ಕಡತ ನಿರ್ವಹಣೆಯಲ್ಲೇ ಕಳೆದು ಹೋಗದಿರಿ


Team Udayavani, Sep 16, 2022, 6:16 AM IST

tdy-40

ಮಂಗಳೂರು: ಕೇವಲ ಕಡತಗಳ ನಿರ್ವಹಣೆಯಲ್ಲಿ ಕಳೆದು ಹೋಗದೆ ಆತ್ಮತೃಪ್ತಿಯಿಂದ ಸೇವೆ ಸಲ್ಲಿಸಿ – ಇದು ದ.ಕ. ಜಿ.ಪಂ. ಸಿಇಒ ಡಾ| ಕುಮಾರ್‌ ಅವರು ತಾ.ಪಂ. ಕಾರ್ಯ ನಿರ್ವಹಣಾಧಿ ಕಾರಿಗಳು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಿದ ಕಿವಿಮಾತು.

ಅವರು ಜಿಲ್ಲಾ ಪಂಚಾಯತ್‌ನಲ್ಲಿ ಗುರುವಾರ ವಿವಿಧ ವಿಷಯಗಳ ಕುರಿತು ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಾ ಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ಸರಕಾರದ ನಿರ್ದೇಶನದಂತೆ ದ.ಕ. ಜಿ.ಪಂ. ವ್ಯಾಪ್ತಿಯ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುವಲ್‌ ಸಮೀಕ್ಷೆ ನಡೆಸಿ, ಅದನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಿ, ಪಂಚ ತಂತ್ರಾಂಶದಲ್ಲಿ ಅಳವಡಿಸುವ ಪ್ರಕ್ರಿಯೆಗೆ ಚಾಲನೆ ನೀಡಬೇಕಿದೆ, ಅಧಿಕಾರಿ ಗಳು ಗ್ರಾ.ಪಂ. ಅಭಿವೃದ್ಧಿಗೆ ವಿಶೇಷ ಗಮನ ಹರಿಸಬೇಕು, ಪ್ಲೇಸ್ಟೋರ್‌ನಿಂದ ಆರ್‌.ಡಬ್ಯೂಎಸ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಗ್ರಾಮದಲ್ಲಿರುವ ಬೋರ್‌ವೆಲ್‌, ಕೆರೆಗಳನ್ನು ಜಿಯೋಟ್ಯಾಗಿಂಗ್‌ಗೆ ಒಳಪಡಿಸಬೇಕು ಎಂದರು.

ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಂಥ ಮಿತ್ರ ಯೋಜನೆ ಅನುಷ್ಠಾನ ಸಮರ್ಪಕವಾಗ ಬೇಕು, ಗ್ರಾಮಸ್ಥರು ಹಾಗೂ ವಿದ್ಯಾ ರ್ಥಿ ಗಳನ್ನು ಗ್ರಾಮಗಳ ಗ್ರಂಥಾಲಯಗಳತ್ತ ಆಕ ರ್ಷಿಸುವ ಕೆಲಸ ಮಾಡಬೇಕು ಎಂದರು.

ಇದಕ್ಕೂ ಮುನ್ನ ಸ್ವತ್ಛತಾ ಹೀ ಸೇವಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಇಒ ಕುಮಾರ್‌ ಅವರು, ಆರೋಗ್ಯಪೂರ್ಣ ಪರಿಸರವನ್ನು ನಿರ್ಮಿ ಸುವುದು ಕೇವಲ ಪೌರಕಾರ್ಮಿಕರು ಮತ್ತು ಸರಕಾರದ ಇಲಾಖೆಗಳ ಜವಾಬ್ದಾರಿಯೇ ಅಲ್ಲ, ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ನಾಗರಿಕರೂ ಪಾಲ್ಗೊಳ್ಳಬೇಕು ಎಂದರು.

ಉಪ ಕಾರ್ಯದರ್ಶಿ ಕೆ. ಆನಂದ ಕುಮಾರ್‌, ಯೋಜನಾ ನಿರ್ದೇಶಕ ಎಚ್‌.ಆರ್‌. ನಾಯಕ್‌, ಮುಖ್ಯ ಯೋಜನಾಧಿಕಾರಿ ಸಂಧ್ಯಾ ಕೆ.ಎಸ್‌, ತಾ.ಪಂ. ಇಒಗಳಾದ ಭವಾನಿ ಶಂಕರ್‌, ಕುಸುಮಾಧರ್‌, ದಯಾವತಿ, ರಾಜಣ್ಣ ಹಾಗೂ ಸ್ವತ್ಛಭಾರತ್‌ ಮಿಷನ್‌ ಜಿಲ್ಲಾ ಸಮಾಲೋಚಕ ಡೊಂಬಯ್ಯ ಇಡಿRದು, ಪವನ್‌ ಕುಮಾರ್‌ ಎಸ್‌. ಶೆಟ್ಟಿ ಹಾಗೂ ನವೀನ್‌, ಜಲಜೀವನ್‌ ಮಿಷನ್‌ನ ವಿN°àಶ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.