ಕುಡ್ಲಕ್ಕೆ ಶಿಫ್ಟ್ ಆದ ‘ಇಲ್ಲೊಕ್ಕೆಲ್’`
Team Udayavani, Apr 26, 2018, 12:20 PM IST
ಡಾ| ಸುರೇಶ್ ಚಿತ್ರಾಪು ನಿರ್ದೇಶನದಲ್ಲಿ ಸೆಟ್ಟೇರುತ್ತಿರುವ ‘ಇಲ್ಲೊಕ್ಕೆಲ್’ ಮೂರು ಹಂತದ ಚಿತ್ರೀಕರಣದ ಪ್ಲ್ಯಾನ್ ನಲ್ಲಿದೆ. ಈಗಾಗಲೇ ಬೆಂಗಳೂರಿನ ಪುಟ್ಟಣ್ಣ ಕಣಗಾಲ್ ಸ್ಟುಡಿಯೋ ಹಾಗೂ ಬೆಂಗಳೂರು ಮೂವೀಸ್ ಸ್ಟುಡಿಯೋದಲ್ಲಿ ಶೂಟಿಂಗ್ ಆಗಿದೆ. ಈಗ ಮೂರನೇ ಹಂತದಲ್ಲಿ ಚಿತ್ರತಂಡ ತವರಿನತ್ತ ಆಗಮಿಸಲಿದೆ. ಕೆಲವೇ ದಿನದಲ್ಲಿ ಮಂಗಳೂರು ಸಹಿತ ಕರಾವಳಿ ಭಾಗದಲ್ಲಿ ಅಂತಿಮ ಹಂತದ ಶೂಟಿಂಗ್ ನಡೆಯಲಿದೆ.
ಅದ್ವಿತಿ ಶೆಟ್ಟಿ ನಾಯಕಿಯ ಪಾತ್ರದಲ್ಲಿದ್ದು, ಕುಸಲ್ದರಸೆ ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ವಿಸ್ಮಯ ವಿನಾಯಕ್, ಪಿಲಿಬೈಲ್ ಯಮುನಕ್ಕ ಖ್ಯಾತಿಯ ಚಂದ್ರಕಲಾ ಮೋಹನ್, ಕುರಿಬಾಂಡ್ ರಂಗ ಅಭಿನಯಿಸಿದ್ದಾರೆ. ನಿತೇಶ್ ಸಾಗರ್ ಮತ್ತು ಪಿ.ಎಸ್. ಜಯಚಂದ್ರರಾಜು ನಿರ್ಮಾಪಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ
Mangaluru: ಗುಂಡಿ ಬಿದ್ದ ರಸ್ತೆಗಳಿಗೆ ಜಲ್ಲಿಕಲ್ಲೇ ಆಧಾರ; ಅಪಾಯದಲ್ಲಿ ಸವಾರರು
Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ
Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು
Mangaluru: ಪ್ಲಾಸ್ಟಿಕ್ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !
MUST WATCH
ಹೊಸ ಸೇರ್ಪಡೆ
Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ
Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ
K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ
Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!
ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.