Mudbidri ಅರಮನೆ ಆನೆಬಾಗಿಲಿಗೆ ಟ್ರಕ್ ಡಿಕ್ಕಿ ಹೊಡೆದು ಹಾನಿ
Team Udayavani, Sep 24, 2024, 8:50 PM IST
ಮೂಡುಬಿದಿರೆ: ಇಲ್ಲಿನ ಚೌಟರ ಅರಮನೆಗೆ ಸಂಬಂಧಿಸಿದ ಪುರಾತನ ಆನೆಬಾಗಿಲಿಗೆ ಪಕ್ಕದ ರಸ್ತೆಯಲ್ಲಿ ಬಂದ ತಮಿಳುನಾಡಿನ ಟ್ರಕ್ ಢಿಕ್ಕಿ ಹೊಡೆದು ಆನೆಬಾಗಿಲಿನ ಒಂದು ಪಾರ್ಶ್ವ ಹಾನಿಗೀಡಾದ ಘಟನೆ ಮಂಗಳವಾರ ಸಂಭವಿಸಿದೆ.
ಚಾಲಕನ ಅಜಾಗರೂಕತೆಯಿಂದಾಗಿ ಈ ಘಟನೆ ನಡೆದಿದೆ.
ಇದನ್ನು ಈ ಮೊದಲು ಹೇಗಿತ್ತೋ ಹಾಗೆಯೇ ಇರುವಂತೆ, ಪಾರಂಪರಿಕ ಚೆಲುವು, ಮಹತ್ವಕ್ಕೆ ಧಕ್ಕೆ ಬಾರದಂತೆ ದುರಸ್ತಿ ಮಾಡಿಕೊಡುವುದಾಗಿ ಸಂಬಂಧಪಟ್ಟವರು ಒಪ್ಪಿರುವುದಾಗಿ ಅರಮನೆ ಮೂಲಗಳು ತಿಳಿಸಿವೆ. ಹತ್ತು ವರ್ಷಗಳ ಹಿಂದೆ ಚಾರಿತ್ರಿಕ ಮಹತ್ವದ ಈ ಆನೆಬಾಗಿಲಿಗೆ ಸಾಂಪ್ರದಾಯಿಕವಾಗಿ ಸಾರಣೆ ನಡೆಸಿ ಅಂದಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Badlapur Encounter: ಆರೋಪ-ಪ್ರತ್ಯಾರೋಪ; ಕೈಕೋಳ ಇದ್ದಾಗ ದಾಳಿ ಹೇಗೆ ಸಾಧ್ಯ?: ವಿಪಕ್ಷಗಳು
Monsoon: ದೇಶದಲ್ಲಿ ಮುಂಗಾರು ವಾಪಸಾತಿ ಆರಂಭ: ಈ ಬಾರಿ ಶೇ.5 ಹೆಚ್ಚುವರಿ ಮಳೆ
Rafale: ರಫೇಲ್ ಗಾಗಿ ನೋಯ್ಡಾದಲ್ಲಿ ಡಸಾಲ್ಟ್ ನಿರ್ವಹಣಾ ಕೇಂದ್ರ?
MUDA Scam: ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್
Bantwal: ಮನೆಯ ಮೆಟ್ಟಿಲಿನಿಂದ ಬಿದ್ದು ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.