ಮೋದಿ ಅವಧಿಯಲ್ಲಿ ದೇಶಕ್ಕೆ ಎಲ್ಲ ಕ್ಷೇತ್ರದಲ್ಲೂ ಹಿನ್ನಡೆ: ಎಂ.ಬಿ. ಪಾಟೀಲ್‌


Team Udayavani, Sep 26, 2022, 11:13 PM IST

ಮೋದಿ ಅವಧಿಯಲ್ಲಿ ದೇಶಕ್ಕೆ ಎಲ್ಲ ಕ್ಷೇತ್ರದಲ್ಲೂ ಹಿನ್ನಡೆ: ಎಂ.ಬಿ. ಪಾಟೀಲ್‌

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಅವಧಿಯಲ್ಲಿ ಪ್ರತೀ ಕ್ಷೇತ್ರದಲ್ಲೂ ದೇಶಕ್ಕೆ ಹಿನ್ನಡೆಯಾಗಿದೆ. ಬೆಲೆಯೇರಿಕೆಯಿಂದ ಜನತೆ ಕಂಗೆಟ್ಟಿದ್ದಾರೆ. ಜನರಿಗೆ ಪರ್ಯಾಯವಾಗಿರುವ ಕಾಂಗ್ರೆಸ್‌ ಮುಂದಿನ ಚುನಾವಣೆಯಲ್ಲಿ ರಾಜ್ಯ, ರಾಷ್ಟ್ರಗಳಲ್ಲಿ ಅತಿ ಹೆಚ್ಚಿನ ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ಹೇಳಿದರು.

ನಗರದಲ್ಲಿ ಸೋಮವಾರ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಸ್ವಾತಂತ್ರÂ ಬಂದ ಬಳಿಕ ಸುಮಾರು 54 ವರ್ಷಗಳ ಕಾಂಗ್ರೆಸ್‌ ಆಡಳಿತದಲ್ಲಿ ದೇಶ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ಸಾಧಿಸಿ ರಫ್ತು ಮಾಡುವ ಸ್ಥಿತಿಗೆ ತಲುಪಿತ್ತು. ಹಸುರು ಕ್ರಾಂತಿ, ಕ್ಷೀರ ಕ್ರಾಂತಿ ನಡೆದಿರುವುದು ಉತ್ಪಾದನ, ಶಿಕ್ಷಣ, ಆರೋಗ್ಯ, ಮಾಹಿತಿ ತಂತ್ರಜ್ಞಾನದಲ್ಲಿ ಮಹತ್ತರ ಪ್ರಗತಿ ಆಗಿರುವುದು ಕಾಂಗ್ರೆಸ್‌ ಸರಕಾರದ ಆಡಳಿತದಲ್ಲಿ. ಮೋದಿಯವರ ಆಡಳಿತದಲ್ಲಿ ಅಲ್ಲ ಎಂದರು.

ಮೋದಿಯವರು ಸುಳ್ಳು ಭರವಸೆಗಳನ್ನು ನೀಡಿ 2014ರಲ್ಲಿ ಅಧಿಕಾರಕ್ಕೆ ಬಂದರು. ಎಂಟು ವರ್ಷಗಳ ಅವರ ಆಡಳಿತದಲ್ಲಿ ಯಾವುದೇ ಒಂದು ಭರವಸೆ ಈಡೇರಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದರು. ಉದ್ಯೋಗ ಸೃಷ್ಟಿಸುವ ಬದಲು ಇರುವ ಉದ್ಯೋಗವನ್ನು ಕಸಿದುಕೊಳ್ಳುವ ಕಾರ್ಯ ಆಗಿದೆ ಎಂದು ಟೀಕಿಸಿದರು.

ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ದೇಶದಲ್ಲಿ ಸರ್ವಧರ್ಮ ಸಮಭಾವದೊಂದಿಗೆ, ಜಾತ್ಯತೀತ ಸಿದ್ಧಾಂತಡಿ ಸಾಗುತ್ತಿರುವ ಕಾಂಗ್ರೆಸ್‌ ಪಕ್ಷದಿಂದ ಮಾತ್ರ ದೇಶದ, ರಾಜ್ಯದ ಅಭಿವೃದ್ಧಿ ಸಾಧ್ಯ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ನಿಶ್ಚಿತವಾಗಿಯೂ ಅಧಿಕಾರಕ್ಕೆ ಬರಲಿದೆ ಎಂದರು.

ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ. ಖಾದರ್‌, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಮಾತನಾಡಿದರು. ವಿಧಾನಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಪ್ರಸ್ತಾವನೆಗೈದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ. ಹರೀಶ್‌ ಕುಮಾರ್‌ ಸ್ವಾಗತಿಸಿದರು.

ಮಾಜಿ ಸಚಿವರಾದ ಅಭಯಚಂದ್ರ ಜೈನ್‌, ಗಂಗಾಧರ ಗೌಡ, ಮಾಜಿ ಶಾಸಕರಾದ ಜೆ.ಆರ್‌. ಲೋಬೊ, ಶಕುಂತಳಾ ಶೆಟ್ಟಿ, ಮೊದಿನ್‌ ಬಾವಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್‌ ರೈ, ಇನಾಯತ್‌ ಅಲಿ, ಕೃಪಾ ಆಳ್ವ, ಎಐಸಿಸಿ ಸದಸ್ಯೆ ಕವಿತಾ ಸನಿಲ್‌, ಮುಖಂಡರಾದ ಇಬ್ರಾಹಿಂ ಕೋಡಿಜಾಲ್‌, ಸುರೇಶ್‌ ಬಲ್ಲಾಳ್‌, ಡಾ| ರಘು ಸುಳ್ಯ, ಶಾಲೆಟ್‌ ಪಿಂಟೊ, ರಾಜಶೇಖರ್‌ ಕೋಟ್ಯಾನ್‌, ವಿವಿಧ ಘಟಕಗಳ ಅಧ್ಯಕ್ಷರಾದ ಶಾಹುಲ್‌ ಹಮೀದ್‌, ವಿಶ್ವಾಸ್‌ ಕುಮಾರ್‌ ದಾಸ್‌, ನಾರಾಯಣ ನಾಯ್ಕ, ಲಾರೆನ್ಸ್‌ ಡಿ’ಸೋಜಾ, ಸುಭಾಶ್‌ ಕೊಲಾ°ಡು, ಡಾ| ಶೇಖರ್‌ ಪೂಜಾರಿ, ಸುದರ್ಶನ್‌ ಜೈನ್‌, ಬಿ.ಎಂ.ಅಬ್ಟಾಸ್‌ ಅಲಿ, ಮೋಹನ್‌ ಗೌಡ, ಸಚಿನ್‌ ರಾಜ್‌, ಲುಕಾ¾ನ್‌ ಬಂಟ್ವಾಳ, ಜಿಲ್ಲಾ ಕಾಂಗ್ರೆಸ್‌ ಸೇವಾದಳ ಅಧ್ಯಕ್ಷ ಜೋಕಿಂ ಡಿ’ಸೋಜಾ, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸವಾದ್‌ ಸುಳ್ಯ ಉಪಸ್ಥಿತರಿದ್ದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ನಿರೂಪಿಸಿದರು. ಐವನ್‌ ಡಿ’ಸೋಜಾ ವಂದಿಸಿದರು.

 

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.