![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 9, 2022, 9:01 PM IST
ಮಂಗಳೂರು: ಗುತ್ತಿಗೆದಾರನೋರ್ವರಿಗೆ ಕಾಮಗಾರಿಯ ಹಣ ನೀಡದೆ ಮೋಸ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ದಿನೇಶ ಕೆ.ವಿ. ಅವರು ಮನೆ ಕಟ್ಟುವ ಗುತ್ತಿಗೆದಾರರಾಗಿದ್ದು, ಅವರಿಂದ ಮನೆ ಕಟ್ಟಿಸಿಕೊಂಡ 8 ಮಂದಿ ಕಾಮಗಾರಿಯ ಹಣವನ್ನು ಸರಿಯಾಗಿ ನೀಡುತ್ತಿರಲಿಲ್ಲ. ಇದರಿಂದ ದಿನೇಶ ಅವರು ಮಾನಸಿಕ ಖನ್ನತೆಗೊಳಗಾಗಿ ಆತ್ಮಹತ್ಯೆಗೆ ಯತ್ನಿಸಿದ್ದರು.
ಅವರಿಗೆ ಬರಬೇಕಾದ ಹಣದ ಬಗ್ಗೆ ಡೈರಿಯಲ್ಲಿ ನಮೂದಿಸಿರುವುದನ್ನು ತಿಳಿಸಿದ್ದರು. ಹಣ ನೀಡದೆ ಮೋಸ ಮಾಡಿರುವ ಆಘಾತದಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಡೈರಿಯಲ್ಲಿ ನಮೂದಿಸಿದ್ದ ಮೊಬೈಲ್ ನಂಬರ್ಗಳಿಗೆ ಕರೆ ಮಾಡಿ ಬಾಕಿ ಹಣ ನೀಡುವಂತೆ ಕೇಳಿದಾಗ ಅವರು ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿ ಜೀವಬೆದರಿಕೆ ಹಾಕಿದ್ದಾರೆ. ಬಾಕಿ ಹಣ ನೀಡದೆ ವಂಚಿಸಿದ್ದಾರೆ ಎಂದು ದಿನೇಶ ಅವರ ಪತ್ನಿ ಮಂಗಳೂರು ಪೂರ್ವ ಠಾಣೆಗೆ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.