ಸಿಂಗಾರಗೊಂಡಿವೆ ಮತಗಟ್ಟೆಗಳು


Team Udayavani, May 12, 2018, 12:43 PM IST

12-May-9.jpg

ಮೂಡಬಿದಿರೆ: ರಾಜ್ಯ ಚುನಾವಣ ಆಯೋಗ ಈ ಬಾರಿ ಸಾಂಪ್ರದಾಯಿಕ ಮತಗಟ್ಟೆ ಹಾಗೂ ಪಿಂಕ್‌ ಮತಗಟ್ಟೆಗಳನ್ನು ಅನುಷ್ಠಾನಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 5 ಕಡೆ ಸಾಂಪ್ರದಾಯಿಕ ಶೈಲಿಯಲ್ಲಿ ಸಿಂಗಾರಗೊಂಡಿವೆ.

ತಾಳೆಗರಿ, ತೆಂಗಿನ ಗರಿ, ಸಾಂಪ್ರದಾಯಿಕ ಡೋಲು, ಕಳಸ, ವನಕೆ, ಕೆಂಪು, ಬಿಳಿ ವರ್ಣದ ಚಿತ್ತಾರಗಳು ಕಂಗೊಳಿಸುತ್ತಿವೆ. ಪ್ರವೇಶ ದ್ವಾರವನ್ನು ಹುಲ್ಲಿನ ಹೆಣಿಗೆಯೊಂದಿಗೆ ಸಿದ್ಧಪಡಿಸಲಾಗಿದೆ. ಅಕ್ಕಪಕ್ಕದಲ್ಲಿ ಸಾಂಪ್ರದಾಯಿಕ ಚಿತ್ರಗಳನ್ನು ಅಳವಡಿಸಲಾಗಿದೆ. ಜಿಲ್ಲೆಯ ಎಲ್ಲ ಸಾಂಪ್ರದಾಯಿಕ ಮತಗಟ್ಟೆಗಳ ವಿನ್ಯಾಸ ರೂಪಿಸಿದವರು ಯಕ್ಷಗಾನ ಕಲಾವಿದರಾದ ಸುರತ್ಕಲ್‌ನ ಗಿರೀಶ್‌ ನಾವಡ ಅವರು.

ಪಿಂಕ್‌ ಮತಗಟ್ಟೆ
ಸ್ವಾಗತ ಗೋಪುರಗಳು ಗುಲಾಬಿ ಬಣ್ಣಗಳಿಂದ ಕಂಗೊಳಿಸುತ್ತಿದ್ದು, ಗುಲಾಬಿ ಬಣ್ಣದ ಕಮಾನುಗಳನ್ನು ಅಳವಡಿಸಲಾಗಿದೆ. ಮತಗಟ್ಟೆಯ ಒಳಗೆ ಹಾಗೂ ಹೊರಗೆ ಗುಲಾಬಿ ಬಣ್ಣದ ಬಲುನುಗಳಿಂದ ಅಲಂಕರಿಸಲಾಗಿದೆ. ಮತಗಟ್ಟೆಯಲ್ಲಿರುವ ಎಲ್ಲ ಟೇಬಲ್‌, ಕುರ್ಚಿಗಳಿಗೆ ಗುಲಾಬಿ ಬಣ್ಣದ ಬಟ್ಟೆಗಳ ಹೊದಿಕೆ ಹಾಕಲಾಗಿದೆ. ಮಹಿಳೆಯರಿಗಾಗಿ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಕಲ್ಪಿಸಲಾಗಿದೆ. ಜಿಲ್ಲೆಯ ಒಟ್ಟು 20 ಕಡೆ ಪಿಂಕ್‌ ಮತಗಟ್ಟೆ ಕೇಂದ್ರಗಳಿವೆ .

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.