Heavy Rain: ಸುಳ್ಯ, ಕಡಬ ತಾಲೂಕಿನಲ್ಲಿ ಭಾರೀ ಮಳೆ… ಹಲವೆಡೆ ಹಾನಿ


Team Udayavani, Aug 14, 2024, 8:50 PM IST

Heavy Rain: ಸುಳ್ಯ, ಕಡಬ ತಾಲೂಕಿನಲ್ಲಿ ಭಾರೀ ಮಳೆ… ಹಲವೆಡೆ ಹಾನಿ

ಸುಳ್ಯ: ಸುಳ್ಯ ಹಾಗೂ ಕಡಬ ತಾಲೂಕಿನಲ್ಲಿ ಮಂಗಳವಾರ ರಾತ್ರಿ ಗುಡುಗು ಸಹಿತ ಭಾರೀ ಗಾಳಿ-ಮಳೆಯಾಗಿದ್ದು, ಹಲವೆಡೆ ಹಾನಿ ಸಂಭವಿಸಿದೆ.
ಮಂಗಳವಾರ ದಿನವಿಡೀ ಬಿಸಿಲಿನಿಂದ ಕೂಡಿದ್ದು, ರಾತ್ರಿಯಾಗುತ್ತಲೇ ಗುಡುಗು ಸಹಿತ ಮಳೆಯಾಗಿದೆ. ಕೆಲವು ಪ್ರದೇಶದಲ್ಲಿ ಭಾರೀ ಗಾಳಿ ಬೀಸಿದ ಪರಿಣಾಮ ತೋಟದಲ್ಲಿ ಮರಗಳು ಮುರಿದುಬಿದ್ದಿವೆ.

ಸುಳ್ಯ ತಾಲೂಕಿನ ನಿಂತಿಕಲ್ಲು ಪೇಟೆಯ ವನದುರ್ಗೆ ದೇವಾಲಯ ಸಮೀಪದಲ್ಲಿ ಹೊಳೆಯ ನೀರು ಅಂಗಡಿಗಳಿಗೆ ನೀರು ನುಗ್ಗಿದೆ. ಕಲ್ಲೇರಿಯಲ್ಲಿ ಮನೆಯಂಗಳಕ್ಕೂ ನೀರು ನುಗ್ಗಿದೆ. ಪಂಜ-ಸುಬ್ರಹ್ಮಣ್ಯ ಹೆದ್ದಾರಿಯ ಪಂಜ ಸಮೀಪದ ಬೊಳ್ಮಲೆಯಲ್ಲಿ ನೀರು ಹೆದ್ದಾರಿಯಲ್ಲೇ ಹರಿದ ಪರಿಣಾಮ ವಾಹನ ಸಂಚಾರ ವ್ಯತ್ಯಯವಾಯಿತು. ಸಂಪಾಜೆಯ ಚೌಕಿಯಲ್ಲಿ ಬಾವಿಯ ತಡೆಗೋಡೆ ಕುಸಿತವಾಗಿದೆ.

