ಬಿ.ಸಿ.ರೋಡ್‌-ಅಡ್ಡಹೊಳೆ ಹೆದ್ದಾರಿ ಕಾಮಗಾರಿಗೆ ಅಡ್ಡಿ; ರಸ್ತೆಯಲ್ಲೇ ನೀರು

ಮುಂದುವರಿದ ಮಳೆ

Team Udayavani, May 13, 2022, 9:02 AM IST

rain-water

ಬಂಟ್ವಾಳ: ಎರಡು ದಿನಗಳಿಂದ ನಿರಂತರವಾಗಿ ಸುರಿದ ಮಳೆಯ ಪರಿಣಾಮ ಬಿ.ಸಿ.ರೋಡ್‌-ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಅಡ್ಡಿಯಾಗಿದ್ದು, ಅಗೆದಿರುವ ಹೆದ್ದಾರಿಯುದ್ದಕ್ಕೂ ನೀರು ನಿಂತಿರುವ ಜತೆಗೆ ಕೆಲವೆಡೆ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗುವ ಆತಂಕ ಸೃಷ್ಟಿಯಾಗಿದೆ.

ಹಿಂದಿನ ದ್ವಿಪಥ ಹೆದ್ದಾರಿಯನ್ನು ಚತುಷ್ಪಥಗೊಳಿಸುವ ಹಿನ್ನೆಲೆಯಲ್ಲಿ ಬಿ.ಸಿ.ರೋಡ್‌ ನಿಂದಲೇ ಹೆದ್ದಾರಿ ಬದಿಯ ಗುಡ್ಡಗಳನ್ನು ಅಗೆದು ಮಣ್ಣು ತೆಗೆಯಲಾಗಿದ್ದು, ತಗ್ಗು ಪ್ರದೇಶಗಳಿಗೆ ಮಣ್ಣು ತುಂಬಿ ಎತ್ತರ ಮಾಡಲಾಗಿದೆ.

ಇನ್ನು ಕೆಲವೆಡೆ ಭೂಸ್ವಾಧೀನ ಪಡಿಸಿ ಕಟ್ಟಡಗಳನ್ನು ತೆರವು ಮಾಡಲಾಗಿದೆ. ಈ ಕಾರಣಕ್ಕೆ ಹೆಚ್ಚಿನ ಭಾಗಗಳಲ್ಲಿ ಪರ್ಯಾಯ ರಸ್ತೆಗಳನ್ನು ಮಾಡಲಾಗಿದೆ. ಹೀಗಾಗಿ ಬಹುತೇಕ ಭಾಗಗಳಲ್ಲಿ ಅಗೆದು ಹಿಂದೆ ಇದ್ದ ಚರಂಡಿ, ತೋಡುಗಳು ಮುಚ್ಚಿ ಹೋಗಿವೆ. ಹೀಗಾಗಿ ನೀರು ಸಾಗಲು ಸರಿ ಯಾದ ವ್ಯವಸ್ಥೆ ಗಳಿಲ್ಲದೆ ಹೆದ್ದಾರಿಯಲ್ಲೇ ನೀರು ತುಂಬಿರುವುದರಿಂದ ವಾಹನ ಚಾಲಕರು/ ಸವಾರರಿಗೆ ಗೊಂದಲದ ಸ್ಥಿತಿ ನಿರ್ಮಾಣ ವಾಗಿದೆ. ನೀರು ತುಂಬಿರುವ ಪರಿಣಾಮ ಹೊಂಡ ಇದೆಯೇ ಎಂಬ ಆತಂಕವೂ ವಾಹನ ಸವಾರರನ್ನು ಕಾಡುತ್ತಿದೆ. ಕೆಲವು ಭಾಗಗಳಲ್ಲಿ ಮಣ್ಣು ತುಂಬಿಸಿ ತಾತ್ಕಾಲಿಕ ಪರ್ಯಾಯ ರಸ್ತೆ ಗಳನ್ನು ಮಾಡಿರುವ ಪರಿಣಾಮ ಕೆಸರಿ ನಿಂದ ವಾಹನಗಳು ಹೂತು ಹೋಗುವ ಭಯವೂ ಉಂಟಾಗಿದೆ. ಕಲ್ಲಡ್ಕ ಭಾಗದಲ್ಲಿ ಫ್ಲೈ ಓವರ್‌ ನಿರ್ಮಾಣದ ದೃಷ್ಟಿಯಿಂದ ಕೊಂಚ ಹೆಚ್ಚೇ ಅಗೆಯಲಾಗಿದ್ದು, ಹೀಗಾಗಿ ಅಲ್ಲಿನ ಸ್ಥಿತಿ ಅಯೋಮಯವಾಗಿದೆ.

ಕಲ್ಲಡ್ಕ ಪೇಟೆಯಲ್ಲೇ ನೀರು ತಗ್ಗು ಪ್ರದೇಶದ ಮನೆಗಳಿಗೆ ನುಗ್ಗುವ ಭೀತಿ ಎದುರಾಗಿದೆ. ಹೀಗೆ ಮುಂದುವರಿದರೆ ಇನ್ನಷ್ಟು ಅಪಾಯ ಉಂಟಾಗಬಹುದು ಎಂಬ ಭಯ ಕಾಡುತ್ತಿದೆ. ನೀರಿನ ಜತೆಗೆ ಮಣ್ಣು ಕೂಡ ಮನೆಯ ಅಂಗಳ, ಕೃಷಿ ಭೂಮಿಗಳಿಗೂ ನುಗ್ಗುತ್ತಿವೆ. ಮೆಲ್ಕಾರ್‌, ಪಾಣೆಮಂಗಳೂರು ಭಾಗದಲ್ಲಿ ಅಂಡರ್‌ಪಾಸ್‌ ನಿರ್ಮಾಣದ ದೃಷ್ಟಿಯಿಂದ ಅಗೆಯಲಾಗಿದ್ದು, ಅಲ್ಲೂ ಕೂಡ ನೀರು ತುಂಬುವ ಆತಂಕ ಉಂಟಾ ಗಿದೆ. ಏಕಾಏಕಿ ನಿರೀಕ್ಷೆಗೂ ಮೀರಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣದಿಂದ ಇಂತಹ ಸ್ಥಿತಿ ನಿರ್ಮಾಣವಾಗಿದ್ದು, ಗುತ್ತಿಗೆ ಸಂಸ್ಥೆಗೂ ಕಾಮಗಾರಿ ಮುಂದುವರಿಸಲು ತೊಡಕಾಗಿತ್ತು.

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-VHP

VHP ಆವರಣದ ಸಂಘರ್ಷ: ಸಮಸ್ಯೆ ಇತ್ಯರ್ಥಕ್ಕೆ ಹಿರಿಯರ ನೇತೃತ್ವಕ್ಕೆ ಸಂಘದ ಮುಖಂಡರ ಸೂಚನೆ?

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Mangaluru: ಅತ್ಯಾ*ಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Mangaluru: ಅತ್ಯಾ*ಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Kalladka: ಹೊಟೇಲ್‌ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್‌

Kalladka: ಹೊಟೇಲ್‌ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.