“ಪೋಷಣೆ ಕಡೆಗೆ ಗಮನಹರಿಸಬೇಕು’


Team Udayavani, Jul 14, 2017, 2:25 AM IST

1307kpk3.jpg

ಬಲ್ನಾಡು : ಪುತ್ತೂರು ವಲಯ ಅರಣ್ಯ ಇಲಾಖೆ ಆಶ್ರಯದಲ್ಲಿ ಸಾಜ ಸರಕಾರಿ ಹಿ.ಪ್ರಾ. ಶಾಲೆ ಮತ್ತು ಪರಿಶಿಷ್ಟ ವರ್ಗ ವಿದ್ಯಾರ್ಥಿಗಳ ಸರಕಾರಿ ಆಶ್ರಮ ಶಾಲೆಯಲ್ಲಿ ಗುರುವಾರ ಕೋಟಿವೃಕ್ಷ ಆಂದೋಲನ, ಮಗುವಿಗೊಂದು ಮರ, ಶಾಲೆಗೊಂದು ವನ, ವನಮಹೋತ್ಸವ ನಡೆಯಿತು.

ಶಾಸಕಿ ಶಕುಂತಳಾ ಟಿ. ಶೆಟ್ಟಿ ಗಿಡ ನೆಟ್ಟು ಉದ್ಘಾಟಿಸಿ ಮಾತನಾಡಿ, ಹಸಿರು ಸಂಪತ್ತು ವೃದ್ಧಿಯಿಂದ ಪರಿಸರದಲ್ಲಿ ಸಮತೋಲನ ಉಂಟಾಗಲು ಸಾಧ್ಯವಿದೆ. ಹಾಗಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯುತ್ತಿದೆ. ಆದರೆ ಗಿಡ ನೆಟ್ಟರೆ ಮಾತ್ರ ಸಾಲದು. ನೆಟ್ಟ ಗಿಡವನ್ನು ಉಳಿಸುವ ನಿಟ್ಟಿನಲ್ಲೂ ನಮ್ಮ ಗಮನ ಇರಬೇಕು ಎಂದರು.

ಹಸಿರು ಸಂಪತ್ತನ್ನು ಉಳಿಸಿ
ಪ್ರಕೃತಿ ವಿಕೋಪಕ್ಕೆ ಪರಿಸರದಲ್ಲಿನ ಅಸಮತೋಲನ ಕಾರಣ. ಹಸಿರು ಸಂಪತ್ತನ್ನು ನಾಶ ಮಾಡುವ ಬದಲು ಉಳಿಸುವ ಅಗತ್ಯ ಇಂದಿದೆ. ಇಲ್ಲದಿದ್ದರೆ ಬರ, ಮಳೆ ಅಭಾವ ತೀವ್ರ ಸ್ವರೂಪ ಪಡೆದುಕೊಳ್ಳುವ ಅಪಾಯವಿದೆ ಎಂದು ಅವರು ಹೇಳಿದರು.

ಜಾಗೃತಿ ಮೂಡಿಸಿ
ಸಭಾಧ್ಯಕ್ಷತೆ ವಹಿಸಿದ್ದ ತಾ.ಪಂ. ಸದಸ್ಯ ರಾಧಾಕೃಷ್ಣ ಆಳ್ವ ಸಾಜ ಮಾತನಾಡಿ, ಮರ, ಗಿಡ ಸಂರಕ್ಷಿಸುವ, ಬೆಳೆಸುವ ಬಗ್ಗೆ ಹೆಚ್ಚು ಗಮನ ವಹಿಸಬೇಕು. 

ಇದು ನಮ್ಮ ಜವಾಬ್ದಾರಿ ಎಂದು ಅರಿತು, ಕಾಳಜಿ ತೋರಬೇಕು ಎಂದ ಅವರು, ಮಕ್ಕಳಲ್ಲಿ ಇಂತಹ ಜಾಗೃತಿ ಮನೋಭಾವ ಮೂಡಿಸುವ ಆವಶ್ಯಕತೆ ಹೆಚ್ಚಿದೆ ಎಂದರು.ಈ ಸಂದರ್ಭ ಬಲಾ°ಡು ಗ್ರಾ.ಪಂ. ಅಧ್ಯಕ್ಷೆ ವಿನಯಾ ಬಲಾ°ಡು, ಗ್ರಾ.ಪಂ. ಸದಸ್ಯ ಬಾಲಕೃಷ್ಣ, ಆಶ್ರಮ ಶಾಲಾ ಮುಖ್ಯ ಶಿಕ್ಷಕಿ ಅನ್ನಪೂರ್ಣಮ್ಮ, ಸಾಜ ಸರಕಾರಿ ಹಿ.ಪ್ರಾ. ಶಾಲಾ ಮುಖ್ಯಗುರು ಜಯರತ್ನ ಮೊದಲಾದವರು ಉಪಸ್ಥಿತರಿದ್ದರು.

ವಲಯ ಅರಣ್ಯಾಧಿಕಾರಿ ವಿ.ಪಿ. ಕಾರ್ಯಪ್ಪ ಸ್ವಾಗತಿಸಿ, ಉಪ ವಲಯ ಅರಣ್ಯಾಧಿಕಾರಿ ಶಿವಾನಂದ ಆಚಾರ್ಯ ವಂದಿಸಿದರು. ಉಪ ವಲಯ ಅರಣ್ಯಾಧಿ ಕಾರಿ ಸಂತೋಷ್‌ ಕೆ. ನಿರೂಪಿಸಿದರು. ಯೂಸುಫ್‌ ಮತ್ತು ಗಣೇಶ್‌ ಭಟ್‌ ಸಹಕಾರ ನೀಡಿದರು.

ಸಹಾಯಧನ
ಎಸಿಎಫ್‌ ಸುಬ್ರಹ್ಮಣ್ಯ ರಾವ್‌ ಮಾತ ನಾಡಿ, ಅರಣ್ಯ ಇಲಾಖೆಯ ಮೂಲಕ ಹಸಿರು ಸಂಪತ್ತು ವರ್ಧನೆಗೆ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿದೆ. ಕೃಷಿ ಪ್ರೋತ್ಸಾಹ ಯೋಜನೆಯಡಿ ಗಿಡ ಬೆಳೆಸುವವರಿಗೆ ಸಹಾಯಧನ ನೀಡಲಾಗುತ್ತಿದೆ. ಅದನ್ನು ಸದುಪಯೋಗಪಡಿಸಿ ಕೊಳ್ಳುವಂತೆ ಅವರು ನುಡಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.