ಪಂಜ ಪೇಟೆಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ಪಂಜ ಹಾಲು ಉತ್ಪಾದಕರ ಸೊಸೈಟಿಯ ಗೋದಾಮಿಗೆ ನುಗ್ಗಿದ್ದು, ಅಲ್ಲಿ ಸಂಗ್ರಹಿಸಲಾಗಿದ್ದ ಪಶು ಆಹಾರಕ್ಕೆ ಹಾನಿಗೀಡಾಗಿದೆ. ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿಯ ಪಂಜ ಸಮೀಪದ ಕರಿಕ್ಕಳದಲ್ಲಿ ರಸ್ತೆ ಬದಿ ಮರ ಬಿದ್ದು ವಿದ್ಯುತ್‌ ಲೈನ್‌ಗೆ ಹಾನಿಯಾಗಿದೆ. ಕರಿಕ್ಕಳದಿಂದ ಪುತ್ಯ ತನಕ ಹಲವೆಡೆ ರಸ್ತೆ ಬದಿ ಮಣ್ಣು ಕುಸಿದಿದೆ. ಬಾಳಿಲ ಗ್ರಾಮದ ಪೊಸೋಡು ಧನಂಜಯ ಅವರ ಮನೆಯೊಳಗೆ ನೀರು ನುಗ್ಗಿದೆ. ಸಂಪಾಜೆ ಗ್ರಾಮದ ಗೂಮಡ್ಕ ಬೈಲೆಯಲ್ಲಿ ಪುಷ್ಪಾವತಿ ಅವರ ಮನೆ ಹಿಂಭಾಗದ ಬರೆ ಕುಸಿದಿದೆ. ಅಮರಪಟ್ನೂರು ಗ್ರಾಮದ ಪೋನಡ್ಕ ಕೆ.ಬಿ.ನಾಯ್ಕ ಅವರ ಮನೆ ಸಮೀಪದ ಶೆಡ್‌ಗೆ ಬರೆ ಕುಸಿದು ಬಿದ್ದು, ಕಾರು ಜಖಂಗೊಂಡಿದೆ.

ಕಡಬ ತಾಲೂಕಿನ ಎಡಮಂಗಲದಲ್ಲಿ ವಿಜಯ ಕುಮಾರ್‌ ಮಾಲೆಂಗಿರಿ ಅವರ ಮನೆ ಸಮೀಪದ ಬರೆ ಕುಸಿದಿದ್ದು, ಅವರ ಕೆಲವು ಅಡಿಕೆ ಮರಗಳು ಮುರಿದುಬಿದ್ದಿವೆ. ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಬಳಿಕ ತಡೆಗೋಡೆ ಕುಸಿದು ಬಿದ್ದಿದೆ. ಆಸ್ಪತ್ರೆ ಕಟ್ಟಡವರೆಗೂ ಕುಸಿತ ಭೀತಿ ಉಂಟಾಗಿದ್ದು, ಕಟ್ಟಡಕ್ಕೂ ಅಪಾಯ ಸ್ಥಿತಿ ನಿರ್ಮಾಣವಾಗಿದೆ. ಪಂಜದ ಪಾಂಡಿಗದ್ದೆ ಶಾಲಾ ಆವರಣ ಗೋಡೆ ಕುಸಿದು ಬಿದ್ದಿದೆ. ಪಂಬೆತ್ತಾಡಿ ಗ್ರಾಮದ ಜಾಕೆ ಜಯರಾಮ ಅವರ ಮನೆಗೆ ಬರೆ ಕುಸಿದು ಹಾನಿಯಾಗಿದೆ. ನಿಂತಿಕಲ್ಲು ಸಮೀಪ ಸಂಚರಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಟಾಪ್ ನ್ಯೂಸ್

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

Auction of more than 600 gifts received by Modi has started

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BC-Road

Audio Contraversy: ಶರಣ್‌ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

Electrcity

Sulya: ಲೈನ್‌ ದುರಸ್ತಿ ವೇಳೆ ಕಾರ್ಮಿಕನಿಗೆ ವಿದ್ಯುತ್‌ ಆಘಾತ

guttigaru

Guttigaru: ಅಸೌಖ್ಯದಿಂದ ನಾಲ್ಕೂರು ಗ್ರಾಮದ ಯುವಕ ಸಾವು

Kayartadka: ಕಳೆ ಕೀಳುವಾಗ ಕಬ್ಬಿಣದ ರಿಂಗ್‌ ಎದೆಗೆ ಬಿದು ವ್ಯಕ್ತಿ ಸಾವು

Kayartadka: ಕಳೆ ಕೀಳುವಾಗ ಕಬ್ಬಿಣದ ರಿಂಗ್‌ ಎದೆಗೆ ಬಿದು ವ್ಯಕ್ತಿ ಸಾವು

Belthangady: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Belthangady: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ; ಲಕ್ಷಾಂತರ ನಷ್ಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

Auction of more than 600 gifts received by Modi has started

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.