![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-415x229.jpg)
ಇಂಗ್ಲೆಂಡ್ಗೆ ತೆರಳುವ ವಿದ್ಯಾರ್ಥಿನಿಗೆ ಸಮ್ಮಾನ
Team Udayavani, Jun 29, 2018, 12:29 PM IST
![29-june-9.jpg](https://www.udayavani.com/wp-content/uploads/2018/06/29/29-june-9.jpg)
ಬಂಟ್ವಾಳ: ಕಡೇಶಿವಾಲಯ ಶಾಲೆಯಲ್ಲಿ ಕಲಿಯುತ್ತಿರುವ ಯಶಸ್ವಿ ಕುಲಾಲ್ ಅವರು ಇಂಗ್ಲೆಂಡ್ ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದು, ಅವರನ್ನು ಪಣೋಲಿಬೈಲ್ ಕುಲಾಲ-ಕುಂಬಾರರ ವೇದಿಕೆಯಿಂದ ಜೂ. 27ರಂದು ಸಮ್ಮಾನಿಸಲಾಯಿತು.
ವೇದಿಕೆಯ ಅಧ್ಯಕ್ಷ ಉಮೇಶ್ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯರಾದ ಚಂದಪ್ಪ ಬಂಗೇರ, ಪಣೋಲಿಬೈಲ್ ಕ್ಷೇತ್ರದ ಆನುವಂಶಿಕ ಪ್ರಧಾನ ಅರ್ಚಕ ವಾಸುದೇವ ಸಾಲ್ಯಾನ್, ಸಜೀಪಮೂಡ ಗ್ರಾ.ಪಂ. ಸದಸ್ಯ ರಮೇಶ್ ಎಂ., ವೇದಿಕೆ ಗೌರವಾಧ್ಯಕ್ಷ ರಮೇಶ್ ಕುಲಾಲ್, ಉಪಾಧ್ಯಕ್ಷ ಪದ್ಮನಾಭ ಕುಲಾಲ್, ಕಾರ್ಯದರ್ಶಿ ನವೀನ್ ಕುಮಾರ್, ರಾಮಣ್ಣ ಕೌಡಿಚ್ಚಾರ್, ಯಾದವ ಕುಲಾಲ್, ರವೀಂದ್ರ ಕುಲಾಲ್, ನಾಗೇಶ್ ಬಂಗೇರ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಸುಂದರ ಮೂಲ್ಯ ಸ್ವಾಗತಿಸಿ, ಕೃಷ್ಣಪ್ಪ ಕುಲಾಲ್ ವಂದಿಸಿದರು. ಅಭಿಷೇಕ್ ನಿರೂಪಿಸಿದರು.
ಟಾಪ್ ನ್ಯೂಸ್
![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![shivamogga](https://www.udayavani.com/wp-content/uploads/2024/06/shivamogga-2-150x90.jpg)
Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ
![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-150x83.jpg)
TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ
![5-kushtagi](https://www.udayavani.com/wp-content/uploads/2024/06/5-kushtagi-2-150x90.jpg)
Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ
![9](https://www.udayavani.com/wp-content/uploads/2024/06/9-19-150x90.jpg)
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
![prahlad joshi](https://www.udayavani.com/wp-content/uploads/2024/06/prahlad-joshi-1-150x83.jpg)
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.