![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 30, 2021, 3:32 PM IST
ಮಂಗಳೂರು: ಮಹಾರಾಷ್ಟ್ರ ಸರಕಾರ ಮನೆಯೊಂದು ಮೂರು ಬಾಗಲಿನಂತಿದೆ. ಜನರ ದೃಷ್ಟಿ ಬೇರೆಡೆ ಸೆಳೆಯಲು ಕರ್ನಾಟಕದ ಭಾಗಗಳ ಬಗ್ಗೆ ಮಾತನ್ನಾಡುತ್ತಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿಯ ಉದ್ಧಟತನದ ಹೇಳಿಕೆಯನ್ನ ಖಂಡಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಎನ್ನುವುದು ರಾಜ್ಯದ ಅವಿಭಾಜ್ಯ ಅಂಗ. ರಾಜ್ಯದ ಎರಡನೇ ರಾಜಧಾನಿ, ಅಲ್ಲಿ ಅಧಿವೇಶನವೂ ನಡೆಯುತ್ತದೆ. ಇದೆಲ್ಲವೂ ಗೊತ್ತಿದ್ದು ಕೂಡಾ ಅಧಿಕಾರ ಉಳಿಸಿಕೊಳ್ಳಲು ಇಂತಹ ಕೆಲಸಕ್ಕೆ ಮುಂದಾಗಿದ್ದಾರೆ ಎಂದರು.
ಇದನ್ನೂ ಓದಿ:ಕರ್ತವ್ಯದ ವೇಳೆಯಲ್ಲೇ ಮಂಗಳೂರು ಸಿಸಿಬಿ ಪೊಲೀಸರ ಎಣ್ಣೆಪಾರ್ಟಿ! ವಿಡಿಯೋ ವೈರಲ್
ನಿಪ್ಪಾಣಿ, ಕಾರವಾರದಲ್ಲಿ ಮರಾಠಿಗರು ಹೆಚ್ಚಿದ್ದಾರೆ. ಅದಕ್ಕಾಗಿ ಆ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕೆಂದು ರಾವತ್ ಹೇಳುತ್ತಿದ್ದಾರೆ. ಹಾಗೆ ನೋಡುವುದಾದರೆ ಮುಂಬೈಯಲ್ಲಿ ಉತ್ತರ ಕರ್ನಾಟಕ, ಕರಾವಳಿ ಭಾಗದ ಅನೇಕ ಕನ್ನಡಿಗರು ಇದ್ದಾರೆ. ಅದೂ ಕರ್ನಾಟಕಕ್ಕೆ ಸೇರಬೇಕು ಎಂದು ಡಿಸಿಎಂ ಸವದಿ ಹೇಳಿದರು.
ಇದನ್ನೂ ಓದಿ: ಕನ್ನಡಿಗರನ್ನು ಕೆಣಕಿದರೆ ಮಲಗಿದ ಸಿಂಹವನ್ನು ಎಚ್ಚರಿಸಿದಂತೆ: ಡಾ. ಮನು ಬಳಿಗಾರ್ ಕಿಡಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.