Mangalore: ಮಾದಕ ವಸ್ತು ಸೇವನೆ; ಇಬ್ಬರು ವಶಕ್ಕೆ


Team Udayavani, Jun 20, 2024, 9:31 PM IST

Mangalore: ಮಾದಕ ವಸ್ತು ಸೇವನೆ; ಇಬ್ಬರು ವಶಕ್ಕೆ

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಬುಧವಾರ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.

ಅರ್ಕುಳ ಗ್ರಾಮದ ವಳಚ್ಚಿಳ್‌ ವ್ಯೂಪಾಯಿಂಟ್‌ನಲ್ಲಿ ಮಾದಕ ವಸ್ತು ಸೇವಿಸುತ್ತಿದ್ದ ಮೂಲತಃ ಉತ್ತರ ಪ್ರದೇಶ ಅಜಂಗಡ್‌ ಜಲ್ಲೆಯ ಮೊಹಮ್ಮದಪುರ ಗ್ರಾಮದ ನಿವಾಸಿ, ಪ್ರಸ್ತುತ ಬೋಳೂರಿನಲ್ಲಿ ವಾಸವಾಗಿರುವ ಸುಧಾಂಶು ಯಾದವ್‌ (22) ಬಂಧಿತ ಆರೋಪಿ.

ಇನ್ನೊಂದು ಪ್ರಕರಣದಲ್ಲಿ ನೀರುಮಾರ್ಗ ಜಂಕ್ಷನ್‌ನಲ್ಲಿ ಮಾದಕ ವಸ್ತು ಸೇವಿಸುತ್ತಿದ್ದ ಬೋಳೂರು ನಿವಾಸಿ ರೋಷನ್‌ ಕಿಣಿ (19) ಎಂಬವನನ್ನು ವಶಕ್ಕೆ ಪಡೆದಿದ್ದಾರೆ.

ಗಾಂಜಾ ಸೇವನೆ; ಯುವಕನ ಬಂಧನ

ಮಂಗಳೂರು: ನಗರದ ಕುಂಟಿಕಾನ ಬಸ್ಸು ತಂಗುದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಯಶ್‌ ಪಿ.ರಾವ್‌ (23) ಎಂಬವನನ್ನು ಕಾವೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರೌಂಡ್ಸ್‌ ಕರ್ತವ್ಯದಲ್ಲಿದ್ದ ಕಾವೂರು ಠಾಣಾ ಪೊಲೀಸರು ಕುಂಟಿಕಾನಕ್ಕೆ ಬಂದಾಗ ಜೀಪ್‌ ಕಂಡು ಓಡಲು ಪ್ರಯತ್ನಿಸಿದ್ದಾನೆ. ಸಿಬಂದಿ ಸಹಾಯದಿಂದ ಆತನನ್ನು ಹಿಡಿದಾಗ ಆತನ ಬಾಯಿಯಿಂದ ಅಮಲು ಪದಾರ್ಥದ ವಾಸನೆ ಬಂದಿದ್ದು, ಮಾತುಗಳು ತೊದಲುತಿತ್ತು. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಜಾ ಸೇವನೆ; ಇಬ್ಬರ ಬಂಧನ:

ಮಂಗಳೂರು: ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕವಸ್ತು ಸೇವನೆಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಎಕ್ಕೂರು ಮೈದಾನದ ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಸೇವನೆ ಮಾಡುತ್ತಿದ್ದ ಸುಹೈಲ್‌ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.

ಅಳಪೆ ಗ್ರಾಮದ ಪಡೀಲ್‌ ರೈಲ್ವೇ ಸೇತುವೆಯಿಂದ ಪೆರ್ಲ ರಸ್ತೆಗೆ ಹೋಗುವ ಪುವೋಡಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಬಿಬಿನ್‌ ದೇವ್‌ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ.

 

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.