ಉಭಯ ತಾಲೂಕಿನಲ್ಲಿ ಉತ್ತಮ ಮಳೆ


Team Udayavani, Jun 9, 2018, 2:25 AM IST

bel-male-8-6.jpg

ಬೆಳ್ತಂಗಡಿ: ಗುರುವಾರ ರಾತ್ರಿ ಹಾಗೂ ಶುಕ್ರವಾರ ಉತ್ತಮ ಮಳೆಯಾಗಿದ್ದು, ಸೋಮಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ. ಹಲವೆಡೆ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿರುವುದರಿಂದ ಜನತೆ ಪರದಾಡುವಂತಾಗಿದೆ.

ಸಮಸ್ಯೆ ಎದುರಿಸಲು ಕ್ರಮ 
ತಾ| ಆಡಳಿತ ಸಮಸ್ಯೆ ಎದುರಿಸಲು ಸಜ್ಜಾಗಿದೆ ಎಂದು ತಹಶೀಲ್ದಾರ್‌ ಟಿ.ಸಿ. ಹಾದಿಮನಿ ತಿಳಿಸಿದ್ದಾರೆ. ಯಾವುದೇ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಅದೇ ರೀತಿ ಸಮರ್ಪಕ ರೀತಿ ಕಾರ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಕಾರ್ಯನಿರ್ವಹಣಾಧಿಕಾರಿಗಳ  ಆದೇಶ ಪಾಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.


ಬಂಟ್ವಾಳ: ಮುಂಜಾಗ್ರತೆ ಸೂಚನೆ

ಬಂಟ್ವಾಳ ತಾಲೂಕಿನಾದ್ಯಂತ ಎಲ್ಲ  ಶಾಲೆಗಳಿಗೂ ಜಿಲ್ಲಾಧಿಕಾರಿ ಸೂಚನೆಯಂತೆ ರಜೆ ನೀಡಲಾಗಿದೆ. ಎಲ್ಲ ಮಕ್ಕಳು ಮನೆಗೆ ಮುಟ್ಟಿದ ಬಗ್ಗೆ ಶಾಲಾ ಶಿಕ್ಷಕರು ಖಾತ್ರಿ ಮಾಡಿಕೊಳ್ಳುವಂತೆ ಸೂಚಿಸಿದ್ದು, ಶನಿವಾರವೂ ರಜೆ ನೀಡಿದ್ದಾಗಿ  ಕ್ಷೇತ್ರ ಶಿಕ್ಷಣಾಧಿಕಾರಿ ಎನ್‌. ಶಿವಪ್ರಕಾಶ್‌ ತಿಳಿಸಿದ್ದಾರೆ. ತಾಲೂಕಿನ ವಿವಿಧೆಡೆ ಮಳೆ ಸುರಿದಿದ್ದು, ಹಾನಿ ವರದಿ ಬಂದಿಲ್ಲ ಎಂದು ಬಂಟ್ವಾಳ ತಹಶೀಲ್ದಾರ್‌ ವೈ. ರವಿ ತಿಳಿಸಿದ್ದಾರೆ. ರಾ.ಹೆ. ಮೆಲ್ಕಾರ್‌ ಸಂಚಾರ ಠಾಣೆ ರಸ್ತೆಯ ಸನಿಹ ಕೆಸರು ಹೆದ್ದಾರಿಗೆ ಮಳೆ ನೀರಿನ ಜತೆ ಹರಿದು ಬಂದಿದ್ದು ಪುರಸಭೆಯಿಂದ ತೆರವು ಕಾರ್ಯಾಚರಣೆ ನಡೆದಿದೆ. ವಿವಿಧೆಡೆ ಅಸಮರ್ಪಕ ಚರಂಡಿ ನಿರ್ಮಾಣ, ಕಸ ತೆರವು ಮಾಡದೆ ಮಳೆ ನೀರ ಹರಿವಿಗೆ ತಡೆಯಾಗಿದೆ.

ಟಾಪ್ ನ್ಯೂಸ್

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ನೇಣು ಬಿಗಿದು ಆತ್ಮಹತ್ಯೆ

Bantwal: ನೇಣು ಬಿಗಿದು ಆತ್ಮಹತ್ಯೆ

8

Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Chess Olympiad: ಭಾರತದ ಗೆಲುವಿಗೆ ಬ್ರೇಕ್‌

Chess Olympiad: ಭಾರತದ ಗೆಲುವಿಗೆ ಬ್ರೇಕ್‌

17

ಪೋಕ್ಸೋ ಪ್ರಕರಣ: “ಬಿ’ ವರದಿ ತಿರಸ್ಕರಿಸಿ ಪ್ರಕರಣಕ್ಕೆ ಮರುಜೀವ ನೀಡಿದ ನ್ಯಾಯಾಲಯ

14

Siddapura: ಪತ್ನಿಯ ಮೇಲೆ ಪತಿ ಹಲ್ಲೆ; ಕೊಲೆ ಬೆದರಿಕೆ

12

Udupi: ಕೆಲಸಕ್ಕೆ ಸೇರಿದ ವ್ಯಕ್ತಿಯಿಂದ ಚಿನ್ನ ಕಳವು

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.