Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು
Team Udayavani, Apr 24, 2024, 12:42 AM IST
ಮಂಗಳೂರು: ಈ ಬಾರಿ ಚುನಾವಣೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಪರಿಹರಿಸಲು ಎ. 25ರಂದು ಬೆಂಗಳೂರಿನಿಂದ ಹಾಗೂ ಮತ ಚಲಾಯಿಸಿ ಮರಳಲು ಎ. 26ರಂದು ವಿಶೇಷ ರೈಲು ಸಂಚರಿಸಲಿದೆ.
ನಂ. 06553 ಸರ್ ಎಂವಿಶ್ವೇಶ್ವರಯ್ಯ (ಎಸ್ಎಂವಿಬಿ) ಬೆಂಗಳೂರು-ಮಂಗಳೂರು ಸೆಂಟ್ರಲ್ ವಿಶೇಷ ರೈಲು ಬೆಂಗಳೂರಿನಿಂದ ಎ. 25ರ ಸಂಜೆ 6 ಗಂಟೆಗೆ ಹೊರಡಲಿದ್ದು ಮರುದಿನ ಬೆಳಗ್ಗೆ 10ಕ್ಕೆ ಮಂಗಳೂರು ಸೆಂಟ್ರಲ್ ತಲಪುವುದು. ಮರುಪ್ರಯಾಣದಲ್ಲಿ ನಂ. 06554 ಮಂಗಳೂರು ಸೆಂಟ್ರಲ್ನಿಂದ 26ರ ಮಧ್ಯಾಹ್ನ 12ಕ್ಕೆ ಹೊರಟು ಮರುದಿನ ಮುಂಜಾನೆ 3ಕ್ಕೆ ಬೆಂಗಳೂರು ತಲಪುವುದು.
ಆದರೆ ಈ ರೈಲುಗಳು ಸೇಲಂ, ಈರೋಡ್, ಕೊಯಂಬತ್ತೂರು, ಶೋರ್ನೂರು ಜಂಕ್ಷನ್ ಮೂಲಕವಾಗಿ ಸಂಚರಿಸಲಿದ್ದು ಮಂಗಳೂರು-ಬೆಂಗಳೂರು ಮಧ್ಯೆ ಸಂಚರಿಸಲು ಹೆಚ್ಚು ಅವಧಿ ತೆಗೆದುಕೊಳ್ಳುತ್ತವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.