡೆಸಲಾಗಿದೆ. ಪ್ರತಿಷ್ಠಾಪನೆಗೆ ಮೊದಲು ಅನುಮತಿ ಪಡೆಯಬೇಕು, ರಾತ್ರಿ 10 ಗಂಟೆಯ ಬಳಿಕ ಸುಡುಮದ್ದು/ಪಟಾಕಿ ಬಳಸುವಂತಿಲ್ಲ.

ಪೊಲೀಸ್‌ ಇಲಾಖೆಯಿಂದ ಅಂತಿಮಗೊಳಿಸಲಾದ ಮಾರ್ಗದಲ್ಲಿ ಮಾತ್ರ ಮೆರವಣಿಗೆ ಸಾಗಬೇಕು. ವಿಸರ್ಜನ ಮೆರವಣಿಗೆ ಸಮಯದಲ್ಲಿ ಇತರ ಧರ್ಮಗಳ ವಿರುದ್ಧ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಬಾರದು. ನಿಗದಿಪಡಿಸಿದ ಸಮಯದವರೆಗೆ ಮಾತ್ರ ಧ್ವನಿವರ್ಧಕವನ್ನು ಬಳಸಬೇಕು. ಡಿ.ಜೆ. ಬಳಸಲು ಅವಕಾಶ ಇರುವುದಿಲ್ಲ ಮೊದಲಾದ ಸೂಚನೆಗಳನ್ನು ಪೊಲೀಸ್‌ ಇಲಾಖೆ ನೀಡಿದೆ.

ಟಾಪ್ ನ್ಯೂಸ್

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

BJP Symbol

Kejriwal ರಾಜೀನಾಮೆ ನೀಡಿರುವುದು ಅಪರಾಧದ ತಪ್ಪೊಪ್ಪಿಗೆ: ಬಿಜೆಪಿ ಲೇವಡಿ

Vande-Metro

Metro Train: ದೇಶದ ಮೊದಲ “ವಂದೇ ಭಾರತ್‌ ಮೆಟ್ರೋ’ಗೆ ಸೆ.16ರಂದು (ನಾಳೆ) ಪ್ರಧಾನಿ ಚಾಲನೆ

mohan bhagwat

Hindu ಎಂದರೆ ಧಾರ್ಮಿಕ ನಂಬಿಕೆ, ಜಾತಿ ಲೆಕ್ಕಿಸದೆ ಉದಾರತೆ, ಸದ್ಭಾವನೆ ಇರುವವರು

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

NIPAH

Kerala ನಿಫಾ ವೈರಸ್‌ ಸೋಂಕಿನಿಂದ 24 ವರ್ಷದ ಯುವಕ ಮೃ*ತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

ನದಿಗೆ ಹಾರಿದ್ದ ವ್ಯಕ್ತಿಯ ಶವ ಪತ್ತೆ

Mulki: ನದಿಗೆ ಹಾರಿದ್ದ ವ್ಯಕ್ತಿಯ ಶವ ಪತ್ತೆ

Kottara ಜಂಕ್ಷನ್‌, ಎಲ್ಲರಿಗೂ ಟೆನ್ಶನ್‌!;ಚೌಕಿಯಲ್ಲಿ ಸಂಚಾರ ಗೊಂದಲ

Kottara ಜಂಕ್ಷನ್‌, ಎಲ್ಲರಿಗೂ ಟೆನ್ಶನ್‌!;ಚೌಕಿಯಲ್ಲಿ ಸಂಚಾರ ಗೊಂದಲ

9-mng

‘ಪಾವೂರು ಉಳಿಯ’ ದ್ವೀಪ ಅಕ್ರಮ ಮರಳು‌ ದಂಧೆಗೆ ಬಳಕೆ; ಜಿಲ್ಲಾಡಳಿತ ಮೌನ ಖಂಡಿಸಿ ಪ್ರತಿಭಟನೆ

Mudbidri: 4 ತಿಂಗಳಲ್ಲಿ 3 ಮನೆ ಕಟ್ಟಿದ ಒಂಟಿ ಸಾಹಸಿ

Mudbidri: 4 ತಿಂಗಳಲ್ಲಿ 3 ಮನೆ ಕಟ್ಟಿದ ಒಂಟಿ ಸಾಹಸಿ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Onion

Discount: ಬೆಂಗಳೂರಿನಲ್ಲೂ ರಿಯಾಯಿತಿ ಬೆಲೆಯಲ್ಲಿ ಸಿಗಲಿದೆ ಈರುಳ್ಳಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.