![yogi](https://www.udayavani.com/wp-content/uploads/2024/07/yogi-3-415x249.jpg)
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತರ ದಟ್ಟಣೆ
Team Udayavani, Mar 3, 2022, 5:55 AM IST
![ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತರ ದಟ್ಟಣೆ](https://www.udayavani.com/wp-content/uploads/2022/03/Dharmasthala-Kukke-Subramanya-620x436.jpg)
ಸುಬ್ರಹ್ಮಣ್ಯ: ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದ ಹೆಚ್ಚಿನ ಭಕ್ತರು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೂ ಬಂದಿದ್ದು, ಮಂಗಳವಾರ ಮತ್ತು ಬುಧವಾರ ಕ್ಷೇತ್ರದಲ್ಲಿ ಭಕ್ತರ ದಟ್ಟಣೆ ಕಂಡುಬಂದಿತು.
ಮಂಗಳವಾರವೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿ ಸಿದ್ದರು. ಬುಧವಾರವಂತೂ ಪೇಟೆ, ರಥಬೀದಿ ಹಾಗೂ ಕುಮಾರಧಾರಾ ಸ್ನಾನಘಟ್ಟದಲ್ಲಿ ಜನಸಂದಣಿ ಹೆಚ್ಚಿತ್ತು. ವಾಹನ ನಿಲುಗಡೆ ಪ್ರದೇಶ, ವಸತಿ ಗೃಹಗಳು ಭರ್ತಿಯಾಗಿದ್ದವು. ಲಗೇಜ್ ಕೊಠಡಿಯೂ ಭರ್ತಿಯಾಗಿದ್ದು, ಭಕ್ತರು ತಮ್ಮ ಚೀಲಗಳನ್ನು ಕೊಠಡಿಯ ಹೊರಭಾಗದಲ್ಲೇ ಇಡ ಬೇಕಾದ ಪರಿಸ್ಥಿತಿ ಇತ್ತು. ಸರದಿ ಸಾಲುಗಳಲ್ಲಿ ನಿಲ್ಲಲು ಸಾಧ್ಯವಾಗದ ಭಕ್ತರು ಆಡಳಿತ ಕಚೇರಿ ಬಳಿ ನೆರಳಿನಲ್ಲಿ ಕುಳಿತಿರುವುದು ಕಂಡುಬಂತು.
ಬುಧವಾರ ಬೆಳಗ್ಗೆ 10 ಗಂಟೆಯಿಂದಲೇ ಭೋಜನ ಪ್ರಸಾದ ವಿತರಣೆ ಆರಂಭಿಸಲಾಯಿತು.
ಟಾಪ್ ನ್ಯೂಸ್
![yogi](https://www.udayavani.com/wp-content/uploads/2024/07/yogi-3-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![yogi](https://www.udayavani.com/wp-content/uploads/2024/07/yogi-3-150x90.jpg)
Hathras Stampede: ಹಾಥರಸ್ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ
![UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ](https://www.udayavani.com/wp-content/uploads/2024/07/election-150x94.jpg)
UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ
![CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ](https://www.udayavani.com/wp-content/uploads/2024/07/kangana-150x85.jpg)
CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ
![LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/advani-150x87.jpg)
LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು
![5-byndoor](https://www.udayavani.com/wp-content/uploads/2024/07/5-byndoor-150x90.jpg)
Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.