ಇಂದು ಬೆದ್ರಬೆಟ್ಟುವಿನಲ್ಲಿ ಚರ್ಚ್‌ ಉದ್ಘಾಟನೆ


Team Udayavani, Apr 14, 2018, 12:46 PM IST

14-April-12.jpg

ಬೆಳ್ತಂಗಡಿ: ಬೆದ್ರಬೆಟ್ಟು ಬಂಗಾಡಿಯಲ್ಲಿ ನವೀಕರಣಗೊಂಡ ಚರ್ಚ್‌ನ ಪವಿತ್ರೀಕರಣ ಹಾಗೂ ಉದ್ಘಾಟನ ಕಾರ್ಯಕ್ರಮ ಎ. 14ರಂದು ಸಂಜೆ ನಡೆಯಲಿದೆ. ದೇವಾಲಯದ ಪವಿತ್ರೀಕರಣ ವಿಧಿ, ದೇವಾಲಯ ಪ್ರತಿಷ್ಠಾ ವಿಧಿಗಳು ಹಾಗೂ ವಾರ್ಷಿಕ ಹಬ್ಬಗಳು ಬೆಳ್ತಂಗಡಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಬಿಷಪ್‌ ಲಾರೆನ್ಸ್‌ ಮುಕ್ಕುಯಿ ನೇತೃತ್ವದಲ್ಲಿ ನೆರವೇರಲಿದೆ.

ವಿಕಾರ್‌ ಜನರಲ್‌ ಫಾ| ಜೋಸ್‌ ವಲಿಯಪರಂಬಿಲ್‌, ಸಿದ್ಧಾಪುರ ಫೋರೆನ್‌ ವಿಕಾರ್‌ ಫಾ| ಮಾಣಿ ವೆಳುತ್ತೆಡತ್ತ್ ಪರಂಬಿಲ್‌ ಭಾಗವಹಿಸಲಿದ್ದಾರೆ. ರಾತ್ರಿ ಸಾರ್ವಜನಿಕ ಸಮ್ಮೇಳನದಲ್ಲಿ ಕುದ್ರೋಳಿ ಗಣೇಶ್‌ ತಂಡದಿಂದ ಜಾದೂ ಪ್ರದರ್ಶನವಿದೆ.

ಎ. 15ರಂದು ಸಂಜೆ ವಿಧಾನಪೂರ್ವಕ ರಾಸ, ಬಲಿಪೂಜೆ, ಪ್ರವಚನ, ಹಬ್ಬದ ಮೆರವಣಿಗೆ ನಡೆಯಲಿದ್ದು, ತಲಶ್ಯೇರಿ
ಧರ್ಮಪ್ರಾಂತದ ಫಾ| ಜೋಸೆಫ್‌ ಮೇಙಕುನ್ನೇಲ್‌, ಕಂಕನಾಡಿಯ ಫಾ| ಜೋಸೆಫ್‌ ಕೆಳಂಪರಂಬಿಲ್‌, ಉಜಿರೆಯ ಫಾ| ಜೋಸೆಫ್‌ ಮುಕ್ಕಾಟ್‌ ಭಾಗವಹಿಸಲಿದ್ದಾರೆ.

ಎ. 16ರಂದು ವಿಧಾನಪೂರ್ವಕ ಬಲಿಪೂಜೆ ನಡೆಯಲಿದ್ದು, ಬೆಳ್ತಂಗಡಿ ಬಿಷಪ್‌ ಹೌಸ್‌ನ ಫಾ| ಅಬ್ರಾಹಂ ಪಟ್ಟೇರಿಲ್‌, ಫೋರೆನ್‌ ಏಕಾರ್‌ನ ಫಾ| ಜೋಸೆಫ್‌ ಕುರಿಯಾಳಶ್ಯೇರಿ, ಗುತ್ತಿಗಾರಿನ ಫಾ| ತೋಮಸ್‌ ಪನಚಿಕಲ್‌, ಜ್ಞಾನನಿಲಯದ ಫಾ| ಜೋಸೆಫ್‌ ಮಟ್ಟಂ ಭಾಗವಹಿಸಲಿದ್ದಾರೆ. ಸಿಮಿತೇರಿ ಸಂದರ್ಶನದಲ್ಲಿ ವಿಕಾರ್‌ ಜನರಲ್‌ ಫಾ| ಜೋಸ್‌ ವಲಿಯ ಪರಂಬಿಲ್‌ ಆಶೀರ್ವಚನ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.