ವಸತಿ ಯೋಜನೆ ಶೌಚಾಲಯಕ್ಕೆ ಇನ್ನು ಖಾತ್ರಿ ಅನುದಾನ


Team Udayavani, Nov 30, 2017, 4:24 PM IST

30-Nov-15.jpg

ಬೆಳ್ತಂಗಡಿ: ವಸತಿ ಯೋಜನೆಯಡಿಯಲ್ಲಿ ನಿರ್ಮಿಸಿಕೊಂಡಿರುವ ಮನೆಗಳ ಶೌಚಾಲಯದ ಅನುದಾನ ಇನ್ನು ಮುಂದೆ ಗ್ರಾಮ ಪಂಚಾಯತ್‌ ಮೂಲಕ ಉದ್ಯೋಗ ಖಾತ್ರಿಯಿಂದ ಬಿಡುಗಡೆ ಮಾಡಲಾಗುತ್ತದೆ. ಈ ಹಿಂದೆ ನಿಗಮದಿಂದ ಅನುದಾನ ಬಿಡುಗಡೆ ಮಾಡಲಾಗುತ್ತಿತ್ತು.

ಶೌಚಾಲಯ ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಗ್ರಾ.ಪಂ. ಹಾಗೂ ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮದಿಂದಲೂ ಅನುದಾನ ಬಿಡುಗಡೆ ಮಾಡುತ್ತಿರುವುದರಿಂದ ಒಂದು ಶೌಚಾಲಯಕ್ಕೆ ಎರಡು ಬಾರಿ ಅನುದಾನ ಬಿಡುಗಡೆಯಾಗುವ ಸಾಧ್ಯತೆ ಇರುವುದರಿಂದ  ಇನ್ನು ಮುಂದೆ ಶೌಚಾಲಯಕ್ಕೆ
ಸಂಬಂ ಧಿಸಿದಂತೆ ಗ್ರಾ.ಪಂ.ನಿಂದ ಮಾತ್ರ ಅನುದಾನ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ.

ಯಾವ ಅನುದಾನ
ಫಲಾನುಭವಿಗಳಿಗೆ ಗ್ರಾಮ ಪಂಚಾಯತ್‌ನ ಎನ್‌ಆರ್‌ಇಜಿ ಅನುದಾನದಿಂದ ಶೌಚಾಲಯಕ್ಕೆ ಅನುದಾನವನ್ನು ಒದಗಿಸಲಾಗುತ್ತದೆ. ಈ ಮೊದಲು ನಿಗಮದಿಂದಲೇ ಕೊನೆಯ ಕಂತಿನಲ್ಲಿ ಹಣ ಪಾವತಿಸಲಾಗುತ್ತಿತ್ತು.

ಪ್ರತ್ಯೇಕ ಆದೇಶ
ವಸತಿ ಯೋಜನೆಯಡಿಯಲ್ಲಿ ನಿರ್ಮಿಸುವ ಮನೆಗಳ ಜತೆಗೆ ಶೌಚಾಲಯ ನಿರ್ಮಾಣ ಕಡ್ಡಾಯ ಮಾಡಲಾಗಿದ್ದು, ವಸತಿ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ವಸತಿ ಯೋಜನೆಯಡಿಯಲ್ಲಿ ನೀಡಲಾಗುವ ಕಾಮಗಾರಿ ಆದೇಶದೊಂದಿಗೆ ಶೌಚಾಲಯ ನಿರ್ಮಿಸಿಕೊಳ್ಳಲು ಪ್ರತ್ಯೇಕ ಕಾಮಗಾರಿ ಆದೇಶವನ್ನು ಪಿಡಿಒಗಳು ಫಲಾನುಭವಿಗಳಿಗೆ ನೀಡಿ ಶೌಚಾಲಯ ನಿರ್ಮಾಣ ಮಾಡಲು ಅವಕಾಶವಿತ್ತು.

ಕೊನೆಯ ಕಂತಿನಲ್ಲಿ ಪಾವತಿ
ಫಲಾನುಭವಿಗಳ ಮನೆ ಪೂರ್ಣಗೊಂಡ ಅನಂತರ ಕೊನೆಯ ಕಂತಿನಲ್ಲಿ ಜಿಪಿಎಸ್‌ ಛಾಯಾಚಿತ್ರದ ಆಧಾರದ ಮೇಲೆ ಪ್ರತ್ಯೇಕವಾಗಿ ನಿಗಮದಿಂದ ಶೌಚಾಲಯದ ಅನುದಾನ ಬಿಡುಗಡೆ ಮಾಡಲಾಗುತ್ತಿತ್ತು. ಆದರೆ ಇನ್ನು ಈ ಅನುದಾನವನ್ನು ಗ್ರಾಮ ಪಂಚಾಯತ್‌ ನೀಡಲಿದೆ.

