Cricket: ಬಜಪೆ- ಕ್ರಿಕೆಟ್ ಆಡುತ್ತಿರುವಾಗಲೇ ಹೃದಯಾಘಾತ: ವ್ಯಕ್ತಿ ಸಾವು


Team Udayavani, Sep 3, 2024, 12:27 AM IST

Cricket ಆಡುತ್ತಿರುವಾಗಲೇ ಹೃದಯಾಘಾತ: ಸಾವು

ಬಜಪೆ: ಮೂಡುಪೆರಾರ ಕಾಯರಾಣೆ ನಿವಾಸಿ ದಿ| ಆನಂದ ಪೂಜಾರಿ ಅವರ ಪುತ್ರ ಪ್ರದೀಪ್‌ ಪೂಜಾರಿ (31) ಅವರು ಸೆ. 1ರಂದು ಹೃದಯಾಘಾತದಿಂದ ನಿಧನ ಹೊಂದಿದರು.

ಮೂಡುಪೆರಾರ ಕಾಯರಾಣೆಯಲ್ಲಿ ರವಿವಾರ ಸಂಜೆ ಕ್ರಿಕೆಟ್‌ ಆಡುವಾಗ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕೈಕಂಬ ಖಾಸಗಿ ಆಸ್ಪತ್ರೆ ಕರೆದೊಯ್ಯಲಾಗಿತ್ತು. ಅಲ್ಲಿ ಔಷಧ ತೆಗೆದುಕೊಂಡು ಬಳಿಕ ಬಜಪೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಆ್ಯಂಬ್ಯುಲೆನ್ಸ್‌ ನಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯದಲ್ಲಿ ಅವರು ಮೃತಪಟ್ಟರು.

ಅವರು ತಾಯಿ, ಸಹೋದರ, ಸಹೋದರಿಯನ್ನು ಆಗಲಿದ್ದಾರೆ. ಪಡುಪೆರಾರ ಗ್ರಾಮ ಪಂಚಾಯತ್‌ ಸಿಬಂದಿಯಾಗಿದ್ದ ಅವರು ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಶ್ರೇಯಾಭಿವೃದ್ಧಿ ಸಂಘ ಇದರ ಮಂಗಳೂರು ತಾಲೂಕು ಸಮಿತಿಯ ಅಧ್ಯಕ್ಷರಾಗಿದ್ದರು. 2012ರಲ್ಲಿ ಪಡುಪೆರಾರ ಗ್ರಾಮ ಪಂಚಾಯತ್‌ ಸಿಬಂದಿಯಾಗಿ ಕೆಲಸಕ್ಕೆ ಸೇರಿದ್ದರು. ಕಾಯರಾಣೆ ನವರಂಗ ಫ್ರೆಂಡ್ಸ್‌ನ ಕಾರ್ಯದರ್ಶಿಯಾಗಿದ್ದರು.

ಬಜರಂಗ ದಳದ ಕಾರ್ಯಕರ್ತ, ಜವನೆರ್‌ ಪೆರಾರ್‌ ಸದಸ್ಯರಾಗಿದ್ದರು. ಶಾಸಕ ಡಾ| ಭರತ್‌ ಶೆಟ್ಟಿ ಅವರು ಮನೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ಮನೆಯವರಿಗೆ ಸಾಂತ್ವನ ಹೇಳಿದರು.

ಟಾಪ್ ನ್ಯೂಸ್

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

davanagere

Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ

Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ

Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

bjpMangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Mangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Hampankatta: ಪಲ್ಟಿಯಾದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌!

Hampankatta: ಪಲ್ಟಿಯಾದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌!

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.