ಗುರುವಾಯನಕೆರೆ: ಐದು ಕಡೆ ಅಗ್ನಿ ಅವಘಡ


Team Udayavani, May 6, 2019, 6:31 AM IST

guruvayanakere-benki

ಬೆಳ್ತಂಗಡಿ: ತಾಲೂಕಿನಾದ್ಯಂತ ಐದು ಕಡೆಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಳ್ತಂಗಡಿ ಸಮೀಪದ ಮದ್ದಡ್ಕ ಸಬರಬೈಲು ಬಳಿಯ ರಿಯಾಝ್ ಎಂಬವರ ಗುಜರಿ ಅಂಗಡಿಯಲ್ಲಿ ರಾತ್ರಿ ವಿದ್ಯುತ್‌ ಶಾರ್ಟ್‌ಸರ್ಕ್ನೂಟ್‌ನಿಂದ ಗೋಡೌನ್‌ ಬೆಂಕಿಗಾಹುತಿಯಾಗಿ ಅಪಾರ ಹಾನಿ ಉಂಟಾಗಿದೆ.

ರಾತ್ರಿ ಸುಮಾರು 8.30ರ ಬಳಿಕ ವಿದ್ಯುತ್‌ ಶಾರ್ಟ್‌ ಸರ್ಕ್ನೂಟ್‌ ಕಾರಣದಿಂದ ಬೆಂಕಿ ಕಾಣಿಸಿಕೊಂಡಿತ್ತು. ಅದು ಗೋಡೌನ್‌ ಪೂರ್ತಿ ಅವರಿಸಿ ಕೊಂಡಿತ್ತು. ಸ್ಥಳೀಯರು ಬೆಳ್ತಂಗಡಿ ಹಾಗೂ ಬಂಟ್ವಾಳದ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದರು. ಬೆಳ್ತಂಗಡಿಯಿಂದ ಎರಡು ಹಾಗೂ ಬಂಟ್ವಾಳದಿಂದ ಒಂದು ಅಗ್ನಿಶಾಮಕ ವಾಹನವು ಕಾರ್ಯಾಚರಿಸಿ ಬೆಂಕಿಯನ್ನು ನಂದಿಸಿತು.

ರಾತ್ರಿ ಸುಮಾರು 2.30ರ ವರೆಗೂ ಅಗ್ನಿಶಾಮಕ ಸಿಬಂದಿ ಕಾರ್ಯಾಚರಣೆ ನಡೆಸಿದರು. 20 ಸೆನ್ಸ್‌ ಜಾಗದಲ್ಲಿದ್ದ ಗುಜರಿ ಗೋಡೌನ್‌ನಲ್ಲಿ 15 ಟನ್‌ ಬ್ಯಾಟರಿ ಹಾಗೂ 5 ಟನ್‌ ಪೇಪರ್‌, ರಟ್ಟು, ಕಬ್ಬಿಣ, ಸ್ಟೀಲ್‌ ವಸ್ತುಗಳು ಬೆಂಕಿಗಾಹುತಿಯಾಗಿವೆ. ಒಟ್ಟು 15 ಲ.ರೂ. ಮೌಲ್ಯದ ಗುಜರಿ ಇದ್ದು, 5 ಲ.ರೂ. ಮೌಲ್ಯದ ಸೊತ್ತು ಸಂಪೂರ್ಣ ಸುಟ್ಟು ಕರಕಲಾಗಿದೆ.

ಇತರೆಡೆಗಳಲ್ಲಿ
ಹುಣ್ಸೆಕಟ್ಟೆಯಲ್ಲಿ ಸುನೀಲ್‌ ಎಂಬವರ ಕಾರಿಗೆ ಬೆಂಕಿ ಸ್ಪರ್ಶವಾಗಿ ಹಾನಿಯಾಗಿದೆ. ಉಜಿರೆ ನಿಡಿಗಲ್‌ ಸಮೀಪದ ಖಾಸಗಿ ಶಾಲೆಯೊಂದರ ಹಿಂಭಾಗ 5 ಎಕರೆಗೂ ಹೆಚ್ಚು ಗುಡ್ಡ ಪ್ರದೇಶ ಬೆಂಕಿಗೆ ಸುಟ್ಟು ಕರಕಲಾಗಿದೆ. ನಿಡ್ಲೆ ಗ್ರಾಮದ ಶೇಡಿಮನೆ ರವಿ ಎಂಬವರ ರಬ್ಬರ್‌ ತೋಟಕ್ಕೆ ಬೆಂಕಿ ಬಿದ್ದು 50 ಸಾ. ರೂ. ನಷ್ಟ ಸಂಭವಿಸಿದೆ. ನಡ ಗ್ರಾ.ಪಂ.ನ ಕಿಲ್ಲೂರು ಸಮೀಪ ಮಂಜೆಟ್ಟಿಯಲ್ಲಿ ರವಿವಾರ ಸಂಜೆ 4.30ಕ್ಕೆ ಟ್ರಾನ್ಸ್‌ಫಾರ್ಮರ್‌ನಿಂದ ಕಿಡಿ ಬಿದ್ದು ಎರಡು ಎಕರೆ ಗುಡ್ಡಕ್ಕೆ ಹಾನಿ ಸಂಭವಿಸಿದೆ. ಬೆಳ್ತಂಗಡಿ ಅಗ್ನಿಶಾಮಕ ಸಿಬಂದಿ ಬೆಂಕಿ ನಂದಿಸಿದರು.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.