Lok Sabha Election Results; ನೋಟಾದಲ್ಲೂ ದಕ್ಷಿಣ ಕನ್ನಡ ದಾಖಲೆ


Team Udayavani, Jun 5, 2024, 11:49 PM IST

Lok Sabha Election Results; ನೋಟಾದಲ್ಲೂ ದಕ್ಷಿಣ ಕನ್ನಡ ದಾಖಲೆ

ಕುಂದಾಪುರ: ರಾಜ್ಯದಲ್ಲಿ ಒಟ್ಟು ಚಲಾವಣೆಯಾದ ಮತಗಳ ಪೈಕಿ 0.56ರಷ್ಟು ಮತಗಳು ಈ ಬಾರಿ ನೋಟಾ (ಮೇಲಿನ ಯಾರೂ ಅಲ್ಲ) ಮತಗಳಾಗಿವೆ. ಚುನಾವಣೆಯಿಂದ ಚುನಾ ವಣೆಗೆ ನೋಟಾ ಮತದಲ್ಲಿ ವ್ಯತ್ಯಾಸ ಆಗುತ್ತಿರುವುದು ಗಮನಾರ್ಹ. ರಾಜ್ಯದಒಟ್ಟು ಮತದಾನದಲ್ಲಿ ಕಳೆದ ಬಾರಿಗಿಂತ ಈ ಬಾರಿ ನೋಟಾ ಸಂಖ್ಯೆ ಇಳಿದಿದೆ.

ದೇಶದಲ್ಲಿ ದಾಖಲೆ
ಮಧ್ಯಪ್ರದೇಶದ ಇಂದೋರ್‌ ಕ್ಷೇತ್ರ2ನೇ ಅತಿ ಹೆಚ್ಚು ನೋಟಾ ಮತ ಗಳಿಸಿದೆ. 2,18,674 ನೋಟಾ ಬಿದ್ದಿದ್ದು 2019ರ ಚುನಾವಣೆ ಯಲ್ಲಿ ಬಿಹಾರದ ಗೋಪಾಲ್‌ಗ‌ಂಜ್‌ ಕ್ಷೇತ್ರದ ನೋಟಾ ದಾಖಲೆಯನ್ನು ಇಂದೋರ್‌ ಮುರಿದಿದೆ.

ಕಳೆದ ಚುನಾವಣೆಯಲ್ಲಿ ಗೋಪಾಲ್‌ಗಂಜ್ ನಲ್ಲಿ 51,660 ನೋಟಾಗೆ ಮತ ಚಲಾವಣೆಯಾಗಿತ್ತು. ಇಂದೋರ್‌ನಲ್ಲಿ ಬಿಜೆಪಿಯ ಶಂಕರ್‌ ಲಾಲ್‌ವಾನಿ 12,26,751 ಮತಗಳನ್ನು ಪಡೆದು ಅಗ್ರ ಸ್ಥಾನದಲ್ಲಿದ್ದರೆ, ಉಳಿದ 13 ಅಭ್ಯರ್ಥಿಗಳು ನೋಟಾಕ್ಕಿಂತ ಕಡಿಮೆ ಮತ ಪಡೆದಿದ್ದಾರೆ.

ರಾಜ್ಯದಲ್ಲಿ ದಾಖಲೆ
ರಾಜ್ಯದಲ್ಲಿ ಬಿಜೆಪಿ ಶೇ. 46.06, ಕಾಂಗ್ರೆಸ್‌ ಶೇ. 45.43, ಜೆಡಿಎಸ್‌ ಶೇ. 5.6 ಮತಗಳನ್ನು ಪಡೆದರೆ ಪಕ್ಷಗಳಾದ ಬಿಎಸ್‌ಪಿ (0.33), ಸಿಪಿಐ (0.01) ಗಳಿಸಿದ್ದಕ್ಕಿಂತ ಅಧಿಕ ಮತ ಶೇ. 0.56 ಮತ ನೋಟಾಗೆ ಬಿದ್ದಿದೆ. ಅತಿಹೆಚ್ಚು ನೋಟಾ ಮತ ಚಲಾವಣೆಯಾದುದು ದ.ಕ. ಜಿಲ್ಲೆಯಲ್ಲಿ. ಅನಂತರದ ಸ್ಥಾನ ಬೆಂಗಳೂರು ಉತ್ತರಕ್ಕೆ. ಉಳಿದಂತೆ 10 ಸಾವಿರಕ್ಕಿಂತ ಹೆಚ್ಚು ನೋಟಾ ಮತ ಬಿದ್ದ ಕ್ಷೇತ್ರಗಳೆಂದರೆ ಬೆಂಗಳೂರು ಸೆಂಟ್ರಲ್‌, ಬೆಂಗಳೂರು ಗ್ರಾಮಾಂತರ, ಹಾವೇರಿ, ಉಡುಪಿ ಚಿಕ್ಕಮಗಳೂರು, ಉತ್ತರಕನ್ನಡ. ಅತಿ ಕಡಿಮೆ ನೋಟಾ ಮತ ಚಲಾವಣೆಯಾದುದು ಚಿಕ್ಕೋಡಿಯಲ್ಲಿ.

