‘ನಿರಂತರ ಸಂಶೋಧನೆಯಲ್ಲಿ ತೊಡಗಿ’


Team Udayavani, Apr 11, 2018, 12:23 PM IST

11-April-10.jpg

ಮಹಾನಗರ: ವಿದ್ಯಾರ್ಥಿಗಳು ನಿರಂತರ ಸಂಶೋಧನ ಕಾರ್ಯಕ್ಷೇತ್ರದಲ್ಲಿ ತೊಡಗಿಕೊಳ್ಳಬೇಕು ಎಂದು ದೇರಳಕಟ್ಟೆ ಯೇನಪೊಯ ಕಾಲೇಜ್‌ ಆಫ್‌ ಫಾರ್ಮಸಿ ಮತ್ತು ರಿಸರ್ಚ್‌ ಸೆಂಟರಿನ ಪ್ರಾಂಶುಪಾಲ ಡಾ| ಮಹಮದ್‌ ಗುಲ್ಜಾರ್‌ ಅಹಮದ್‌ ಅವರು ತಿಳಿಸಿದರು.

ಬೆಂಗಳೂರು ರಾಜೀವ್‌ ಗಾಂಧಿ ವಿಶ್ವವಿದ್ಯಾಲಯ ಹಾಗೂ ನಗರದ ಶ್ರೀದೇವಿ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ಕೆಂಜಾರಿನ ಶ್ರೀದೇವಿ ಫಾರ್ಮಸಿ ಕಾಲೇಜಿನಲ್ಲಿ ದಿ ನ್ಯೂ ಪ್ಯಾರಾ ಡೈಮ್‌ ಶಿಫ್ಟ್‌ ಇನ್‌ ಫಾರ್ಮಸಿ ಪ್ರೊಫೆಶನ್‌ ವಿಷಯದ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮುಖ್ಯಅತಿಥಿಯಾಗಿ ಮಾತನಾಡಿದರು.

ನಿಟ್ಟೆ ಗುಲಾಬಿ ಶೆಟ್ಟಿ ಮೆಮೋರಿಯಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಫಾರ್ಮಾ ಸ್ಯುಟಿಕಲ್‌ ಸೈನ್ಸಸ್‌ ಕಾಲೇಜಿನ ಪ್ರಾಂಶುಪಾಲ ಡಾ| ಸಿ. ಎಸ್‌. ಶಾಸ್ತ್ರಿ ಕಾರ್ಯಕ್ರಮ ಉದ್ಘಾಟಿಸಿ, ಕೈಗಾರಿಕೆ ಮತ್ತು ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವದ ಮಹತ್ವದ ಕುರಿತು ವಿವರಿಸಿದರು.

ಶ್ರೀದೇವಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮೈನಾ ಎಸ್‌. ಶೆಟ್ಟಿ ಉಪಸ್ಥಿತರಿದ್ದರು. ಶ್ರೀದೇವಿ ತಾಂತ್ರಿಕ ವಿದ್ಯಾಲಯದ ನಿರ್ದೇಶಕ ಡಾ| ಕೆ.ಇ. ಪ್ರಕಾಶ್‌ ಅಧ್ಯಕ್ಷತೆ ವಹಿಸಿದ್ದರು.

ಬಹುಮಾನ ವಿತರಣೆ
ಸಂಪನ್ಮೂಲ ವ್ಯಕ್ತಿಗಳಾದ ಕೃಪೇಶ್‌ ಕೃಷ್ಣನ್‌, ಸಲಿಲ್‌ ಕಲ್ಯಾಣ್‌ಪುರ್‌, ಡಾ| ಮಂಥನ್‌ ಜನೋಡಿಯ, ಡಾ|ಮಹಾದೇವ್‌ ರಾವ್‌, ಡಾ| ಎಂ.ಕೆ. ಉನ್ನಿಕೃಷ್ಣನ್‌ ಅವರು ಬೇರೆ ಬೇರೆ ವಿಷಯಗಳ ಕುರಿತು ತಮ್ಮ ಅನುಭವವನ್ನು ಹಂಚಿಕೊಂಡು ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ತಯಾರಿಸಿದ ಇ- ಪೋಸ್ಟರನ್ನು ಪರಿಶೀಲಿಸಿ ಬಹುಮಾನ ವಿತರಿಸಿದರು.

120ಕ್ಕೂ ಅಧಿಕ ಮಂದಿ ಭಾಗಿ
ಶ್ರೀದೇವಿ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ| ಜಗದೀಶ್‌ ವಿ. ಕಾಮತ್‌ ಸ್ವಾಗತಿಸಿದರು. ಅಮಿತಾ ಶೆಟ್ಟಿ, ಸೌಮ್ಯಾ ಪೂಜಾರಿ, ಡಾ| ಸಿಲ್ಮಾ ಮಿನೇಜಸ್‌, ಜೆನ್ನಿ ಥೋಮಸ್‌, ಸ್ಮಿತಾ ಮತ್ತು ಬೈಜು ಮ್ಯಾಥ್ಯೂಸ್‌ ಸಹಕರಿ
ಸಿದರು. ವಿಚಾರ ಸಂಕಿರಣದಲ್ಲಿ ಬೇರೆ ಬೇರೆ ಕಾಲೇಜುಗಳಿಂದ 120ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದರು.

ಶ್ರೀದೇವಿ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳಾದ ಆನ್ನ್ ಎಲಿಝಬೆತ್‌ ಜಾರ್ಜ್‌, ಅನಿಲ ಜೋಸ್‌, ತೆರೆಸಾ ಆಲ್ಫೋನ್ಸಾ ಜೋಸ್‌, ನಿಟ್ಟೆ ಗುಲಾಬಿ ಶೆಟ್ಟಿ ಮೆಮೋರಿಯಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಫಾರ್ಮಾಸ್ಯುಟಿಕಲ್‌ ಸೈನ್ಸಸ್‌ ಕಾಲೇಜಿನ ಸಹಪ್ರಾಧ್ಯಾಪಕ ಶ್ರೀನಿವಾಸ್‌ ಹೆಬ್ಟಾರ್‌, ಯೇನಪೊಯ ಕಾಲೇಜ್‌ ಆಫ್‌ ಫಾರ್ಮಸಿಯ ಸಹಪ್ರಾಧ್ಯಾಪಕಿ ಸಂತೋಷಿ ನಾಯಕ್‌ ಮತ್ತು ಶ್ರೀದೇವಿ ಫಾರ್ಮಸಿ ಕಾಲೇಜಿನ ಪ್ರಾಧ್ಯಾಪಕಿ ಸೌಮ್ಯಾ ಪೂಜಾರಿ ಬಹುಮಾನ ಪಡೆದುಕೊಂಡರು.

ಟಾಪ್ ನ್ಯೂಸ್

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.