ಸಮಾಜದ ಸ್ವಾಸ್ಥ್ಯ ಹದಗೆಡಲು ದುಶ್ಚಟ ಕಾರಣ: ಡಾ| ಹೆಗ್ಗಡೆ
Team Udayavani, Nov 1, 2017, 4:29 PM IST
ಬೆಳ್ತಂಗಡಿ: ಸಮಾಜದ ಸ್ವಾಸ್ಥ್ಯ ಹದಗೆಡಲು ದುಶ್ಚಟ ಪ್ರಮುಖ ಕಾರಣ. ಇದಕ್ಕೆ ಬಲಿಯಾದವರು ಕುಟುಂಬ, ಸಮಾಜವನ್ನು ನೆಮ್ಮದಿಯಾಗಿ ಇಡುವುದಿಲ್ಲ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು 99ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬದ ದಿನಕ್ಕೆ ಹಾಜರಾದ ಶಿಬಿರಾರ್ಥಿಗಳು ಮತ್ತವರ ಕುಟುಂಬ ದವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಗಳವಾರ ಮಾಹಿತಿ ನೀಡಿದರು.
ನಿರ್ದೇಶಕ ವಿವೇಕ್ ವಿ. ಪಾ„ಸ್, ರಾಜ್ಯದ 65 ಶಿಬಿರಾರ್ಥಿಗಳು ಶಿಬಿರಕ್ಕೆ ಆಗಮಿಸಿದ್ದು, ಉತ್ತಮ ಚಿಕಿತ್ಸೆ ಮತ್ತು ಸಲಹೆಯೊಂದಿಗೆ ಮನಃಪರಿವರ್ತನೆ ಹೊಂದಿದ್ದಾರೆ. ಶ್ರೀ ಧ.ಮಂ. ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರದಲ್ಲಿ ತಿಂಗಳಿಗೆ ಎರಡರಂತೆ ವಿಶೇಷ ಶಿಬಿರಗಳು ನಡೆಯುತ್ತಿದ್ದು 100ನೇ ಶಿಬಿರವನ್ನು ನ. 6ರಂದು ಆರಂಭಿಸಿ 100 ವ್ಯಸನಿಗಳನ್ನು ಗುರುತಿಸಿ ಮನಃಪರಿವರ್ತನೆ ಮಾಡುವ ಗುರಿ ಹೊಂದಿದೆ ಎಂದರು. ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ,ಶಿಬಿರಾಧಿಕಾರಿಗಳಾದ ದಿವಾಕರ ಪೂಜಾರಿ, ನಾಗರಾಜ್, ನಾಗೇಶ್, ಆರೋಗ್ಯ ಸಹಾಯಕರಾದ ಚಿತ್ರಾ, ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ: ಬಂಧನವಾಗಿ ನೂರು ದಿನ ಕಳೆಯಿತು!
ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.