ಕಡಬ ಪರಿಸರದಲ್ಲಿ ಭಾರೀ ಗಾಳಿ ಮಳೆ, ಹಲವೆಡೆ ಕೃಷಿ ಹಾನಿ, ಅಪಾರ ನಷ್ಟ


Team Udayavani, Apr 21, 2018, 9:25 AM IST

Kadaba-Rain-20-4.jpg

ಕಡಬ: ಪರಿಸರದಲ್ಲಿ ಗುರುವಾರ ಸಂಜೆ ಗಾಳಿ, ಗುಡುಗು, ಮಿಂಚಿನೊಂದಿಗೆ ಸುರಿದ ಭಾರೀ ಮಳೆಗೆ ಹಲವೆಡೆ ಕೃಷಿ, ಸೊತ್ತುಗಳಿಗೆ ಹಾನಿಯಾಗಿ ಅಪಾರ ನಷ್ಟ ಸಂಭವಿಸಿದೆ. ಮರ್ದಾಳ ಪೇಟೆಯ ಜೈನ ಬಸದಿ ಸಮೀಪದ ತೆಂಗಿನಮರ ರಸ್ತೆಗೆ ಅಡ್ಡಲಾಗಿ ಮುರಿದುಬಿದ್ದ ಪರಿಣಾಮ  ಕೆಲಕಾಲ ರಸ್ತೆ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ತೆಂಗಿನ ಮರ ಮುರಿದು ಬೀಳುವ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಜೀಪೊಂದು ಕೂದಲೆಳೆಯ ಅಂತರದಲ್ಲಿ  ಮರದಡಿ ಸಿಲುಕುವುದರಿಂದ ಪಾರಾಗಿ ಸಂಭಾವ್ಯ ಅಪಾಯ ತಪ್ಪಿತು. ಮರ್ದಾಳದ ವಾಣಿಜ್ಯ ಕಟ್ಟಡದ ಮೆಲ್ಛಾವಣಿಯ ಸುಮಾರು 20ಕ್ಕೂ ಹೆಚ್ಚು ಸಿಮೆಂಟ್‌ ಶೀಟ್‌ಗಳು, ಹೊಟೇಲ್‌ ಕಟ್ಟಡದ ಛಾವಣಿಯ ಹೆಂಚುಗಳು ಗಾಳಿಯ ರಭಸಕ್ಕೆ ಹಾರಿ ಮುಖ್ಯರಸ್ತೆಗೆ ಬಿದ್ದು ಸಂಪೂರ್ಣ ನಾಶವಾಗಿದೆ. ಮರ್ದಾಳ ನಿವಾಸಿ ಸಂಜೀವ ಶೆಟ್ಟಿ ಅವರಿಗೆ ಸೇರಿದ ಅಡಿಕೆ ಶೇಖರಿ ಸಿಟ್ಟಿದ್ದ ಕೊಠಡಿಯ ಸಿಮೆಂಟ್‌ ಶೀಟ್‌ ಹಾರಿಹೋಗಿ ಮಳೆನೀರು ಒಳ ಬಂದು ಅಡಿಕೆ ಒದ್ದೆಯಾಗಿ ನಷ್ಟ ಸಂಭವಿಸಿದೆ. ಕಡಬ-ಪಂಜ ರಸ್ತೆಯ ಕೋಡಿಂಬಾಳ, ಓಂತ್ರಡ್ಕ, ವಿದ್ಯಾನಗರ ಮುಂತಾದೆಡೆ ರಸ್ತೆಗಡ್ಡವಾಗಿ ರಸ್ತೆ ಪಕ್ಕದ ಮರದ ಕೊಂಬೆಗಳು ಮುರಿದುಬಿದ್ದು ರಸ್ತೆ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. 

ಕೋಡಿಂಬಾಳ ಪರಿಸರದ ಪಾದೆ, ಪಟ್ನ, ದೊಡ್ಡಕೊಪ್ಪ ಪ್ರದೇಶಗಳಲ್ಲಿ ರಬ್ಬರ್‌ ಮರಗಳು, ಅಡಿಕೆ ಮರಗಳು ಹಾಗೂ ತೆಂಗಿನ ಮರಗಳು ಗಾಳಿಗೆ ಮುರಿದು ಬಿದ್ದಿವೆ. ಹಲವೆಡೆ ಮರದ ಕೊಂಬೆಗಳು ವಿದ್ಯುತ್‌ ಲೈನ್‌ಗೆ ಬಿದ್ದ ಪರಿಣಾಮ ವಿದ್ಯುತ್‌ ಕಂಬಗಳು ಮುರಿದುಬಿದ್ದು ವಿದ್ಯುತ್‌ ಲೈನ್‌ಗೆ ಹಾನಿಯಾಗಿದೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala: ಶರಣ್ ಪಂಪುವೆಲ್ ಗೆ ಸವಾಲು ಹಾಕಿದ ಶರೀಫ್: ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

police

Eid Milad: ರ್‍ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Arack

ವಿಟ್ಲ: ಅಡಿಕೆ ಸುಲಿಯುವ ಯಂತ್ರ ಕಂಡು ಹಿಡಿದ ನರಸಿಂಹ ಭಟ್‌ ವಿಧಿವಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.