![ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ](https://www.udayavani.com/wp-content/uploads/2024/12/aa-8-415x247.jpg)
ನೀರಿನ ಸಮಸ್ಯೆ ಇದ್ದರೂ ಉಪಯೋಗಕ್ಕಿಲ್ಲದ ಕೊಳವೆ ಬಾವಿ
ನಾಮಕವಾಸ್ಥೆಗೆ ನಡೆದ ಕಾಮಗಾರಿ
Team Udayavani, May 17, 2019, 6:00 AM IST
![16KAMATH10](https://www.udayavani.com/wp-content/uploads/2019/05/16KAMATH10-620x454.jpg)
ಕೆಮ್ಮಡೆ: ಮೆನ್ನಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಮ್ಮಡೆಯಲ್ಲಿ ಜಿಲ್ಲಾ ಪಂಚಾಯತ್ ಅನುದಾನದಲ್ಲಿ ಒಂದು ವರ್ಷದ ಹಿಂದೆ ಕುಡಿಯುವ ನೀರಿನ ಸಮಸ್ಯೆಯನ್ನು ಅರಿತು ಕೊಳವೆ ಬಾವಿ ತೋಡಲಾಗಿದ್ದು, ಇದರ ಪ್ರಯೋಜನ ಮಾತ್ರ ಯಾರಿಗೂ ಸಿಗುತ್ತಿಲ್ಲ. ಆದರೆ ಇದಕ್ಕೆ ಕಾರಣ ಏನು ಎಂಬ ಪ್ರಶ್ನೆಗೆ ಅಧಿಕಾರಿಗಳಿಂದ ಉತ್ತರ ಸಿಗುತ್ತಿಲ್ಲ.
ಕೆಮ್ಮಡೆ ಪರಿಸರದಲ್ಲಿ ಸುಮಾರು 50 ಕ್ಕೂ ಹೆಚ್ಚು ಮನೆಗಳಿದ್ದು 500ಕ್ಕೂ ಹೆಚ್ಚು ಜನರು ಐದು ಸೆಂಟ್ಸ್ ನಿವಾಸಿಗಳು ಹಾಗೂ ಪರಿಶಿಷ್ಟ ಜಾತಿ,ಪಂಗಡದ ಕಾಲೋನಿಗಳಲ್ಲಿ ವಾಸವಾಗಿದ್ದು,ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಅಧಿಕವಾಗಿದೆ.
ಸುಮಾರು 3 ಲಕ್ಷ ರೂ.ವೆಚ್ಚದಲ್ಲಿ ತೋಡಿದ ಕೊಳವೆ ಬಾವಿಗೆ ಪಂಪ್ ಅಳ ವಡಿಸಲಾಗಿದೆ,ವಿದ್ಯುತ್ ಸಂಪರ್ಕ ವನ್ನೂ ನೀಡಲಾಗಿದೆ. ಆದರೆ ನೀರು ಬರುತ್ತಿಲ್ಲ. ಈ ಬಗ್ಗೆ ಗ್ರಾಮ ಪಂಚಾಯತ್ನಲ್ಲಿ ವಿಚಾರಿಸಿದಾಗ ಹಣದ ಕೊರತೆಯಿಂದ ಗುತ್ತಿಗೆದಾದರು ಗುತ್ತಿಗೆ ಪಡೆದ ಹಣದಷ್ಟು ಕಾಮಗಾರಿ ನಡೆಸಿದ್ದಾರೆ ಎಂಬ ಮಾಹಿತಿ ದೊರೆತಿದೆ ಎನ್ನುತ್ತಾರೆ ಸ್ಥಳೀ ಯರಾದ ಸುರೇಖಾ ಕೆಮ್ಮಡೆ.
ರಸ್ತೆ ಅಗಲೀಕರಣದಿಂದ ಸ್ಥಳಾಂತರ
2018 ರಲ್ಲಿ ನೀರಿನ ಸಮಸ್ಯೆಗೆ ಟಾಸ್ಕ್ ಪೋರ್ಸ್ ಜಿ. ಪಂ.ಯೋಜನೆಯಡಿಯಲ್ಲಿ ಮನ್ನಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಮನಗಂಡು ಕಿನ್ನಿಗೋಳಿ ಮುಖ್ಯರಸ್ತೆಯ ರಾಜಾಂಗಣದ ಮುಂದಿನ ರಸ್ತೆಯ ಬದಿಯಲ್ಲಿ ಕೊಳವೆ ಬಾವಿ ತೋಡಲು ಮಂಜೂರಾಗಿತ್ತು. ಆದರೆ ರಸ್ತೆ ಅಗಲೀಕರಣದಿಂದ ಕೊಳವೆ ಬಾವಿಯನ್ನು ಕೆಮ್ಮಡೆ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.
- ಡಾ| ರಮ್ಯಾ ಕೆ.,
ಪಿಡಿಒ ಮನ್ನೆಬೆಟ್ಟು ಗ್ರಾ.ಪಂ.
ಟಾಪ್ ನ್ಯೂಸ್
![ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ](https://www.udayavani.com/wp-content/uploads/2024/12/aa-8-415x247.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ](https://www.udayavani.com/wp-content/uploads/2024/12/aa-8-150x89.jpg)
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
![aane](https://www.udayavani.com/wp-content/uploads/2024/12/aane-150x111.jpg)
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
![Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ](https://www.udayavani.com/wp-content/uploads/2024/12/v-2-150x91.jpg)
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
![1-traa](https://www.udayavani.com/wp-content/uploads/2024/12/1-traa-150x92.jpg)
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
![Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು](https://www.udayavani.com/wp-content/uploads/2024/12/pro-2-150x84.jpg)
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.