ಡಾ| ರಾಜ್‌ಕುಮಾರ್‌ ಸರಳತೆಯಿಂದ ಕನ್ನಡಿಗರ ಮನಗೆದ್ದರು: ವೆಂಕಟಾಚಲಪತಿ

ವರ ನಟ ಡಾ| ರಾಜ್‌ಕುಮಾರ್‌ 91ನೇ ಜನ್ಮದಿನಾಚರಣೆ

Team Udayavani, Apr 25, 2019, 6:15 AM IST

2404MLR36-RAJKUMAR-JAYANTHI

ಮಹಾನಗರ: ಕನ್ನಡದ ಮೇರುನಟ ಡಾ| ರಾಜ್‌ ಕುಮಾರ್‌ ತಮ್ಮ ಬದುಕಿನುದ್ದಕ್ಕೂ ಶ್ರದ್ಧೆ, ಸರಳತೆ ಮತ್ತು ಮಾನವೀಯತೆಯಿಂದ ಕನ್ನಡಿಗರ ಮನಗೆದ್ದವರು. ನಟನೆಯ ಜತೆಗೆ ಸಮಾಸೇವೆಯಲ್ಲಿ ತನ್ನನ್ನು ತಾನೂ ತೊಡಗಿಸಿಕೊಂಡು ಇತರರಿಗೆ ಮಾದರಿ ಯಾಗಿದ್ದರು ಎಂದು ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ ಹೇಳಿದರು.

ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಂಗಳೂರು ಮತ್ತು ಶ್ರೀನಿವಾಸ್‌ ಶಿಕ್ಷಣ ಮಹಾವಿಶ್ವವಿದ್ಯಾನಿಲಯ ಸಂಯುಕ್ತ ಆಶ್ರಯದಲ್ಲಿ ಶ್ರೀನಿವಾಸ್‌ ಮಹಾವಿಶ್ವವಿ ದ್ಯಾನಿಲಯ ಕಾಲೇಜಿನಲ್ಲಿ ಬುಧವಾರ ಆಯೋಜಿಸಲಾದ ಡಾ| ರಾಜ್‌ ಕುಮಾರ್‌ 91ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಕನ್ನಡದ ಮನಸ್ಸುಗಳಲ್ಲಿ ಅಚ್ಚಳಿಯದೆ ನಿಂತು ಚಲನಚಿತ್ರ ರಂಗದಲ್ಲಿ ಆರು ದಶಕಗಳಿಗೂ ಮಿಕ್ಕಿ ಜನಾದರವನ್ನು ಕಾಪಾಡಿಕೊಂಡ ದಾದಾಸಾಹೇಬ ಫಾಲ್ಕೆ ಪ್ರಶಸ್ತಿ ವಿಜೇತ ರಾಜ್‌ ಕುಮಾರ್‌, ಅವರ ಸರಳ, ಮುಗ್ಧ ಮಾನವಪ್ರೇಮ ಅವರನ್ನು ಕನ್ನಡಿಗರ ಮನಸ್ಸಿನಲ್ಲಿ ಶಾಶ್ವತ ವಾಗಿಸಿತು. ಯೋಗಿಯಂತೆ ಅವರು ಬದುಕಿದರು. ಅವರ ಚಿತ್ರಗಳೆಲ್ಲವೂ ಸಾಮಾಜಿಕ ಕಳಕಳಿ ಹಾಗೂ ನೀತಿಯುತ ಸಂದೇಶಗಳನ್ನೊಳಗೊಂಡಿದ್ದು, ನಮ್ಮ ಸಮಾಜದ ಮೇಲೆ ಬೀರಿದ ಪ್ರಭಾವವನ್ನು ಅಲ್ಲಗಳೆಯಲು ಸಾಧ್ಯವಿಲ್ಲ ಎಂದರು.

ಅಪ್ರತಿಮ ಕಲಾವಿದ
ಸಂಪನ್ಮೂಲ ವ್ಯಕ್ತಿಯಾಗಿ ಆಕಾಶ ವಾಣಿಯ ಡಾ| ಶರಬೇಂದ್ರ ಸ್ವಾಮಿ ಮಾತನಾಡಿ, ತನ್ನ ಅದ್ಭುತ ನಟನೆಯ ಜತೆಗೆ ಇಂಪಿನ ಕಂಠದ ಗಾಯನದ ಮೂಲಕ ಎಲ್ಲರನ್ನೂ ಸೆಳೆದ ಅಪ್ರತಿಮ ಕಲಾವಿದ ಡಾ| ರಾಜ್‌ ಕುಮಾರ್‌. ಕನ್ನಡಿಗರ ಮನಃಪಠಲದಲ್ಲಿ ಸದಾಕಾಲ ಹಸಿರಾಗಿ ಉಳಿಯುವ ನಟ ಸಾರ್ವಭೌಮ ರಾಜ್‌ ಕುಮಾರ್‌ ಅವರು, ಕನ್ನಡ ನಾಡುನುಡಿಗೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ ಎಂದÃತುಶ್ರೀನಿವಾಸ್‌ ಶಿಕ್ಷಣ ಮಹಾ ವಿಶ್ವವಿದ್ಯಾನಿಲಯ ಕಾಲೇಜು ಪ್ರಾಂಶುಪಾಲರಾದ ಡಾ| ಜಯಶ್ರೀ ಕೆ. ಬೋಳಾರ ಉಪಸ್ಥಿತರಿದ್ದರು. ಹಿನ್ನೆಲೆ ಗಾಯಕ ಪ್ರಶಾಂತ್‌ ಡಾ| ರಾಜ್‌ ಕುಮಾರ್‌ ಅವರ ಹಾಡನ್ನು ಹಾಡಿ ರಂಜಿಸಿದರು. ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಕೆ. ಸ್ವಾಗತಿಸಿದರು. ಶ್ರೀನಿವಾಸ್‌ ಮಹಾವಿಶ್ವವಿದ್ಯಾನಿಲಯ ಕಾಲೇಜು ಉಪನ್ಯಾಸಕರಾದ ಡಾ| ವಿಜಯಲಕ್ಷ್ಮೀ ನಾಯಕ್‌ ವಂದಿಸಿದರು. ವಾರ್ತಾ ಇಲಾಖೆಯ ಶ್ವೇತಾ ಎಲ್‌. ನಿರ್ವಹಿಸಿದರು.

ಟಾಪ್ ನ್ಯೂಸ್

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

Kinnigoli – Patching work for potholes on Mulki State Highway

Kinnigoli – ಮೂಲ್ಕಿ ರಾಜ್ಯ ಹೆದ್ದಾರಿ ಹೊಂಡ ಗುಂಡಿಗಳಿಗೆ ತೇಪೆ ಕಾರ್ಯ

Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ

Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.