![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 2, 2023, 11:10 PM IST
ಮಂಗಳೂರು: ನಗರದ ಕದ್ರಿಕಂಬಳದ ಫ್ಲ್ಯಾಟ್ನಲ್ಲಿ ರವಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹೇಶ್ ಮೋಟಾರ್ಸ್ ಮಾಲಕ, ಉದ್ಯಮಿ ಪ್ರಕಾಶ್ ಶೇಖ (42) ಅವರ ಅಂತ್ಯಕ್ರಿಯೆ ಸೋಮವಾರ ಸಂಜೆ ಶಕ್ತಿನಗರದ ಶ್ಮಶಾನದಲ್ಲಿ ನೆರವೇರಿತು.
ಖಾಸಗಿ ಆಸ್ಪತ್ರೆಯ ಶವಾಗಾರ ದಲ್ಲಿರಿಸಲಾಗಿದ್ದ ಪಾರ್ಥಿವ ಶರೀರವನ್ನು ಕುಲಶೇಖರದ ಅವರ ಮೂಲ ಮನೆಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಇತರ ವಾಹನಗಳ ಸಾಲಿನ ಜತೆ ಮಹೇಶ್ ಮೋಟಾರ್ಸ್ ನ 32 ಖಾಲಿ ಬಸ್ಗಳು ಸಾಗುತ್ತಿರುವ ದೃಶ್ಯ ಮನಕಲಕುವಂತಿತ್ತು.
ಪ್ರಕಾಶ್ ಅವರ ಆತ್ಮಹತ್ಯೆಗೆ ಕಾರಣ ಇನ್ನೂ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಅನುಮಾನಸ್ಪದ ಸಾವು ಪ್ರಕರಣ ದಾಖಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.