ಭೂದಿನ: ಕಡಲತೀರ ಸ್ವಚ್ಛತೆ


Team Udayavani, Apr 27, 2018, 9:49 AM IST

27-April-1.jpg

ಮಹಾನಗರ: ಎಪಿಡಿ ಫೌಂಡೇಶನ್‌ ಮತ್ತು ಆ್ಯಂಟನಿ ತ್ಯಾಜ್ಯ ಹ್ಯಾಂಡ್ಲಿಂಗ್‌ ಸೆಲ್‌ ಕಂಪೆನಿಯ ಸಂಯುಕ್ತಾಶ್ರಯದಲ್ಲಿ 48 ನೇ ವಿಶ್ವ ಭೂದಿನವನ್ನು ಇತ್ತೀಚೆಗೆ ಪಣಂಬೂರು ಕಡಲತೀರ ಮತ್ತು ಕಸಬಾ ಬೆಂಗ್ರೆಯನ್ನು ಶುಚಿಗೊಳಿಸುವ ಮೂಲಕ ಆಚರಿಸಲಾಯಿತು. ಪ್ಲಾಸ್ಟಿಕ್‌ ಮುಕ್ತ ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಪೌರಕಾರ್ಮಿಕರು ಮತ್ತು ಆ್ಯಂಟನಿ ತ್ಯಾಜ್ಯ ಹ್ಯಾಂಡ್ಲಿಂಗ್‌ ಸೆಲ್‌ ಅಧಿಕಾರಿಗಳೊಂದಿಗೆ ಎಪಿಡಿ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

 ವರ್ಷ ಭೂದಿನ ಪ್ಲಾಸ್ಟಿಕ್‌ ಬಗ್ಗೆ ಮಾಹಿತಿ ನೀಡಿ ಮಾನವನ ಮನೋಭಾವ ಪರಿವರ್ತನೆಯತ್ತ ಪ್ರಭಾವ ಬೀರಲು ಸಮರ್ಪಿಸಲಾಗಿದೆ. ಆ್ಯಂಥೋನಿ ತ್ಯಾಜ್ಯ ಹ್ಯಾಂಡ್ಲಿಂಗ್‌ ಸೆಲ್‌ ಕಂಪೆನಿಯ ಕಾರ್ಯಾಚರಣೆಯ ಮುಖ್ಯಸ್ಥ ಸಂತೋಷ್‌ ನಾಯರ್‌ ಮಾತನಾಡಿ, ಬೀಚ್‌ ಮತ್ತು ಭೂಮಿಯು ತ್ಯಾಜ್ಯ ಹೊದಿಕೆ ಮತ್ತು ಕಸಗಳಿಂದ ತುಂಬಿವೆ. ಇದು ಸಮುದ್ರ ಜೀವವನ್ನು ವಿಷ ಮತ್ತು ಹಾನಿಗೊಳಪಡಿಸುತ್ತದೆ. ಪ್ಲಾಸ್ಟಿಕ್‌ ಮಾಲಿನ್ಯ ಮಾನವ ಹಾರ್ಮೋನುಗಳನ್ನು ಹಾನಿಗೊಳಪಡಿಸುತ್ತದೆ. ಪ್ಲಾಸ್ಟಿಕ್‌ ಮಾಲಿನ್ಯವು ತಪ್ಪಿಸಿಕೊಳ್ಳಲಾಗದ ಮತ್ತು ಬದಲಾಯಿಸಲಾಗದ ಪರಿಣಾಮಗಳನ್ನು ಹೊಂದಿದೆ ಎಂದರು.

ಪ್ಲಾಸ್ಟಿಕ್‌ನ ಹಾನಿಕಾರಕ ಪ್ರಭಾವದ ವಿರುದ್ಧ ಜಾಗೃತಿ ಮೂಡಿಸಿ
ಭವಿಷ್ಯದ ಪೀಳಿಗೆಗೆ ನಮ್ಮ ಕರಾವಳಿ ನಗರವನ್ನು ಮತ್ತು ಭೂಮಿಯನ್ನು ಸುಂದರವಾಗಿ ಮತ್ತು ಸುರಕ್ಷಿತವಾಗಿರಿಸಿಕೊಳ್ಳಲು ಹೆಚ್ಚಿನ ಕ್ರಮ ಅಗತ್ಯ. ಜಾಗೃತಿ ಮತ್ತು ಕ್ರಿಯಾಶೀಲತೆ ಮೂಲಕ ಪ್ಲಾಸ್ಟಿಕ್‌ನ ಹಾನಿಕಾರಕ ಪ್ರಭಾವದ ವಿರುದ್ಧ ಜಾಗೃತಿ ಮೂಡಿಸಲು ಬದ್ಧರಾಗಿರಬೇಕು ಎಂದರು.

ಟಾಪ್ ನ್ಯೂಸ್

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000ಗ್ರಾಮಗಳು

Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000 ಗ್ರಾಮಗಳು

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.