ಕ್ಷೇತ್ರವಾರು ನೋಟಾಗೆ
ಬಿದ್ದ ಮತಗಳ ವಿವರ
ಬಾಗಲಕೋಟೆ 3,420, ಬೆಂಗಳೂರು ಸೆಂಟ್ರಲ್‌ 12,126, ಬೆಂಗಳೂರು ಉತ್ತರ 13,554, ಬೆಂ. ಗ್ರಾ. 10,649, ಬೆಂ. ದಕ್ಷಿಣ 7,857, ಬೆಳಗಾವಿ 5,726, ಬಳ್ಳಾರಿ 7,889, ಬೀದರ್‌ 4,686, ವಿಜಯಪುರ 7,502, ಚಾಮರಾಜನಗರ 8,143, ಚಿಕ್ಕಬಳ್ಳಾಪುರ 6,596, ಚಿಕ್ಕೋಡಿ 2,608, ಚಿತ್ರದುರ್ಗ 3,190, ದಕ್ಷಿಣ ಕನ್ನಡ 23,576, ದಾವಣಗೆರೆ 3,176, ಧಾರವಾಡ 6,147, ಗುಲ್ಬರ್ಗ 8,429, ಹಾಸನ 8,541, ಹಾವೇರಿ 10,865, ಕೋಲಾರ 5,831, ಕೊಪ್ಪಳ 3,519, ಮಂಡ್ಯ 7,736, ಮೈಸೂರು 4,490, ರಾಯಚೂರು 9,850, ಶಿವಮೊಗ್ಗ 4,332, ತುಮಕೂರು 6,460, ಉಡುಪಿ ಚಿಕ್ಕಮಗಳೂರು 11,269, ಉತ್ತರಕನ್ನಡ 10,176.

ಕಳೆದ ಬಾರಿ
2019ರಲ್ಲಿ ರಾಜ್ಯದಲ್ಲಿ ಬಿಜೆಪಿಗೆ ಶೇ. 51.38, ಕಾಂಗ್ರೆಸ್‌ಗೆ ಶೇ. 31.88, ಜೆಡಿಎಸ್‌ಗೆ ಶೇ. 9.67, ಬಿಎಸ್‌ಪಿಗೆ ಶೇ. 1.17 ಮತ ಚಲಾವಣೆಯಾಗಿದ್ದರೆ ನೋಟಾ ಪ್ರಭಾವ ಶೇ. 71ರಷ್ಟಿತ್ತು. ಈ ಬಾರಿ ಪ್ರಮಾಣ ಇಳಿಕೆಯಾಗಿದೆ. ಕಳೆದ ಬಾರಿ ಸಿಪಿಐ ಹಾಗೂ ಸಿಪಿಎಂ ತಲಾ ಶೇ. 0.05ರಷ್ಟು ಮತಗಳಿಸಿದ್ದವು. ಕಳೆದ ಬಾರಿ ದ.ಕ.ದಲ್ಲಿ 7,380, ಉಡುಪಿಯಲ್ಲಿ 7,518 ನೋಟಾ ಮತ ಚಲಾವಣೆಯಾಗಿತ್ತು.

 

ಟಾಪ್ ನ್ಯೂಸ್

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Mangaluru: ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ

Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.