ಜನರಿಗೆ ಉದ್ಯೋಗ ಖಾತ್ರಿ ಮೂಲಕ ಕೂಲಿ ದೊರೆಯಬೇಕು ಎನ್ನುವ ಕಾರಣದಿಂದ ವಸತಿ ನಿಗಮದವರು ಉದ್ಯೋಗ ಖಾತ್ರಿ ಖಾತೆಗೆ ಹಣ ಜಮೆ ಮಾಡಿ ಅದೇ ಹಣ ಫಲಾನುಭವಿಗೆ ದೊರೆಯುವಂತೆ ಮಾಡಲಾಗುತ್ತದೆ.
ಶ್ರೀಧರ್‌, ತಾ.ಪಂ. ವಸತಿ
  ವಿಭಾಗದ ಅಧಿಕಾರಿ

ಗುರು ಮುಂಡಾಜೆ

ಟಾಪ್ ನ್ಯೂಸ್

Bidar: ಪೈಂಟಿಂಗ್‌ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು; ಕೊಲೆ ಆರೋಪ

Bidar: ಪೈಂಟಿಂಗ್‌ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು; ಕೊಲೆ ಆರೋಪ

Brics Summit 2024:ಬ್ರಿಕ್ಸ್ ಸಮಾವೇಶಕ್ಕೆ ಮುನ್ನುಡಿ ಬರೆದ ಭಾರತ -ಚೀನಾ ಸಂಘರ್ಷ ಶಮನ

Brics Summit 2024:ಬ್ರಿಕ್ಸ್ ಸಮಾವೇಶಕ್ಕೆ ಮುನ್ನುಡಿ ಬರೆದ ಭಾರತ -ಚೀನಾ ಸಂಘರ್ಷ ಶಮನ

Sandalwood: ತಾತ್ಕಾಲಿಕ ಪಯಣದತ್ತ ಸೂಚನ್‌

Sandalwood: ತಾತ್ಕಾಲಿಕ ಪಯಣದತ್ತ ಸೂಚನ್‌

Uttara Pradesh:ಸಿಎಂ ಯೋಗಿ ಸರ್ಕಾರದ ಬುಲ್ಡೋಜರ್‌ ಕ್ರಮಕ್ಕೆ ಸುಪ್ರೀಂ ತಡೆ, ನಾಳೆ ವಿಚಾರಣೆ

Uttara Pradesh:ಸಿಎಂ ಯೋಗಿ ಸರ್ಕಾರದ ಬುಲ್ಡೋಜರ್‌ ಕ್ರಮಕ್ಕೆ ಸುಪ್ರೀಂ ತಡೆ, ನಾಳೆ ವಿಚಾರಣೆ

77

Tollywood: ‘ಪುಷ್ಪ-2ʼ ಐಟಂ ಸಾಂಗ್‌ನಲ್ಲಿ ಸೊಂಟ ಬಳುಕಿಸಲಿದ್ದಾರೆ ʼಸ್ತ್ರೀ-2ʼ ನಟಿ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Udupi: ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

Udupi: ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Mangaluru: ಮೂಕ ಪ್ರಾಣಿಗಳ ಪ್ರಾಣ ಹಿಂಡುವ ಪ್ಲಾಸ್ಟಿಕ್‌!

3

Mangaluru: ಬಸ್‌ ಸಿಬಂದಿ ನಡುವೆ ಜಗಳ; ಕನ್ನಡಿಗೆ ಹಾನಿ; 4 ಸಾವಿರ ರೂ. ನಷ್ಟ

2

Mangaluru: ಹೂಡಿಕೆ ಆಮಿಷ; ಲಕ್ಷಾಂತರ ರೂ. ವರ್ಗಾಯಿಸಿಕೊಂಡು ವಂಚನೆ

death

Mangaluru: ಅಪರಿಚಿತ ಶವ ಪತ್ತೆ; ಸೂಚನೆ

12

Kavoor: ಒಳಚರಂಡಿಯಿಂದ ಹೊರಚಿಮ್ಮುವ ಮಲಿನ ನೀರು; ಸಾಂಕ್ರಾಮಿಕ ರೋಗ ಭೀತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Bidar: ಪೈಂಟಿಂಗ್‌ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು; ಕೊಲೆ ಆರೋಪ

Bidar: ಪೈಂಟಿಂಗ್‌ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು; ಕೊಲೆ ಆರೋಪ

3

Mangaluru: ಮೂಕ ಪ್ರಾಣಿಗಳ ಪ್ರಾಣ ಹಿಂಡುವ ಪ್ಲಾಸ್ಟಿಕ್‌!

2(2)

Vitla ಸಂಪರ್ಕದ ರಾಜ್ಯ, ಅಂತಾರಾಜ್ಯ ರಸ್ತೆಗಳಲ್ಲೆಲ್ಲ ಹೊಂಡ

Brics Summit 2024:ಬ್ರಿಕ್ಸ್ ಸಮಾವೇಶಕ್ಕೆ ಮುನ್ನುಡಿ ಬರೆದ ಭಾರತ -ಚೀನಾ ಸಂಘರ್ಷ ಶಮನ

Brics Summit 2024:ಬ್ರಿಕ್ಸ್ ಸಮಾವೇಶಕ್ಕೆ ಮುನ್ನುಡಿ ಬರೆದ ಭಾರತ -ಚೀನಾ ಸಂಘರ್ಷ ಶಮನ

Sandalwood: ತಾತ್ಕಾಲಿಕ ಪಯಣದತ್ತ ಸೂಚನ್‌

Sandalwood: ತಾತ್ಕಾಲಿಕ ಪಯಣದತ್ತ ಸೂಚನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.